ಶ್ರುತಿ ಬದ್ಧ ಹಾಡುಗಳು


Team Udayavani, Dec 31, 2017, 6:20 AM IST

shruti.jpg

ವರ್ಷ ಮುಗಿಯುತ್ತ ಬಂದಂತೆ ಸಹಜವಾಗಿಯೇ ಈ ಲೆಕ್ಕಾಚಾರ ನಡೆಯುತ್ತದೆ. ಈ ವರ್ಷ ಅತೀ ಹೆಚ್ಚು ಚಿತ್ರಗಳಲ್ಲಿ ನಟಿಸಿದ ನಟಿ ಯಾರು? ಅತೀ ಹೆಚ್ಚು ಗೆಲುವು ನೋಡಿದ್ದು ಯಾರು? ಪ್ರಶಸ್ತಿ-ಸಾಧನೆಗಳ ಪಟ್ಟಿಯಲ್ಲಿ ಯಾರ ಹೆಸರು ಮುಂಚೂಣಿಯಲ್ಲಿತ್ತು ಎಂಬಂತಹ ಪ್ರಶ್ನೆಗಳು ಸಹಜವಾಗಿಯೇ ಕೇಳಿಬರುತ್ತದೆ. ಆ ನಿಟ್ಟಿನಲ್ಲಿ ಈ ವರ್ಷದ ನಟಿ ಯಾರು ಎಂದು ಹುಡುಕುತ್ತ ಹೋದರೆ, ಮೊದಲಿಗೆ ಸಿಗುವ ಹೆಸರು ಶ್ರುತಿ ಹರಿಹರನ್‌ ಅವರದ್ದು.

ಶ್ರುತಿ ಅಭಿನಯದ ಒಟ್ಟು ಆರು ಚಿತ್ರಗಳು ಬಿಡುಗಡೆಯಾಗಿವೆ. ಶ್ರುತಿ ಅಭಿನಯದ ಆರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿದೆ. ವರ್ಷದ ಆರಂಭದಲ್ಲಿ ಮೊದಲಿಗೆ ಬ್ಯೂಟಿಫ‌ುಲ್‌ ಮನಸುಗಳು ಬಿಡುಗಡೆಯಾಯಿತು. ಅಲ್ಲಿಂದ ಇಲ್ಲಿಯವರೆಗೂ ಊರ್ವಿ, ಹ್ಯಾಪಿ ನ್ಯೂ ಇಯರ್‌, ವಿಸ್ಮಯ, ತಾರಕ್‌ ಮತ್ತು ಉಪೇಂದ್ರ ಮತ್ತೆ ಬಾ ಚಿತ್ರಗಳು ಬಿಡುಗಡೆಯಾಗಿವೆ. ಈ ಮೂಲಕ ಈ ವರ್ಷ ಅತೀ ಹೆಚ್ಚು ಚಿತ್ರಗಳಲ್ಲಿ ಕಾಣಿಸಿಕೊಂಡ ಹೆಗ್ಗಳಿಕೆ ಶ್ರುತಿ ಹರಿಹರನ್‌ ಅವರ¨ªಾಗುತ್ತದೆ. ಅಷ್ಟೇ ಅಲ್ಲ, ಬ್ಯೂಟಿಫ‌ುಲ್‌ ಮನಸುಗಳು ಚಿತ್ರದ ಅಭಿನಯಕ್ಕಾಗಿ ಅವರು ರಾಜ್ಯ ಸರ್ಕಾರ ಕೊಡುವ ಅತ್ಯುತ್ತಮ ನಟಿ ಪ್ರಶಸ್ತಿಯನ್ನೂ ತಮ್ಮದಾಗಿಸಿಕೊಂಡರು.

2017ರಲ್ಲಿ ವರ್ಷದ ನಟಿ ಸ್ಥಾನಕ್ಕೆ ಭಡ್ತಿ ಪಡೆದಿದ್ದ ಶ್ರುತಿಗೆ ಕಳೆದ ವರ್ಷ ಶ್ರುತಿ ಹರಿಹರನ್‌ ಪಾಲಿಗೆ ಅಷ್ಟೇನೂ ಚೆನ್ನಾಗಿರಲಿಲ್ಲ ಎಂದರೆ ತಪ್ಪಿಲ್ಲ. ಕಳೆದ ವರ್ಷ ಶ್ರುತಿ ಅಭಿನಯದ ನಾಲ್ಕು ಚಿತ್ರಗಳು ಬಿಡುಗಡೆಯಾದವು. ಈ ಪೈಕಿ ಜೈ ಮಾರುತಿ 800, ಮಾದ ಮತ್ತು ಮಾನಸಿ ಮತ್ತು ಸಿಪಾಯಿ ಚಿತ್ರಗಳು ಸೋತಿದ್ದಷ್ಟೇ ಅಲ್ಲ, ಈ ಚಿತ್ರಗಳು ಶ್ರುತಿಗೂ ಹೆಸರು ತಂದುಕೊಡಲಿಲ್ಲ. ಇನ್ನು ಗೋಧಿ ಬಣ್ಣ ಸಾಧಾರಣ ಮೈಕಟ್ಟು  ಚಿತ್ರ ಸೂಪರ್‌ ಹಿಟ್‌ ಆದರೂ, ಅದರ ಕ್ರೆಡಿಟ್‌ ಸಿಕ್ಕಿದ್ದು ಅನಂತ್‌ನಾಗ್‌ ಮತ್ತು ರಕ್ಷಿತ್‌ ಶೆಟ್ಟಿ ಅವರಿಗೇ ಹೆಚ್ಚು.

