ಕರಿಬೇವು: ಅಡುಗೆಗೆ, ಆರೋಗ್ಯಕ್ಕೆ, ಸೌಂದರ್ಯಕ್ಕೆ…


Team Udayavani, Jan 2, 2019, 12:30 AM IST

x-3.jpg

ಹಿಂದೆಲ್ಲಾ ಎಲ್ಲರ ಮನೆಯ ಹಿತ್ತಲಿನಲ್ಲಿ ಕರಿಬೇವಿನ ಗಿಡ ಇರುತ್ತಿತ್ತು. ಕರಿಬೇವಿನ ಒಗ್ಗರಣೆ ಇಲ್ಲದಿದ್ದರೆ ಕೆಲವರಿಗೆ ಊಟವೇ ರುಚಿಸುವುದಿಲ್ಲ. ಆದರೀಗ ಕರಿಬೇವನ್ನು ಬೆಳೆಸದಿದ್ದರೂ, ಅದರ ಬಳಕೆ ಮಾತ್ರ ಕಡಿಮೆಯಾಗಿಲ್ಲ. ಅಡುಗೆ, ಆರೋಗ್ಯ, ಸೌಂದರ್ಯ… ಹೀಗೆ ಕರಿಬೇವಿನ ಉಪಯೋಗಗಳು ಅನೇಕ. ಕರಿಬೇವನ್ನು ಬೆಳೆಸುವ, ಸಂಗ್ರಹಿಸುವ ಹಾಗೂ ಉಪಯೋಗಿಸುವ ಕುರಿತು ಕೆಲವು ಟಿಪ್ಸ್‌ಗಳು ಇಲ್ಲಿವೆ. 

1.ಕರಿಬೇವಿನ ಗಿಡದ ಬುಡಕ್ಕೆ ಹುಳಿ ಮಜ್ಜಿಗೆ ಹಾಕಿದರೆ ಸಸಿ ಚೆನ್ನಾಗಿ ಬೆಳೆಯುತ್ತದೆ.                 
2.ಕರಿಬೇವಿನ ಎಸಳುಗಳನ್ನು ತೊಳೆದು, ತೆಳುವಾದ ಬಟ್ಟೆಯ ಮೇಲೆ ಆರಲು ಹಾಕಿ, ನಂತರ ಸ್ಟೀಲ್‌ ಅಥವಾ ಪ್ಲಾಸ್ಟಿಕ್‌ ಡಬ್ಬಿಯಲ್ಲಿ ಹಾಕಿಟ್ಟರೆ ಹೆಚ್ಚು ದಿನ ತಾಜಾ ಆಗಿರುತ್ತದೆ. 
3. ಕರಿಬೇವಿನ ಎಸಳುಗಳಲ್ಲಿ ಹುಳ ಇರುವುದು ಸಾಮಾನ್ಯ. ಒಂದು ಚಿಟಿಕೆ ಅಕ್ಕಿ ಹಿಟ್ಟನ್ನು ಎಸಳುಗಳ ಮೇಲೆ ಸಿಂಪಡಿಸಿದರೆ, ಸಣ್ಣ ಹುಳುಗಳು ಎಲೆಯಿಂದ ಉದುರುತ್ತವೆ. 
4. ಸೊಪ್ಪನ್ನು ಬಿಸಿಲಿನಲ್ಲಿ ಒಣಗಿಸಿ ಪುಡಿ ಮಾಡಿ, ಅದನ್ನು ಸೀಗೆ ಪುಡಿ ಜೊತೆ ಬೆರೆಸಿ ಶೇಖರಿಸಿ ಇಡಬಹುದು. ಈ ಮಿಶ್ರಣವನ್ನು ಶ್ಯಾಂಪೂವಿನ ಬದಲು ಬಳಸಿದರೆ, ಕೂದಲು ಕಪ್ಪಾಗಿ ಸೊಂಪಾಗಿ ಬೆಳೆಯುತ್ತದೆ.
5. ಕರಿಬೇವನ್ನು ತೊಳೆದು, ಒಣಗಿಸಿ ಶೇಖರಿಸಿಟ್ಟರೆ, ಅದನ್ನು ತಾಜಾ ಎಲೆಗಳ ಬದಲಿಗೆ ಒಗ್ಗರಣೆಗೆ ಹಾಕಬಹುದು. 
6.ಹುರಿಗಡಲೆ ಜೊತೆ, ಒಣಗಿದ ಕರಿಬೇವಿನ ಎಸಳು ಸೇರಿಸಿ ಚಟ್ನಿ ಪುಡಿ ತಯಾರಿಸಬಹುದು. 
7.ಹೀರೇ ಕಾಯಿ ಸಿಪ್ಪೆ ಅಥವಾ ಸೀಮೆ ಬದನೆ ಕಾಯಿ ಸಿಪ್ಪೆಯನ್ನು ಎಸೆಯುವ ಬದಲು, ಅದರ ಜೊತೆಗೆ ಕರಿಬೇವು ಸೇರಿಸಿ ಗಟ್ಟಿ ಚಟ್ನಿ ಮಾಡಿ ಸವಿಯಬಹುದು. 
8. ಕರಿಬೇವಿನಲ್ಲಿ ಎ ಜೀವಸತ್ವ ಅಧಿಕವಾಗಿರುವುದರಿಂದ, ಮಂಡಕ್ಕಿ, ಅವಲಕ್ಕಿ, ಕಡಲೆಪುರಿಯಂಥ ಸ್ನ್ಯಾಕ್ಸ್‌ಗಳ ಜೊತೆ ಸೇರಿಸಿದರೆ, ಆರೋಗ್ಯಕ್ಕೆ ಒಳ್ಳೆಯದು. 

ಹೀರಾ ರಮಾನಂದ್‌

ಟಾಪ್ ನ್ಯೂಸ್

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.