ತಲೇಲಿ ಹೇನಿದೆ…


Team Udayavani, Mar 4, 2020, 4:36 AM IST

lice

ಶಾಲೆಗೆ ಹೋಗುವ ಹೆಣ್ಣುಮಕ್ಕಳ ತಲೆಯಲ್ಲಿ ಹೇನು ಇರುವುದು ಸಾಮಾನ್ಯ. ಅದರಿಂದ ಅವರಿಗೆ ತಲೆ ತುರಿಕೆಯಾದರೆ, ಅವರಮ್ಮನಿಗೆ ತಲೆನೋವು. ಮಗಳ ಕೂದಲು ಕತ್ತರಿಸಲೂ ಮನಸ್ಸು ಬರುವುದಿಲ್ಲ. ಹೇನುಗಳ ಕಾಟವನ್ನೂ ತಡೆಯಲಾಗುವುದಿಲ್ಲ. ಮಗಳ ತಲೆಯಿಂದ ತನ್ನ ತಲೆಗೆ ಹೇನು ದಾಟಿ ಬಿಟ್ಟರೆ ಅನ್ನುವ ಆತಂಕ ಬೇರೆ. ಆಗ ಏನು ಮಾಡಬಹುದು?

-ಬೇವಿನ ಸೊಪ್ಪನ್ನು ರುಬ್ಬಿ, ಒಂದು ಚಮಚ ಬಾದಾಮಿ ಎಣ್ಣೆ ಬೆರೆಸಿ, ಹೇರ್‌ಪ್ಯಾಕ್‌ ಹಾಕಿ. ಅರ್ಧ ಗಂಟೆ ನಂತರ ತಲೆ ತೊಳೆದು, ಕೂದಲು ಹಸಿಯಿರುವಾಗಲೇ ಸಣ್ಣ ಹಲ್ಲಿನ ಬಾಚಣಿಗೆಯಿಂದ ತಲೆ ಬಾಚಿ.

-ಶುಂಠಿಯ ರಸಕ್ಕೆ, ಒಂದು ಚಮಚ ಲಿಂಬೆ ರಸ ಬೆರೆಸಿ, ಕೂದಲಿನ ಬುಡಕ್ಕೆ ಹಚ್ಚಿ, ಸ್ನಾನ ಮಾಡಿ.

-ಕೊಬ್ಬರಿ ಎಣ್ಣೆಯನ್ನು ಬಿಸಿ ಮಾಡಿ, ಅದರಲ್ಲಿ ಅರ್ಧ ತುಣುಕು ಕರ್ಪೂರವನ್ನು ಕರಗಿಸಿ, ತಲೆಗೆ ಹಚ್ಚಿ ಸ್ನಾನ ಮಾಡಿ.

-ತುಳಸಿ ಎಲೆಯ ರಸಕ್ಕೆ, ಕೊಬ್ಬರಿ ಎಣ್ಣೆ ಮತ್ತು ಲಿಂಬೆ ರಸವನ್ನು ಬೆರೆಸಿ, ತಲೆಗೆ ಹಚ್ಚಿ, ಸ್ವಲ್ಪ ಸಮಯದ ನಂತರ ಕೂದಲನ್ನು ಬಾಚಿ. ಆನಂತರ, ತಲೆಗೆ ಸ್ನಾನ ಮಾಡಿ.

-ಹುಳಿ ಮೊಸರಿಗೆ, ಲಿಂಬೆ ರಸ ಬೆರೆಸಿ, ಹೇರ್‌ಪ್ಯಾಕ್‌ ಹಾಕಿಕೊಳ್ಳಿ.

-ಹಾಗಲಕಾಯಿಯನ್ನು ರುಬ್ಬಿ, ಆ ರಸವನ್ನು ಕೂದಲಿನ ಬುಡಕ್ಕೆ ಲೇಪಿಸಿದರೆ ಹೇನು, ಸೀರು ನಿವಾರಣೆಯಾಗುತ್ತದೆ.

-ವಾರಕ್ಕೆರಡು ಬಾರಿ ಕೂದಲಿನ ಬುಡಕ್ಕೆ ಈರುಳ್ಳಿ ರಸ ಹಚ್ಚಿ ಸ್ನಾನ ಮಾಡಿದರೆ, ಹೇನು ಸಾಯುತ್ತದೆ.

-ಬೇವಿನ ಎಣ್ಣೆಯನ್ನು ತಲೆಗೆ ಹಚ್ಚಿ, ಸ್ನಾನ ಮಾಡಿ.

-ತಲೆ ಸ್ನಾನದ ನಂತರ ಕೂದಲು ಒದ್ದೆಯಿರುವಾಗಲೇ, ಬಾಚಿದರೆ ಹೇನುಗಳು ಸುಲಭವಾಗಿ ಉದುರುತ್ತವೆ.

-ಪ್ರತಿದಿನ ಶಾಲೆಯಿಂದ ಬಂದಕೂಡಲೇ, ಮಗುವಿನ ತಲೆ ಬಾಚಿ.

-ಮಕ್ಕಳ ಬಟ್ಟೆಯನ್ನು ದೊಡ್ಡವರ ಬಟ್ಟೆಯೊಂದಿಗೆ ಸೇರಿಸಬೇಡಿ.

-ವಾರಕ್ಕೆರಡು ಬಾರಿ ಮಕ್ಕಳಿಗೆ ತಲೆ ಸ್ನಾನ ಮಾಡಿಸಿ.

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.