ಹಾಗಾಗಿ ಒಂದು ಸುಮಾರಾದ ವರ್ಷ ಕಳೆದ ಶ್ರುತಿ ಹರಿಹರನ್‌ಗೆ ಈ ವರ್ಷದ ಆರಂಭವೇ ಚೆನ್ನಾಗಿದೆ ಎಂದರೆ ತಪ್ಪಿಲ್ಲ. ಪ್ರಮುಖವಾಗಿ ವರ್ಷದ ಆರಂಭದಲ್ಲಿ ಬಿಡುಗಡೆಯಾದ ಬ್ಯೂಟಿಫ‌ುಲ್‌ ಮನಸುಗಳು ಚಿತ್ರವು ಶ್ರುತಿ ಹರಿಹರನ್‌ಗೆ ಒಳ್ಳೆಯ ಹೆಸರನ್ನು ತಂದುಕೊಟ್ಟಿದೆ. ಈ ಚಿತ್ರದಲ್ಲಿ ನಂದಿನಿ ಎಂಬ ಕೆಳ ಮಧ್ಯಮ ವರ್ಗದ ಹುಡುಗಿಯಾಗಿ ಕಾಣಿಸಿಕೊಂಡಿದ್ದ ಅವರು, ಚಿತ್ರದ ಹೈಲೈಟ್‌ ಅಷ್ಟೇ ಅಲ್ಲ, ತಾವೊಬ್ಬ ಒಳ್ಳೆಯ ನಟಿ ಎಂಬುದನ್ನು ಮತ್ತೂಮ್ಮೆ ಸಾಬೀತು ಮಾಡಿದರು. ಚಿತ್ರ ನೋಡಿದವರಿಂದ ಶ್ರುತಿಗೆ ಮೆಚ್ಚುಗೆಯ ಮಾತುಗಳು ಕೇಳಿ ಬಂತು. ಅದಾಗಿ, ಕೆಲವೇ ತಿಂಗಳ ಅಂತರದಲ್ಲಿ, ಅವರಿಗೆ ಆ ಚಿತ್ರಕ್ಕೆ ರಾಜ್ಯ ಸರ್ಕಾರದ ಅತ್ಯುತ್ತಮ ನಟಿ ಪ್ರಶಸ್ತಿಯೂ ಸಿಕ್ಕಿತು.

ಬ್ಯೂಟಿಫ‌ುಲ್‌ ಮನಸುಗಳು ಚಿತ್ರ ನೀಡಿದ ಹೆಸರನ್ನು ಊರ್ವಿ ಮುಂದುವರೆಸಿಕೊಂಡು ಹೋಯಿತು. ಆದರೆ, ಚಿತ್ರ ಗೆಲ್ಲಲ್ಲಿಲ್ಲ. ಅಷ್ಟೇ ಅಲ್ಲ, ಆ ನಂತರ ಬಿಡುಗಡೆಯಾದ ಶ್ರುತಿ ಹರಿಹರನ್‌ ಅಭಿನಯದ ಯಾವೊಂದು ಚಿತ್ರ ಸಹ ಗೆಲ್ಲಲಿಲ್ಲ. ಈ ಬೇಸರ ಶ್ರುತಿ ಅವರಿಗೆ ಇರಬಹುದು. ಆದರೂ ಒಂದು ಕಡೆ ಅತೀ ಹೆಚ್ಚು ಚಿತ್ರಗಳಲ್ಲಿ ನಟಿಸುವುದರ ಜೊತೆಗೆ, ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಗೆದ್ದ ಕಾರಣಕ್ಕೆ 2017 ಅವರ ಪಾಲಿಗೆ ಅವಿಸ್ಮರಣೀಯ ವರ್ಷವಾಗಿದ್ದರೆ ಅದರಲ್ಲಿ ಆಶ್ಚರ್ಯವೇನಿಲ್ಲ. ಈ ವರ್ಷವೇನೋ ಆಯಿತು. ನಾಳೆಯಿಂದ ಮುಂದಿನ ವರ್ಷ. ಶ್ರುತಿ ಇನ್ನೂ ಏನೇನು ಸರ್‌ಪ್ರೈಸ್‌ಗಳನ್ನು ಪಡೆಯಲಿದ್ದಾರೋ, ಯಾರಿಗೆ ಗೊತ್ತು?

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.