ದಾಲ್ಚಿನ್ನಿ ದರ್ಬಾರ್‌

ಮಸಾಲ ಅಷ್ಟೇ ಅಲ್ಲ, ಮಹೌಷಧವೂ ಹೌದು

Team Udayavani, Oct 16, 2019, 4:54 AM IST

u-3

ಪ್ರಾಚೀನ ಕಾಲದಿಂದಲೂ ದಾಲಿcನ್ನಿಯನ್ನು ಮಸಾಲೆ ಪದಾರ್ಥವನ್ನಾಗಿ ಉಪಯೋಗಿಸುತ್ತಿದ್ದೇವೆ. 20-40 ಅಡಿ ಎತ್ತರ ಬೆಳೆಯುವ ಈ ಮರದ ತವರೂರು ಕೇರಳ ಮತ್ತು ಶ್ರೀಲಂಕಾ ಎನ್ನುತ್ತಾರೆ. ಎಲೆಯನ್ನು ಪಲಾವ್‌ ಎಲೆ ಎಂದೂ, ಮರದ ತೊಗಟೆಯನ್ನು ಚಕ್ಕೆ ಎಂದೂ ಉಪಯೋಗಿಸುವ ಅನೇಕರಿಗೆ, ದಾಲಿcನ್ನಿ ಚಕ್ಕೆಯ ಔಷಧೀಯ ಗುಣಗಳು ತಿಳಿದಿಲ್ಲ. ಈ ಮಸಾಲಾ ಪದಾರ್ಥಕ್ಕೆ, ಕಾಯಿಲೆಗಳನ್ನು ದೂರ ಮಾಡುವ ಶಕ್ತಿಯೂ ಇದೆ.

1. ಒಂದು ಬಟ್ಟಲು ನೀರಿಗೆ, ಅರ್ಧ ಚಮಚ ದಾಲಿcನ್ನಿ ಚಕ್ಕೆ ಪುಡಿ, ಕಾಳು ಮೆಣಸಿನ ಪುಡಿ ಬೆರೆಸಿ ಕುದಿಸಿ, ನಂತರ ಜೇನು ಬೆರೆಸಿ ದಿನಕ್ಕೆ ಮೂರು ಬಾರಿ ಕುಡಿದರೆ.

– ಶೀತ, ಕೆಮ್ಮು, ನೆಗಡಿ ಗುಣವಾಗುತ್ತದೆ.
-ಹೊಟ್ಟೆ ಹುಣ್ಣಿಗೆ ರಾಮಬಾಣ.
– ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.
-ಮೂತ್ರಕೋಶದ ಸೋಂಕು ಕಡಿಮೆಯಾಗುತ್ತದೆ.

2. ದಾಲ್ಚಿನ್ನಿ ಚಕ್ಕೆಯನ್ನು ಲಿಂಬೆರಸದಲ್ಲಿ ತೇಯ್ದು –
-ಗಂಟಲಿನ ಹೊರಭಾಗಕ್ಕೆ ಹಚ್ಚಿದರೆ ಟಾನ್ಸಿಲ…, ಗಂಟಲುನೋವು ಕಡಿಮೆಯಾಗುತ್ತದೆ.
-ಮುಖಕ್ಕೆ ಹಚ್ಚಿದರೆ ಮೊಡವೆ ಮತ್ತು ಕಲೆ ಮಾಯವಾಗುತ್ತದೆ.

3. ಒಂದು ಲೋಟ ಹಾಲಿಗೆ ಅರ್ಧ ಚಮಚ ದಾಲಿcನ್ನಿ ಪುಡಿ ಹಾಕಿ, ಕುದಿಸಿ ಕುಡಿದರೆ
-ಜೀರ್ಣ ಶಕ್ತಿ ವೃದ್ಧಿಸುತ್ತದೆ.
-ವಾಯು ಪ್ರಕೋಪವನ್ನು ತಡೆಯುತ್ತದೆ.
-ತೂಕವಿಳಿಸಲು, ಕೊಬ್ಬು ಕರಗಿಸಲು ಸಹಕಾರಿ.
-ಚರ್ಮದ ಸೋಂಕು ನಿವಾರಿಸುತ್ತದೆ.
-ರಾತ್ರಿ ಮಲಗುವುದಕ್ಕೆ ಮುನ್ನ ಕುಡಿದರೆ ಚೆನ್ನಾಗಿ ನಿದ್ರೆ ಬರುತ್ತದೆ.

4. ದಾಲ್ಚಿನ್ನಿ ಪುಡಿ ಮತ್ತು ಜೇನುತುಪ್ಪವನ್ನು ಸಮಪ್ರಮಾಣದಲ್ಲಿ ಬೆರೆಸಿ ಸೇವಿಸಿದರೆ…
-ಉಬ್ಬಸ ರೋಗಿಗಳು ಪ್ರತಿನಿತ್ಯ ಮೂರು ಬಾರಿ ಸೇವಿಸುವುದರಿಂದ ಅಸ್ತಮಾ ಕಡಿಮೆಯಾಗುತ್ತದೆ.

5. ದಾಲ್ಚಿನ್ನಿ ತೈಲ
– ವಸಡಿಗೆ ಹಚ್ಚಿದರೆ ಹಲ್ಲುನೋವು ಕಡಿಮೆ ಆಗುತ್ತದೆ.
-ಕ್ಷಯದ ಗಾಯಗಳಿಗೆ ಲೇಪಿಸಿದರೆ, ಶೀಘ್ರವಾಗಿ ಉಪಶಮನವಾಗುತ್ತದೆ.

-ಗೀತಾ ಎಸ್‌. ಭಟ್ಕಳ

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.