ತಲೆನೋವಾ? ತಲೆ ಕೆಡಿಸ್ಕೋಬೇಡಿ…


Team Udayavani, Oct 30, 2019, 3:56 AM IST

r-5

ಬೆಳಗ್ಗೆದ್ದರೆ ಮನೆಕೆಲಸ, ಮಕ್ಕಳ ಕಿರಿಕಿರಿ, ಗಂಡನ ಗಡಿಬಿಡಿ, ಆಫೀಸಿನಲ್ಲಿ ಬಾಸ್‌ ಕೊಡುವ ಟಾಸ್ಕ್ಗಳು. ಇವನ್ನೆಲ್ಲ ಮುಗಿಸಿ ಮತ್ತೆ ಸಂಜೆ ಬಂದಾಗ ಅದೇ ಮನೆಗೆಲಸ… ಔದ್ಯೋಗಿಕ ಮಹಿಳೆಯ ಒತ್ತಡದ ಬದುಕು ಅನೇಕ ಸಲ ತಲೆಚಿಟ್ಟು ಹಿಡಿಸುವಂತೆ ಮಾಡುತ್ತದೆ. ತಲೆನೋವನ್ನು ಸೃಷ್ಟಿಸುತ್ತದೆ. ಆಗಿಂದಾಗ್ಗೆ ಬರುವ ಈ ತಲೆನೋವನ್ನು ಸುಲಭದಲ್ಲಿ ಓಡಿಸುವುದು ಹೇಗೆ? ಹತ್ತೇ ನಿಮಿಷದಲ್ಲಿ ಮೊದಲಿನಂತಾಗುವುದು ಹೇಗೆ?

-ಮೂರ್ನಾಲ್ಕು ಹನಿ ಲವಂಗದ ಎಣ್ಣೆಗೆ, ಒಂದೂವರೆ ಚಮಚ ಕೊಬ್ಬರಿ ಎಣ್ಣೆಯನ್ನು ಬೆರೆಸಿಕೊಂಡು, ಹಣೆಗೆ ಚೆನ್ನಾಗಿ ಮಸಾಜ್‌ ಮಾಡಿಕೊಳ್ಳಬೇಕು. ಹತ್ತೇ ನಿಮಿಷದಲ್ಲಿ ತಲೆನೋವು ಓಡಿಹೋಗುತ್ತದೆ.

-ಅಡಿಕೆ-ವೀಳ್ಯದೆಲೆಯನ್ನು ಚೆನ್ನಾಗಿ ಜಜ್ಜಿ ಪೇಸ್ಟ್‌ ಮಾಡಿ, ಅದನ್ನು ಹಣೆಗೆ ಹಚ್ಚಿಕೊಂಡರೆ, ಆರಾಮದಾಯಕ ಅನುಭವವಾಗುತ್ತದೆ. ವಿಕ್ಸ್‌ , ಝಂಡೂಬಾಮ್‌ನಂತೆ ತಲೆನೋವನ್ನು ಹೀರಿಕೊಳ್ಳುವ ಶಕ್ತಿ ಈ ಪೇಸ್ಟ್‌ಗಿರುತ್ತದೆ.

-ಎರಡು ಹನಿ ಪುದೀನ ಎಣ್ಣೆಗೆ, ತುಸು ಬಾದಾಮಿ ಎಣ್ಣೆಯನ್ನು ಮಿಕ್ಸ್‌ ಮಾಡಿ, ಹಣೆಗೆ ಚೆನ್ನಾಗಿ ಹಚ್ಚಿಕೊಂಡರೆ ರಿಲ್ಯಾಕ್ಸ್‌ ಸಿಗುತ್ತದೆ. ತಲೆ ಹಗುರವಾದಂತೆ ಅನ್ನಿಸುತ್ತದೆ.

-ತುಳಸಿ ಎಲೆಗಳನ್ನು ಚೆನ್ನಾಗಿ ಕುದಿಸಿ, ಆ ನೀರಿಗೆ ಜೇನುತುಪ್ಪ ಬೆರೆಸಿ, ಕುಡಿದರೆ ಮೆದುಳಿಗೆ ರಕ್ತಸಂಚಾರ ಸುಗಮಗೊಂಡು, ತಲೆನೋವು ನಿವಾರಣೆಯಾಗುತ್ತದೆ.

-ನಿಶ್ಶಬ್ದ ಜಾಗದಲ್ಲಿ ಕುಳಿತು, ಹತ್ತಿಪ್ಪತ್ತು ನಿಮಿಷ “ಕೋಳಿನಿದ್ರೆ’ ಮಾಡಿದರೂ ತಲೆನೋವು ನಿವಾರಣೆಯಾಗುತ್ತದೆ.

ಟಾಪ್ ನ್ಯೂಸ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.