ಹ್ಯಾಪಿಲಿ ಡಿವೊರ್ಸ್ಡ್


Team Udayavani, May 29, 2019, 6:10 AM IST

divorce

ಮದುವೆ, ಎಂಗೇಜ್‌ಮೆಂಟ್‌, ಹುಟ್ಟುಹಬ್ಬ, ಹೊಸ ಮನೆ/ಕಾರು ಖರೀದಿ… ಮುಂತಾದ ಖುಷಿಯ ಸಂದರ್ಭದಲ್ಲಿ ಪಾರ್ಟಿ ಮಾಡೋದನ್ನು ನೋಡಿರಿ¤àರಿ. ಆದ್ರೆ, ಡಿವೋರ್ಸ್‌ ಸಿಕ್ಕಿದ್ದಕ್ಕೆ ಪಾರ್ಟಿ ಮಾಡಿದ್ದನ್ನು ಕೇಳಿದ್ದೀರ? ನ್ಯೂಜೆರ್ಸಿಯ 34ರ ಹರೆಯದ ಕ್ಯಾಥರೀನ್‌ ಡಿವೋರ್ಸ್‌ ಸಿಕ್ಕ ಖುಷಿಗೆ ಅದ್ಧೂರಿಯಾಗಿ ಪಾರ್ಟಿ ಮಾಡಿದ್ದಾಳೆ. ಆ ಖುಷಿಗೆ ಅದಕ್ಕೆ ಕಾರಣವೂ ಇದೆ. ಕ್ಯಾಥರೀನ್‌ ಮತ್ತು ಮಾರ್ಕ್‌, 2005ರಲ್ಲಿ ಪ್ರೀತಿಸಿ ಮದುವೆಯಾದರು. ಆಗ ಆಕೆಗಿನ್ನೂ 20 ವರ್ಷ.

ಮದುವೆಯ ಮೊದಲ ವರ್ಷಗಳೇ ಚೆನ್ನಾಗಿಯೇ ಇದ್ದವು. ಆದರೆ, ಬರುಬರುತ್ತಾ ಗಂಡನ ವರ್ತನೆ ಬದಲಾಯಿತು. ಅದರಿಂದ ಬೇಸತ್ತ ಕ್ಯಾಥರೀನ್‌ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದಳು. ಆದರೆ, ಡಿವೋರ್ಸ್‌ಗೆ ಮಾರ್ಕ್‌ ಒಪ್ಪಲಿಲ್ಲ.

ಆಮೇಲೊಂದಿನ ಆತ ಇದ್ದಕ್ಕಿದ್ದಂತೆ ನಾಪತ್ತೆಯಾಗಿಬಿಟ್ಟ. ಗಂಡನ ಅನುಪಸ್ಥಿತಿಯಲ್ಲಿ ವಿಚ್ಛೇದನ ನೀಡಲು ಸಾಧ್ಯವಿಲ್ಲ ಅಂತ ಕೋರ್ಟ್‌ ಹೇಳಿತು. ಅಲ್ಲಿಂದ ಶುರುವಾಯ್ತು ನೋಡಿ, ಕ್ಯಾಥರೀನ್‌ಳ ಹೋರಾಟ. ಗಂಡನೂ ಪತ್ತೆಯಿಲ್ಲ, ಇತ್ತ ಡಿವೋರ್ಸ್‌ ಕೂಡಾ ಸಿಗುತ್ತಿಲ್ಲ ಈಕೆ, ಗಂಡನನ್ನು ಹುಡುಕಲು ಎಲ್ಲ ರೀತಿಯಿಂದ ಪ್ರಯತ್ನಪಟ್ಟಿದ್ದಾಳೆ ಅಂತ ಕೋರ್ಟ್‌, ಆಕೆಯ ಅರ್ಜಿಯನ್ನು ಪುರಸ್ಕರಿಸುವಷ್ಟರಲ್ಲಿ ವರ್ಷಗಳೇ ಕಳೆದಿದ್ದವು. ಕೊನೆಗೂ ಕಳೆದ ಮಾರ್ಚ್‌ನಲ್ಲಿ ಆಕೆಗೆ ಡಿವೋರ್ಸ್‌ ಸಿಕ್ಕಿತು. ವಿಚ್ಛೇದನ ಸಿಕ್ಕಿದ್ದೇ ತಡ ಆಕೆ ಭರ್ಜರಿ ಪಾರ್ಟಿ ಆಯೋಜಿಸಿದಳು. ಮದುವೆಯ ದಿನ ಹಾಜರಿದ್ದ ಎಲ್ಲ ಸ್ನೇಹಿತರಿಗೂ ಪಾರ್ಟಿಗೆ ಆಹ್ವಾನವಿತ್ತಂತೆ. ಪಾರ್ಟಿ ಕೇಕ್‌ ಮೇಲೆ “ಸ್ಟ್ರೇಟ್‌ ಔಟ್‌ ಆಫ್ ಮ್ಯಾರೇಜ್‌’ ಅಂತ ಬರೆಯಲಾಗಿತ್ತು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.