ಎಲ್ಲಿದೆ ಮತ್ತು ಎಲ್ಲಿಲ್ಲ?

ಒಂದು ತಾವೊ ಅಥವಾ ದಾವ್‌ ಕತೆ

Team Udayavani, Feb 23, 2020, 5:33 AM IST

ram-11

ಒಂದು ದಿನ ಮಧ್ಯಾಹ್ನ ಮರವೊಂದು ತಿಳಿಗಾಳಿಗೆ ತಾನೇ ತೂಗಿಕೊಳ್ಳುತ್ತ ನಿದ್ರಿಸುತ್ತಿತ್ತು. ಅಷ್ಟರಲ್ಲಿ ಮಹಾನ್‌ ಪಂಡಿತನಾದ ಡಾಂಗೌಜಿ ತನ್ನ ಸ್ನೇಹಿತನೊಡನೆ ಚಾಂಗ್‌ ತ್ಸು ಆಶ್ರಮಕ್ಕೆ ಭೇಟಿ ನೀಡಿದ. “ನೀವೆಲ್ಲ ಅದೇನೋ ತಾವೊ ತಾವೊ ಅನ್ನುತ್ತೀರಲ್ಲ. ಅವನ ತತ್ವಗಳನ್ನು ಅರಿಯುವುದಕ್ಕೆ ಮುನ್ನ ಅವನು ಎಲ್ಲಿದ್ದಾನೆ ಅಥವಾ ಅದು ಎಲ್ಲಿದೆ ಅಂತ ತೋರಿಸುತ್ತೀರಾ?’ ಎಂದು ಪ್ರಶ್ನಿಸಿದ. ಇಬ್ಬರೂ ಆಶ್ರಮದ ಹೊಸ್ತಿಲಿನ ಹೊರಗೆ ನಿಂತಿದ್ದರು.

“ಎಲ್ಲೆಲ್ಲಿಯೂ ಇದೆ’ ಎಂದು ಚಾಂಗ್‌ ತ್ಸು ಉತ್ತರಿಸಿದ. ಡಾಂಗೌಜಿಗೆ ಗಲಿಬಿಲಿಯಾಯಿತು. ಆದರೆ ತೋರಿಸಿಕೊಳ್ಳದೆ, ವಿಷಯವನ್ನು ಇನ್ನಷ್ಟು ಸ್ಪಷ್ಟಮಾಡಿಕೊಳ್ಳುವ ಉದ್ದೇಶದಿಂದ, “ಹೀಗೆಲ್ಲ ಉತ್ತರ ಕೊಟ್ಟರೆ ಆಗುವುದಿಲ್ಲ. ಸ್ಪಷ್ಟವಾಗಿ ಎಲ್ಲಿ ಅಂತ ಹೇಳು’ ಎಂದ. ಪಂಡಿತನಾದ ತನಗೆ ತಾವೋ ಬಗ್ಗೆ ಅರಿತುಕೊಳ್ಳುವುದು ಅಷ್ಟೇನೂ ಕಷ್ಟವಲ್ಲ ಎಂಬ ಭಾವ ಅವನ ಮುಖದಲ್ಲಿತ್ತು. “ನೋಡು ನಿನ್ನ ಕಾಲ ಕೆಳಗೆ ಇರುವೆಗಳಿವೆಯಲ್ಲ. ಅದು ತಾವೋ’ ಎಂದು ಚಾಂಗ್‌ ತ್ಸು ಹೇಳಿದ. “ಛೆ… ಅಷ್ಟು ಕೆಳಗಾ? ಯಾಕಷ್ಟು ಕೆಳಗೆ?’ ಡಾಂಗೌಜಿಗೆ ಇರುವೆ ನೋಡಿ ಕಿರಿಕಿರಿ ಆಯಿತು.

“ಅಲ್ಲ. ಆ ಗರಿಕೆ ಹುಲ್ಲಿನಲ್ಲಿದೆ ತಾವೊ’ ಎಂದ ಚಾಂಗ್‌ ತ್ಸು. “ಅಯ್ಯೋ, ಇರುವೆಯಾದರೋ ಚಲಿಸಬಹುದು. ತಾವೊ ಗರಿಕೆ ಹುಲ್ಲಿನಂತೆ ಚಲಿಸಲಾರದಷ್ಟೂ ತಳಮಟ್ಟದಲ್ಲಿದೆಯೇ?’ ಡಾಂಗೌಜಿಗೆ ಇನ್ನಷ್ಟು ತಲೆಬಿಸಿ ಆಯಿತು.  “ಅಲ್ಲೊಂದು ಕಟ್ಟಡದಲ್ಲಿ ಇಟ್ಟಿಗೆಗಳಿವೆಯಲ್ಲ. ಅದುವೇ ತಾವೊ’.
“ಥೋ… ಸುಟ್ಟ ಇಟ್ಟಿಗೆಯಲ್ಲ… ಇಟ್ಟಿಗೆಗೆ ಜೀವವೇ ಇಲ್ಲ ?’ ಚಾಂಗ್‌ ತ್ಸು , ಕಕ್ಕಸ್ಸು ಹಾಕುವ ಗೊಬ್ಬರ ಗುಂಡಿ ತೋರಿಸಿದ, “ನೋಡು, ಅದು ತಾವೊ’. ಡಾಂಗೌಜಿ ಸುಮ್ಮನಾದ. ಚಾಂಗ್‌ ತ್ಸು ಮತ್ತೆ ಹೇಳಿದ, “ತಾವೊ ಎಲ್ಲಿದೆ ಎಂದು ನಾನು ಹೇಳಬಲ್ಲೆ. ನೀನು ಎಲ್ಲಿಲ್ಲ ಎಂಬುದನ್ನು ಹೇಳಬಲ್ಲೆಯಾ?’ ಡಾಂಗೌಜಿ ಮೌನವನ್ನು ಮುಂದುವರಿಸಿದ.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.