ಅಜ್ಜಿಯರ ಪಾಠ ಶಾಲೆ


Team Udayavani, Jan 22, 2020, 5:39 AM IST

chi-10

ಶಾಲೆ ಎಂದಕೂಡಲೇ ಮೊದಲು ನೆನಪಾಗೋದು, ಮಕ್ಕಳು. ಜುಟ್ಟು ಕಟ್ಟಿದ ಹುಡುಗಿಯರು, ಯೂನಿಫಾರ್ಮ್ ಚಡ್ಡಿ ತೊಟ್ಟ ಸಣ್ಣ ಹುಡುಗರು. ಆದರೆ, ಅಜ್ಜಿಯರೇ ವಿದ್ಯಾರ್ಥಿಗಳಾಗಿರುವ ಶಾಲೆಯ ಬಗ್ಗೆ ಗೊತ್ತಾ? ಅದು ಇರುವುದು ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಪಂಗಾನ್‌ ಗ್ರಾಮದಲ್ಲಿ. ಅದರ ಹೆಸರು, “ಆಜಿಬೈಚಿ ಶಾಲೆ’, ಅಂದರೆ ಅಜ್ಜಿಯರ ಶಾಲೆ. ಈ ಶಾಲೆಗೆ ದಾಖಲಾಗಲು ಕನಿಷ್ಠ 60 ವರ್ಷ ಆಗಿರಲೇಬೇಕು. ವೃದ್ಧೆಯರಿಗಾಗಿ ಇರುವ ದೇಶದ ಏಕೈಕ ಶಾಲೆ ಇದು.

ವಯಸ್ಸಾದವರಿಗೆ ಕಲಿಯಲು ಆಸಕ್ತಿ ಎಲ್ಲಿರುತ್ತೆ ಅಂತ ಕೇಳಬೇಡಿ. ಈ ಶಾಲೆಯಲ್ಲಿ 60-90ರ ವಯೋಮಾನದ 40 ಅಜ್ಜಿಯರು ಕಲಿಯುತ್ತಿದ್ದಾರೆ. ಗುಲಾಬಿ ಬಣ್ಣದ ಸೀರೆ ತೊಟ್ಟು, ಸ್ಲೇಟು-ಬಳಪ-ಪುಸ್ತಕ ಇರುವ ಬ್ಯಾಗ್‌ ಹಿಡಿದು, ದಿನವೂ ತಪ್ಪದೆ ಶಾಲೆಗೆ ಬರುವ ಇವರ ಉತ್ಸಾಹ, ಮಕ್ಕಳನ್ನೇ ನಾಚಿಸುತ್ತದೆ. ಪ್ರತಿದಿನ ಮಧ್ಯಾಹ್ನ ಎರಡು ಗಂಟೆಗಳ ಕಾಲ ನಡೆಯುವ ಈ ತರಗತಿಯಲ್ಲಿ ಓದು, ಬರಹ, ಸರಳ ಲೆಕ್ಕಾಚಾರಗಳ ಜೊತೆಗೆ ಚಿತ್ರಕಲೆ, ಕ್ರಾಫ್ಟ್, ಗಾರ್ಡನಿಂಗ್‌ ಕೂಡಾ ಹೇಳಿಕೊಡಲಾಗುತ್ತದೆ. ಇತರೆ ಶಾಲೆಗಳಂತೆ, ಇಲ್ಲಿಯೂ ತರಗತಿ ಶುರುವಾಗುವ ಮೊದಲು ಪ್ರಾರ್ಥನೆ ಗೀತೆ ನಡೆಯುತ್ತದೆ. ವಿದ್ಯಾರ್ಥಿಗಳ ಕಲಿಕೆಯ ಮೌಲ್ಯಮಾಪನಕ್ಕಾಗಿ ತಿಂಗಳಿಗೊಮ್ಮೆ ಕಿರು ಪರೀಕ್ಷೆ, ವಾರ್ಷಿಕ ಪರೀಕ್ಷೆ ಕೂಡಾ ನಡೆಸಲಾಗುತ್ತದೆ. ಮನೆಯ, ಹೊಲದ ಕೆಲಸ ಮುಗಿಸಿ ವೃದ್ಧೆಯರು ಶಾಲೆಗೆ ಬರುತ್ತಾರೆ.

“ನಾವು ಸಣ್ಣವರಿದ್ದಾಗ ಶಾಲೆಗೆ ಕಳಿಸಲಿಲ್ಲ. ಮದುವೆ, ಸಂಸಾರ ಅಂತ ಇಡೀ ಜೀವನವೇ ಕಳೆದು ಹೋಯ್ತು. ಈಗ ಮೊಮ್ಮಕ್ಕಳ ಕಾಲದಲ್ಲಿ ನಾವು ಓದುವಂತೆ ಆಗಿರುವುದು ಬಹಳ ಖುಷಿ ಕೊಡುತ್ತಿದೆ. ಈಗ ನಾವು ಹೆಬ್ಬೆಟ್ಟಿನ ಬದಲು ಸಹಿ ಹಾಕುತ್ತೇವೆ. ಸಣ್ಣಪುಟ್ಟ ಲೆಕ್ಕಾಚಾರಗಳು ಅರ್ಥವಾಗುತ್ತೆ. ಮಾಡುವುದು, ಪತ್ರಿಕೆ ಓದುವುದನ್ನು ಕಲಿತಿದ್ದೇವೆ. ಎಲ್ಲರೂ ನಮ್ಮದೇ ವಯಸ್ಸಿನವರಾದ್ದರಿಂದ ಮುಜುಗರ ಅನ್ನಿಸುವುದಿಲ್ಲ’- ಖುಷಿಯಿಂದ ಹೀಗನ್ನುತ್ತಾರೆ ಬೊಚ್ಚು ಬಾಯಿಯ ಅಜ್ಜಿಯರು.

ಟಾಪ್ ನ್ಯೂಸ್

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.