ಅಪ್ಪಟ ಭಾರತೀಯನ ಪ್ರವಾಸ ಕಥನ


Team Udayavani, Jul 14, 2019, 5:00 AM IST

y-5

ವಿಷ್ಣು ಭಟ್ಟ ಗೋಡ್ಸೆಯ ನನ್ನ ಪ್ರವಾಸ ಗ್ರಂಥ ಧಾರಾವಾಹಿಯಾ ಗಿಯೂ, ಇತಿಹಾಸ ಅಧ್ಯಯನಗ್ರಂಥವಾಗಿಯೂ ತೆರೆದು ಕೊಳ್ಳುತ್ತದೆ. ಎಲ್ಲಕ್ಕಿಂತ ಮಿಗಿಲಾಗಿ ಯಾವುದೇ “ಇಸಂ’ ಇಲ್ಲದ ಒಬ್ಬ ಸಾಮಾನ್ಯ ಮನುಷ್ಯ ಸಮಾಜವನ್ನು ಚಿತ್ರಿಸಿದರೆ ಅದೆಷ್ಟು ಸುಂದರ, ಸತ್ಯ ಇತಿಹಾಸವಾಗಬಹುದು ಎಂಬುದಕ್ಕೆ ಈ ಗ್ರಂಥ ಉದಾಹರಣೆ.

ಗೋಡ್ಸೆ ಎಂದ ಕೂಡಲೇ ಎಲ್ಲರಿಗೂ ನಾಥೂರಾಂ ಗೋಡ್ಸೆ ನೆನಪಾಗಬಹುದು. ಆದರೆ, ಈ ವಿಷ್ಣು ಭಟ್ಟ ಗೋಡ್ಸೆಗೂ ನಾಥೂರಾಂ ಗೋಡ್ಸೆಗೂ ಸಂಬಂಧವಿಲ್ಲ. ವಿಷ್ಣು ಭಟ್ಟ ಗೋಡ್ಸೆ 1827ರಲ್ಲಿ ಮಹಾರಾಷ್ಟ್ರದ ಆಲಿಬಾಗ್‌ ಜಿಲ್ಲೆಯ ಪೇಣ ತಾಲೂಕಿನ ವರಸಯಿ ಗ್ರಾಮದಲ್ಲಿ ಹುಟ್ಟಿ ಪುರೋಹಿತ ವೃತ್ತಿ ನಡೆಸುತ್ತಿದ್ದರು. ಬಡತನ ಮತ್ತು ಸಾಲದ ಬೇಗೆಯಿಂದ ಬೇರೆ ಬೇರೆ ಪ್ರಾಂತ್ಯಗಳಲ್ಲಿ ಸಂಚರಿಸಿ ಧನಸಂಪಾದನೆಗೆಂದು 1856ರಲ್ಲಿ ಹೊರಟವರು ಪ್ರಥಮ ಸ್ವಾತಂತ್ರ್ಯ ಸಂಗ್ರಾಮವೆನಿಸಿದ 1857ರಲ್ಲಿ ಬ್ರಿಟಿಷ್‌ ಸಿಪಾಯಿಗಳು, ಭಾರತೀಯ ಸೈನಿಕರು, ಲೂಟಿಕೋರರ ಕೈಗೆ ಸಿಕ್ಕಿ ಗಳಿಕೆಯನ್ನೆಲ್ಲ ಕಳೆದುಕೊಂಡವರು. ಕೊನೆಗೆ ತಾಯಿಗೆ ಅಭಿಷೇಕ ಮಾಡಲು ಎರಡು ಕೊಡಪಾನ ಗಂಗಾಜಲವನ್ನು ಮಾತ್ರ ತರಲು ಅವರಿಗೆ ಸಾಧ್ಯವಾಯಿತಂತೆ. ಅವರ ಅನು ಭವ ಅದ್ಭುತವಾದದ್ದು, ಸಂಶೋಧಕರಿಗೆ ಆಕರವಾಗುವಂಥಾದ್ದು.

ವಿಷ್ಣು ಭಟ್ಟರು ಮರಾಠಿಯಲ್ಲಿ ಕೃತಿ ಬರೆದದ್ದು 1883ರಲ್ಲಿ. ಮರಾಠಿ ಮೂಲದ ಕೃತಿ ಮುದ್ರಣಗೊಂಡದ್ದು ವಿಷ್ಣು ಭಟ್ಟರು 1904ರಲ್ಲಿ ನಿಧನಾನಂತರ 1907ರಲ್ಲಿ ಮಾಝಾ ಪ್ರವಾಸ ಹೆಸರಿನಲ್ಲಿ. ಅನಂತರ ಮರಾಠಿ, ಹಿಂದಿ, ಇಂಗ್ಲಿಶ್‌ನಲ್ಲಿ ಕೃತಿಗಳು ಬಂದವು. ಕನ್ನಡದಲ್ಲಿ ಸುಲಲಿತವಾಗಿ ಓದಿಸಿಕೊಂಡು ಹೋಗುವಂತೆ ಅನುವಾದಿಸಿದವರು ಗುಂಡ್ಮಿ ಭಾಸ್ಕರ ಮಯ್ಯ.

ವಿಷ್ಣು ಭಟ್ಟ ಗೋಡ್ಸೆಯ
ನನ್ನ ಪ್ರವಾಸ
ಅನು.: ಜಿ. ಭಾಸ್ಕರ ಮಯ್ಯ
ಪ್ರ.: ಜನವಾದಿ ಪ್ರಕಾಶನ, ಗುಂಡ್ಮಿ- 576226, ಬ್ರಹ್ಮಾವರ, ಉಡುಪಿ ಜಿಲ್ಲೆ. ಮೊಬೈಲ್‌ : 9448428448
ಪ್ರಥಮ ಮುದ್ರಣ: 2019 ದರ : ರೂ. 200

ಮಟಪಾಡಿ ಕುಮಾರಸ್ವಾಮಿ

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.