ಮಕ್ಕಳಿಗೆ ಸ್ವಚ್ಛತೆ ಪಾಠ


Team Udayavani, Mar 18, 2020, 4:22 AM IST

care

ಮಕ್ಕಳಿಗೆ ಪರೀಕ್ಷೆಗಳು ನಡೆಯುವ ಮುನ್ನವೇ ಕೊರೊನಾ ಕಾರಣದಿಂದ ರಜೆ ಸಿಕ್ಕಿಬಿಟ್ಟಿದೆ. ಇದು ನೆಮ್ಮದಿಯ ವಿಷಯವಾದರೂ, ಮಕ್ಕಳು ಬಹುಬೇಗನೆ ರೋಗ ರುಜಿನಗಳಿಗೆ ತುತ್ತಾಗುವುದರಿಂದ, ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯ. ಕೇವಲ ಕೊರೊನಾ ಅಷ್ಟೇ ಅಲ್ಲ; ಸಾಂಕ್ರಾಮಿಕ ರೋಗಗಳು ಹಾಗೂ ಅವು ಹರಡುವ ರೀತಿಯನ್ನು ಮಕ್ಕಳಿಗೆ ವಿವರಿಸುವುದು, ಸ್ವಚ್ಛತೆಯ ಬಗ್ಗೆ ಅವರಲ್ಲಿ ಅರಿವು ಮೂಡಿಸುವುದು ಬಹಳ ಮುಖ್ಯ.

-ಪ್ರತಿನಿತ್ಯ ಶಾಲೆಯಿಂದ ಬಂದಕೂಡಲೇ ಕೈ-ಕಾಲು ತೊಳೆದುಕೊಳ್ಳುವ ಅಗತ್ಯವನ್ನು ಮನಗಾಣಿಸಿ.
– ಊಟಕ್ಕೂ ಮೊದಲು ತಪ್ಪದೇ ಕೈ ತೊಳೆಯುವ ಅಭ್ಯಾಸ ಬೆಳೆಸಿ.
-ಮಕ್ಕಳ ಕಿಸೆ/ ಬ್ಯಾಗ್‌ನಲ್ಲಿ ಕರವಸ್ತ್ರ ಇಡಿ.
-ಈಗ ಕೊರೊನಾ ಹಬ್ಬುತ್ತಿರುವುದರಿಂದ, ಕೆಮ್ಮಿದಾಗ, ಸೀನಿದಾಗ ತಪ್ಪದೆ ಸೋಪು/ ಸ್ಯಾನಿಟೈಸರ್‌ನಿಂದ ಕೈ ತೊಳೆದುಕೊಳ್ಳಲು ಹೇಳಿ.
-ಕೆಮ್ಮುವಾಗ, ಸೀನುವಾಗ ಕರವಸ್ತ್ರವನ್ನು ಕಡ್ಡಾಯವಾಗಿ ಅಡ್ಡ ಹಿಡಿಯಲು ತಿಳಿಸಿ ಕೊಡಿ.
-ಹೊರಗೆ ಹೊರಡುವಾಗ ಮುಖಕ್ಕೆ ಉತ್ತಮ ಗುಣಮಟ್ಟದ ಮಾಸ್ಕ್ ಧರಿಸಬೇಕು.
-ಮನೆಯಿಂದ ಹೊರಗೆ ಹೋಗುವುದಿದ್ದರೆ ಸ್ಯಾನಿಟೈಸರ್‌ ಜೊತೆಗಿರಲಿ. ತಿನ್ನುವಾಗ, ಮುಖ-ಕಣ್ಣು ಮುಟ್ಟಿಕೊಳ್ಳುವ ಮುನ್ನ ಕೈ ತೊಳೆಯಲು ಹೇಳಿ.
-ಬಸ್‌, ರೈಲು, ಮೆಟ್ರೋನಂಥ ಸಾರ್ವಜನಿಕ ಸಾರಿಗೆಗಳಲ್ಲಿ ಸಂಚರಿಸುವಾಗ ಜನರಿಂದ ಆದಷ್ಟು ದೂರ ನಿಲ್ಲಲು, ಸೀಟು, ಹ್ಯಾಂಡಲ್‌ ಅಥವಾ ಇತರೆ ವಸ್ತುಗಳನ್ನು ಮುಟ್ಟಬಾರದೆಂದು ತಿಳಿಸಿ.
-ಬಳಸಿದ ಟಿಶ್ಯೂ ಪೇಪರ್‌ ಅನ್ನು ಅತ್ತಿತ್ತ ಎಸೆಯದೆ, ಕಸದಬುಟ್ಟಿಯಲ್ಲೇ ಎಸೆಯಲು ಹೇಳಿ.
– ಪಾದರಕ್ಷೆ ಧರಿಸದೆ ಹೊರಗೆ ಅಡ್ಡಾಡದಂತೆ ತಡೆಯಿರಿ.
-ಬೀದಿ ಬದಿ ಮಾರುವ ಪದಾರ್ಥಗಳನ್ನು ಮಕ್ಕಳಿಗೆ ತಿನ್ನಲು ಕೊಡಬೇಡಿ.

ಈ ಸ್ವಚ್ಛತಾ ಕ್ರಮಗಳು ಕೇವಲ ಕೊರೊನಾ ಅಷ್ಟೇ ಅಲ್ಲ, ಎಲ್ಲ ಬಗೆಯ ಸಾಂಕ್ರಾಮಿಕ ರೋಗಗಳಿಂದ ಮಕ್ಕಳನ್ನು ದೂರ ಇಡುತ್ತವೆ. ಹಾಗಾಗಿ, ಸ್ವತ್ಛತೆಯ ಈ ಪರಿಪಾಠಗಳನ್ನು ಬಾಲ್ಯದಿಂದಲೇ ಮಕ್ಕಳಲ್ಲಿ ರೂಢಿಸಿ.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.