ಸೌಂದರ್ಯ ಲಕ್ಷ್ಮಿ

ಸ್ವಂತ ದುಡಿಮೆಯಿಂದ "ಸಾವಿರ ಸಂಭ್ರಮ'

Team Udayavani, Aug 28, 2019, 5:00 AM IST

u-5

ಇವತ್ತು, ಹಳ್ಳಿ-ಪಟ್ಟಣಗಳ ಭೇದವಿಲ್ಲದೆ ಹೆಣ್ಣು ಸ್ವಾವಲಂಬಿಯಾಗುತ್ತಿದ್ದಾಳೆ. ಕೇವಲ ಉದ್ಯೋಗವಷ್ಟೇ ಅಲ್ಲ, ಸ್ವಯಂ ಉದ್ಯೋಗ ನಿರ್ವಹಣೆಯಲ್ಲೂ ಆಕೆ ಹಿಂದೆ ಬಿದ್ದಿಲ್ಲ. ಈ ಮಾತಿಗೆ ಬಾಗಲಕೋಟೆಯ ಲಕ್ಷ್ಮಿ ಪ್ರಕಾಶ ಅಂಕಲಗಿಯವರೇ ಉದಾಹರಣೆ.

ನಾಲ್ಕು ವರ್ಷಗಳ ಹಿಂದೆ, ಮಹಿಳಾ ಅಭಿವೃದ್ಧಿ ನಿಗಮದ “ಉದ್ಯೋಗಿನಿ’ ಯೋಜನೆ ಅಡಿಯಲ್ಲಿ ಬ್ಯಾಂಕ್‌ನಿಂದ 50 ಸಾವಿರ ರೂ. ಸಾಲ ಪಡೆದ ಲಕ್ಷ್ಮಿ, ಸಣ್ಣ ಬ್ಯೂಟಿ ಪಾರ್ಲರ್‌ ತೆರೆದರು. ಮೊದಲಿಗೆ, ಹೇರ್‌ಕಟ್‌, ಮೇಕ್‌ಅಪ್‌, ಐ ಬ್ರೋ ಮಾಡುತ್ತಾ ಹೆಣ್ಮಕ್ಕಳ ಮನ ಗೆದ್ದ ಅವರು, ಕ್ರಮೇಣ ಟೈಲರಿಂಗ್‌ ಅನ್ನೂ ಶುರು ಮಾಡಿದರು. ಜೊತೆಗೆ, ಪಾರ್ಲರ್‌ನಲ್ಲಿಯೇ ಜ್ಯುವೆಲರಿ ಮತ್ತು ಮೇಕ್‌ಅಪ್‌ ವಸ್ತುಗಳನ್ನು ಮಾರಾಟಕ್ಕಿಟ್ಟರು. ಹೀಗೆ ತಮ್ಮ ಆದಾಯವನ್ನು ವಿಸ್ತರಿಸಿಕೊಂಡ ಲಕ್ಷ್ಮಿ, ಸದ್ಯ ತಿಂಗಳಿಗೆ 15-20 ಸಾವಿರ ರೂ. ದುಡಿಯುತ್ತಿದ್ದಾರೆ.

ಬ್ರೈಡಲ್‌ ಮೇಕ್‌ಅಪ್‌ನಲ್ಲೂ ಸಿದ್ಧಹಸ್ತರಾದ ಲಕ್ಷ್ಮಿಯವರನ್ನು ಮದುವೆ ಮುಂತಾದ ಸಮಾರಂಭಗಳಿಗೂ ಜನ ಕರೆಯುತ್ತಾರೆ. ಮದುವೆಯ ಸೀಸನ್‌ನಲ್ಲಿ ಮದುಮಕ್ಕಳ ವಸ್ತ್ರಾಲಂಕಾರ, ಮೇಕ್‌ಅಪ್‌ನಿಂದ ಇವರ ಗಳಿಕೆ ಹೆಚ್ಚುತ್ತದೆ. ಹೆಣ್ಣುಮಕ್ಕಳಲ್ಲಿ ಹೆಚ್ಚಿರುವ ಸೌಂದರ್ಯ ಪ್ರಜ್ಞೆಯಿಂದಾಗಿ, ಬ್ಯೂಟಿ ಪಾರ್ಲರ್‌ ಉದ್ಯಮ ಲಾಭದಾಯಕ ಎನ್ನುತ್ತಾರೆ ಅವರು. ಮಹಿಳೆಯರಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದೆ. ಅವುಗಳ ನೆರವು ಪಡೆದರೆ ಸ್ವಾವಲಂಬಿ ಜೀವನ ನಡೆಸೋದು ಕಷ್ಟವಲ್ಲ ಅನ್ನೋದು ಅವರ ಅಭಿಪ್ರಾಯ.

ಬ್ಯೂಟಿ ಪಾರ್ಲರ್‌ ಜೊತೆ ಜೊತೆಗೇ ಟೈಲರಿಂಗ್‌ ಮತ್ತು ಜ್ಯುವೆಲರಿ ವಸ್ತುಗಳ ವ್ಯಾಪಾರ ಮಾಡುತ್ತಿರೋದ್ರಿಂದ ಆದಾಯ ಚೆನ್ನಾಗಿದೆ. ಸ್ವಂತ ಉದ್ಯೋಗದಿಂದ ಬದುಕು ಸಾಗುತ್ತಿರುವುದು ಖುಷಿ ನೀಡುತ್ತದೆ. ಇದಕ್ಕೆಲ್ಲ ಸಹಾಯ ಮಾಡಿದ ಮಹಿಳಾ ಅಭಿವೃದ್ಧಿ ನಿಗಮಕ್ಕೆ ಚಿರಋಣಿ
-ಲಕ್ಷ್ಮಿ ಅಂಕಲಗಿ

– ಅಂಬುಜಾಕ್ಷಿ ಕುರುವಿನಕೊಪ್ಪ

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.