ನೀ ಶೀತಲ, ನೀ ಕೋಮಲ


Team Udayavani, Jan 2, 2019, 12:30 AM IST

x-1.jpg

ಚಳಿಗಾಲದಲ್ಲಿ ದೇಹದ ಆರೋಗ್ಯ ಕಾಪಾಡಿಕೊಳ್ಳುವುದು ಕೊಂಚ ಕಷ್ಟದ ಕೆಲಸ. ಒಡೆಯುವ ಚರ್ಮ, ಕೈಕಾಲು ಗಂಟಿನಲ್ಲಿ ಕಾಣಿಸಿಕೊಳ್ಳುವ ನೋವು, ಬಿರಿಯುವ ತುಟಿ, ನೆಗಡಿ… ಮುಂತಾದ ಸಮಸ್ಯೆಗಳು ನಮ್ಮನ್ನು ಹೈರಾಣಾಗಿಸುತ್ತವೆ. ಆಗೇನು ಮಾಡಬೇಕು ಅಂತ ನಿಮಗ್ಗೊತ್ತಾ?

•ಚಳಿಗಾಲದಲ್ಲಿ ಆಹಾರದಲ್ಲಿ ಶುದ್ಧ ತುಪ್ಪವನ್ನು ಬಳಸುವುದರಿಂದ ದೇಹ ಬೆಚ್ಚಗಿರುತ್ತದೆ.
•ಅಭ್ಯಂಜನ ಸ್ನಾನ ಮಾಡುವುದರಿಂದ ದೇಹದಲ್ಲಿ ತೇವಾಂಶ ಉಳಿದು, ತ್ವಚೆ ಕಾಂತಿಯುತವಾಗುತ್ತದೆ. 
•ಚಳಿಗಾಲದಲ್ಲಿ ಬಿಸಿ ಬಿಸಿಯಾಗಿ ತುಳಸಿ, ಪುದೀನ, ಜೇನುತುಪ್ಪ, ಲಿಂಬೆಹಣ್ಣಿನ, ಶುಂಠಿ ರಸ ಮಿಶ್ರಿತ ಟೀಯನ್ನು ಕುಡಿಯಿರಿ. 
•ಸಾಮಾನ್ಯವಾಗಿ ಚಳಿಗಾಲದಲ್ಲಿ ಹೆಚ್ಚು ಹಸಿವಾಗುತ್ತದೆ. ಹಾಗಾಗಿ, ದೇಹದ ಉಷ್ಣತೆಯನ್ನು ಕಾಪಾಡುವ ಹಾಗೂ ಸುಲಭವಾಗಿ ಜೀರ್ಣವಾಗುವ ಪೌಷ್ಟಿಕ ಆಹಾರವನ್ನು ತಿನ್ನಿ. 
•ಚಳಿಗಾಲದಲ್ಲಿ ದೇಹದ ಉಷ್ಣತೆಯ ಪ್ರಮಾಣದಲ್ಲಿ ಏರಿಳಿಕೆ ಆಗುವುದರಿಂದ, ಮೂಳೆಗಳ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಆದ್ದರಿಂದ, ನಡಿಗೆ ಮತ್ತು ವ್ಯಾಯಾಮವನ್ನು ನಿಯಮಿತವಾಗಿ ರೂಢಿಸಿಕೊಳ್ಳಿ. 
•ದೇಹದಲ್ಲಿ ತೇವಾಂಶ ಕಡಿಮೆಯಾಗದಂತೆ, ಹೆಚ್ಚೆಚ್ಚು ನೀರನ್ನು ಕುಡಿಯಬೇಕು. 
•ಚಳಿಗಾಲದಲ್ಲಿ ಸೂರ್ಯನ ಬೆಳಕು ಕಡಿಮೆ ಇರುವುದರಿಂದ ಚರ್ಮ ಸಮಸ್ಯೆಗಳು ಹೆಚ್ಚಾಗುತ್ತವೆ. ಆದ್ದರಿಂದ ಚರ್ಮಕ್ಕೆ ಬೇಕಾದ ವಿಟಮಿನ್‌ ಸಿಗುವ ಆಹಾರವನ್ನು ಸೇವಿಸಿ. 
•ತುಟಿ ಒಡೆದು ರಕ್ತ ಒಸರುವುದರಿಂದ ಪಾರಾಗಲು, ಪ್ರತಿ ರಾತ್ರಿ ತುಟಿಗಳಿಗೆ ಲಿಪ್‌ ಬಾಮ್‌ ಹಚ್ಚಿ. ಒಣಚರ್ಮದವರು, ಬಾದಾಮಿ ಎಣ್ಣೆ/ ಆಲಿವ್‌ ಎಣ್ಣೆ ಹಚ್ಚಿದರೆ ಉತ್ತಮ.
•ವ್ಯಾಸಲಿನ್‌ ಜೊತೆ, ಸಕ್ಕರೆ ಬೆರೆಸಿ ತುಟಿಗಳನ್ನು ಸðಬ್‌ ಮಾಡಿದರೆ, ತುಟಿ ಬಿರುಕಾಗದಂತೆ ತಡೆಯಬಹುದು.
•ತಂಪಾದ ಗಾಳಿ ಚರ್ಮಕ್ಕೆ ತಾಕುವುದರಿಂದ ಚರ್ಮ ಒಣಗಿ, ಬಿಗಿಯಾಗುತ್ತದೆ. ಮನೆಯಿಂದ ಹೊರಗೆ ಹೋಗುವಾಗ ಜಾಕೆಟ್‌ ಅಥವಾ ಸ್ವೆಟರ್‌, ಶಾಲ್‌ಗ‌ಳನ್ನು ಧರಿಸಿದರೆ ಒಳಿತು. 

 ಜೆ. ಪುಷ್ಪಲತಾ

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.