ರೈಲು ಸಮಯ


Team Udayavani, Jul 21, 2019, 5:00 AM IST

train-time

ಅಂದು ಮಂಗಳವಾರ. ಬೆಳಿಗ್ಗೆಯೇ ಟಿಟವಾಳದ ಗಣಪತಿಯ ದರ್ಶನ ಮಾಡಿ ನಂತರ ಕೆಲಸಕ್ಕೆ ಹೋಗಬೇಕೆಂದು ನಿರ್ಧರಿಸಿದ್ದೆ. ಸ್ಟೇಶನ್‌ ತಲುಪಿ ಟಿಕೆಟಿಗಾಗಿ ಸಾಲಿನಲ್ಲಿ ನಿಂತಿದ್ದಾಗಲೇ ಏಳು ಗಂಟೆ ಮೂರು ನಿಮಿಷಕ್ಕೆ ಟಿಟವಾಳಕ್ಕೆ ಹೋಗುವ ಟ್ರೈನ್‌ ಪ್ಲಾಟ್‌ಫಾರಂ ಎರಡರಲ್ಲಿ ಬರುತ್ತಿದೆ ಎಂದು ಅನೌನ್ಸ್‌ಮೆಂಟ್‌ ಆಯಿತು. ಟಿಕೆಟ್‌ಗಾಗಿ ತೆರೆದಿದ್ದ ಒಂದೇ ಕೌಂಟರ್‌ನಲ್ಲಿ ನನ್ನ ಮುಂದೆ ಆರೇಳು ಜನರಿದ್ದರು. ಆ ಟ್ರೆçನ್‌ ತಪ್ಪಿ ಹೋದರೆ ಕೆಲಸಕ್ಕೆ ಹೋಗಲು ತಡವಾಗುತ್ತದೆ ಎನ್ನುವ ಯೋಚನೆಯಿಂದ ಟ್ರೈನ್‌ ಬರುತ್ತಿದ್ದಂತೆಯೇ ಓಡಿ ಹೋಗಿ ಟ್ರೈನ್‌ ಹತ್ತಿದೆ !

ಇಡೀ ಕಂಪಾರ್ಟ್‌ಮೆಂಟ್‌ನಲ್ಲಿ ಒಟ್ಟು ಇಪ್ಪತ್ತು -ಇಪ್ಪತ್ತೈದು ಹೆಂಗಸರಿದ್ದರು. ಟ್ರೈನ್‌ ಮುಂಬ್ರಾ ತಲುಪುತ್ತಿದ್ದಂತೆಯೇ, ಬಿಳಿ ಪ್ಯಾಂಟ್‌, ಬಿಳಿ ಶರ್ಟ್‌ ಧರಿಸಿದ್ದ ವ್ಯಕ್ತಿ ಟ್ರೈನ್‌ ಒಳಗೆ ಬಂದು ಟಿಕೆಟ್‌ ವಿಚಾರಿಸತೊಡಗಿದರು. ಆ ಚಳಿಗಾಲದಲ್ಲಿಯೂ ನನ್ನ ಮುಖದಿಂದ ಬೆವರಿಳಿಯಲು ಪ್ರಾರಂಭವಾಗಿತ್ತು.

ಆತ ವಿಚಾರಿಸುತ್ತ ಬರುತ್ತಿದ್ದಂತೆ ಹೆಚ್ಚಿನ ಹೆಂಗಸರು ತಮ್ಮ ಕೈಚೀಲದಿಂದ ನೂರು ರೂಪಾಯಿಯ ನೋಟನ್ನು ನೀಡುವುದು ಕಾಣಿಸಿತು. ನಾನೂ ಧೈರ್ಯ ಮಾಡಿ ಆತ ನನ್ನ ಬಳಿ ಬಂದಾಗ ನೂರು ರೂಪಾಯಿ ನೀಡಿ ಸಮಾಧಾನದ ನಿಟ್ಟುಸಿರೆಳೆದೆ. ಆತ ಕಲ್ಯಾಣ್‌ ಸ್ಟೇಶನ್‌ನಲ್ಲಿ ಇಳಿದು ಮಾಯವಾದ. ಸುಮಾರು ಇಪ್ಪತ್ತು ಜನ ಅವನ ಜೋಳಿಗೆ ತುಂಬಿದ್ದೆವು.

ಮನೆಗೆ ಬಂದ ಬಳಿಕ ಕೊಂಚ ಮುಜುಗರದಿಂದಲೇ ನಡೆದ ಘಟನೆ ವಿವರಿಸಿದೆ. “”ಆತ ಟಿ. ಸಿ.ಯೇ ಎಂದು ಏನು ಗ್ಯಾರಂಟಿ? ಅವನ ಐ.ಡಿ. ಕಾರ್ಡ್‌ ನೋಡಿದೆಯಾ?” ಎಂದು ಕೇಳಿದರು ಮನೆಯಲ್ಲಿ.

“ ಹೌದಲ್ಲ’ ಅನ್ನಿಸಿತು.
ಆದರೆ, ಇನ್ನೊಬ್ಬರ ತಪ್ಪಿನ ಕುರಿತು ವಿಚಾರಿಸುವ ನೈತಿಕ ಹಕ್ಕಾದರೂ ಇರುವುದು ಹೇಗೆ, ತಾನೇ ತಪ್ಪಿತಸ್ಥಳಾಗಿರುವಾಗ !

– ರಮಾ ಉಡುಪ

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.