ಸ್ವಚ್ಛತೆಯ ಟೈಮ್‌ ಟೇಬಲ್‌…


Team Udayavani, Jan 22, 2020, 4:50 AM IST

chi-3

ಕೆಲವರಿಗೆ “ಟು ಡು ಲಿಸ್ಟ್‌’ ಮಾಡುವ ಅಭ್ಯಾಸ ಇರುತ್ತದೆ. ನಾನು ಇವತ್ತು ಇವೆಲ್ಲಾ ಕೆಲಸಗಳನ್ನು ಮುಗಿಸಬೇಕು ಅಂತ ಮುಂಚೆಯೇ ನಿರ್ಧರಿಸಿಕೊಂಡು, ಅದನ್ನೆಲ್ಲ ಒಂದೆಡೆ ಬರೆದಿಟ್ಟುಕೊಳ್ಳುತ್ತಾರೆ. ಅದೇ ರೀತಿ, ಮನೆಯ ಸ್ವಚ್ಛತೆಯ ವಿಷಯದಲ್ಲಿಯೂ “ಟು ಡು ಲಿಸ್ಟ್‌’ ಮಾಡುವುದು ಒಳ್ಳೆಯ ಅಭ್ಯಾಸ. ಯಾವೆಲ್ಲ ವಸ್ತು, ಜಾಗಗಳನ್ನು ದಿನವೂ ಸ್ವಚ್ಛಗೊಳಿಸಬೇಕು, ಯಾವುದನ್ನು ವಾರಕ್ಕೊಮ್ಮೆ ಕ್ಲೀನ್‌ ಮಾಡಬೇಕು, 2-3 ತಿಂಗಳಿಗೊಮ್ಮೆ ಸ್ವಚ್ಛಗೊಳಿಸಿದರೆ ಸಾಕು ಅನ್ನುವ ವಸ್ತುಗಳಾವುವು ಅಂತ ಒಂದು ಲಿಸ್ಟ್‌ ಮಾಡಿಕೊಂಡರೆ, ಮನೆ ಕ್ಲೀನ್‌ ಮಾಡುವುದು ಕಷ್ಟವಲ್ಲ. ಈ ಕುರಿತಾಗಿ ನಾನು ಪಾಲಿಸುವ ಟು ಡು ಲಿಸ್ಟ್‌ ಹೇಗಿದೆ ಗೊತ್ತಾ?

ದಿನವೂ ಮಾಡಬೇಕು
-ಅಡುಗೆ ಮನೆಯ ಶೆಲ್ಫ್, ಸಿಂಕ್‌ ಸ್ವಚ್ಛತೆ.
– ಬೆಡ್‌ಶೀಟ್‌, ಬೆಡ್‌ಸ್ಪ್ರೆಡ್‌ ಧೂಳು ತೆಗೆಯುವುದು.
-ಕಸದಬುಟ್ಟಿಗಳನ್ನು ಖಾಲಿ ಮಾಡುವುದು.
-ಮನೆಯ ಕಸ ಗುಡಿಸುವುದು.
-ಶೌಚಾಲಯ, ಬಚ್ಚಲು ಮನೆ ಸ್ವಚ್ಛತೆ.

2-3 ದಿನ/ ವಾರಕ್ಕೊಮ್ಮೆ
-ನೆಲ ಒರೆಸುವುದು.
-ಡೋರ್‌ ಮ್ಯಾಟ್‌ ಬದಲಿಸುವುದು.
-ಫ್ರಿಡ್ಜ್ನೊಳಗಿನ ಸಾಮಗ್ರಿಗಳನ್ನು ಸ್ವಚ್ಛಗೊಳಿಸುವುದು.
-ಮಿಕ್ಸಿ, ಓವನ್‌, ಮೈಕ್ರೋವೇವ್‌ ಕ್ಲೀನ್‌ ಮಾಡುವುದು.
-ಬಟ್ಟೆ ತೊಳೆಯುವುದು.
-ಪಾದರಕ್ಷೆ ಇಡುವ ಜಾಗ ಕ್ಲೀನ್‌ ಮಾಡುವುದು.

ಹದಿನೈದು ದಿನ/ ತಿಂಗಳಿಗೊಮ್ಮೆ
-ಹಾಸಿಗೆ, ಬೆಡ್‌ಶೀಟ್‌ ಸ್ವಚ್ಛಗೊಳಿಸುವುದು.
-ಕಪಾಟು, ಬೀರು, ಶೋಕೇಸ್‌ ಸ್ವಚ್ಛಗೊಳಿಸುವುದು.
-ಅವಧಿ ಮುಗಿದಿರುವ (ಎಕ್ಸ್‌ಪೈರಿ ಆದ) ಅಡುಗೆ ಸಾಮಗ್ರಿಗಳನ್ನು ಚೆಕ್‌ ಮಾಡುವುದು.
-ಕಿಟಕಿ ಪರದೆ ಬದಲಿಸುವುದು.

-ಕುಸುಮಾ ಬಿ.ಕೆ.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.