ಮನೆಯಲ್ಲೇ ಸ್ಕ್ರಬ್‌ ಮಾಡಿ


Team Udayavani, Aug 28, 2019, 5:08 AM IST

u-4

ಮುಖ ಯಾಕೋ ಡಲ್‌ ಆಗಿ ಕಾಣ್ತಿದೆ ಅಂತನ್ನಿಸಿದಾಗ, ಬ್ಯೂಟಿಪಾರ್ಲ್ರ್‌ಗೆ ಹೋಗಿ, ಫೇಸ್‌ ಸ್ಕ್ರಬ್‌ ಮಾಡಿಸಿಕೊಳ್ಳುತ್ತೇವೆ. ಪಾರ್ಲರ್‌ನಲ್ಲಿ ಬಳಸುವ ಸ್ಕ್ರಬ್‌ ಕ್ರೀಮ್‌ಗಳು ದುಬಾರಿಯಷ್ಟೇ ಅಲ್ಲ, ಚರ್ಮಕ್ಕೆ ಹಾನಿಕಾರಕವೂ ಹೌದು. ತ್ವಚೆಗೆ ಯಾವುದೇ ರೀತಿಯಲ್ಲೂ ಹಾನಿ ಮಾಡದ, ಅಡುಗೆಮನೆಯಲ್ಲೇ ಸಿಗುವ ವಸ್ತುಗಳನ್ನು ಫೇಸ್‌ ಸ್ಕ್ರಬ್‌ ಮಾಡಬಹುದು.

1. ಕಾಫಿ ಸ್ಕ್ರಬ್‌
ಕಾಫಿಪುಡಿ, ಸಕ್ಕರೆ, ಆಲಿವ್‌ ಎಣ್ಣೆ ಮತ್ತು ವಿಟಮಿನ್‌ ಇ ಕ್ಯಾಪ್ಸೂಲ್‌ ಅನ್ನು ಮಿಶ್ರಣ ಮಾಡಿ, ಪೇಸ್ಟ್‌ನ ಹದಕ್ಕೆ ತನ್ನಿ. ಅದನ್ನು ಮುಖಕ್ಕೆ ಹಚ್ಚಿದರೆ, ಕಾಫಿಯಲ್ಲಿರುವ ಆ್ಯಂಟಿ ಆಕ್ಸಿಡಂಟ್‌ಗಳು, ಒಣಚರ್ಮವನ್ನು ಹೋಗಲಾಡಿಸುತ್ತವೆ.

2. ಅರಿಶಿಣದ ಸ್ಕ್ರಬ್‌
2 ಚಮಚ ಅರಿಶಿಣಕ್ಕೆ 1 ಚಮಚ ಕೊಬ್ಬರಿ ಎಣ್ಣ ಸೇರಿಸಿ, ಮೈಗೆಲ್ಲಾ ಹಚ್ಚಿ ಅರ್ಧ ಗಂಟೆ ನಂತರ ಬಿಸಿನೀರಿನಿಂದ ಸ್ನಾನ ಮಾಡಿ. ಅರಿಶಿಣದಲ್ಲಿರುವ ಆ್ಯಂಟಿ ಸೆಪ್ಟಿಕ್‌ ಗುಣವು, ಒಣ ಚರ್ಮ ಹಾಗೂ ಬೇಡದ ರೋಮಗಳನ್ನು ದೂರ ಮಾಡುತ್ತದೆ.

3. ಕಲ್ಲುಪ್ಪಿನ ಸ್ಕ್ರಬ್‌
ಕಲ್ಲುಪ್ಪಿನ ಹರಳನ್ನು ಜೊಜೊಬಾ ಎಣ್ಣೆ ಜೊತೆ ಸೇರಿಸಿ, ಕೈ ಕಾಲಿನ ಮೇಲೆ ಮಸಾಜ್‌ ಮಾಡಿದರೆ, ಸ್ನಾಯುಗಳಿಗೆ ಆರಾಮ ಸಿಗುತ್ತದೆ. ಶುಷ್ಕ ತ್ವಚೆ ನಿವಾರಣೆಯಾಗಿ ಚರ್ಮ
ಹೊಳಪು ಪಡೆಯುತ್ತದೆ.

4. ಕೊಬ್ಬರಿ ಎಣ್ಣೆ ಸ್ಕ್ರಬ್‌
ಕೊಬ್ಬರಿ ಎಣ್ಣೆಯಲ್ಲಿ, ಚರ್ಮಕ್ಕೆ ಬೇಕಾದ ಮಾಯಿಶ್ಚರೈಸರ್‌ ಅಂಶ ಇದೆ. ಕೊಬ್ಬರಿ ಎಣ್ಣೆಯ ಜೊತೆಗೆ ಎರಡು ಚಮಚ ಸಕ್ಕರೆ ಬೆರೆಸಿ, ಮುಖ-ಕೈ ಕಾಲಿಗೆ ಸðಬ್‌ ಮಾಡಬಹುದು.

5. ಲಿಂಬೆರಸದ ಸ್ಕ್ರಬ್‌
ಲಿಂಬೆ ಹಣ್ಣಿನ ರಸಕ್ಕೆ, 2-3 ಚಮಚ ಸಕ್ಕರೆ ಬೆರೆಸಿದಾಗ ಸಿಗುವ ಅಂಟು ಅಂಟಾದ ಮಿಶ್ರಣವನ್ನು ಮುಖಕ್ಕೆ ಹಚ್ಚಿ ಮಸಾಜ್‌ ಮಾಡಿ, ಹತ್ತು ನಿಮಿಷದ ನಂತರ ಮುಖ ತೊಳೆಯಿರಿ. ಮುಖದ ಮೇಲಿನ ರೋಮ ಉದುರಿ, ತ್ವಚೆಗೆ ನುಣುಪು ಸಿಗುತ್ತದೆ.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.