ಪ್ರೀತಿಯ ದಾಸವಾಳ!


Team Udayavani, Jan 23, 2019, 12:30 AM IST

b-5.jpg

ದೇವರಿಗೆ ಪ್ರಿಯವಾದುದು ದಾಸವಾಳ ಹೂ. ಅಂತೆಯೇ ಆರೋಗ್ಯಕ್ಕೂ ಹಿತವಾದುದು. ದಾಸವಾಳದ ಟೀಯನ್ನು ಎಂದಾದರೂ ಕುಡಿದಿದ್ದೀರಾ? ದಾಸವಾಳದ ಟೀ ಕೆಂಪು ಬಣ್ಣದ್ದಾಗಿರುತ್ತದೆ. ಈ ಟೀ ವಿಶೇಷತೆ ಎಂದರೆ ಬಿಸಿ ಅಥವಾ ತಣ್ಣಗೆ ಹೇಗೆ ಬೇಕಾದರೂ ಕುಡಿಯಬಹುದು. ಹಾಟ್‌ ಕಾಫಿ ಮತ್ತು ಕೋಲ್ಡ್‌ ಕಾಫಿ ಎಂದಿಲ್ಲವೆ, ಹಾಗೆ. ದಾಸವಾಳದ ಗಿಡಗಳ ಭಾಗಗಳನ್ನು ಕತ್ತರಿಸಿ ಬಿಸಿಲಲ್ಲಿ ಒಣಗಿಸಿ ಈ ಟೀಯನ್ನು ಸಿದ್ಧಪಡಿಸಲಾಗುತ್ತದೆ. ಅದರಿಂದ ಸಿಗುವ ಲಾಭಗಳು ಅನೇಕ. 

1. ಗಂಟಲು ಕೆರೆತ ನಿವಾರಣೆಯಾಗುತ್ತದೆ.
2. ಯಕೃತ್ತಿನ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ.
3. ಕೊಲೆಸ್ಟ್ರಾಲ್‌ಅನ್ನು ನಿಯಂತ್ರಿಸುತ್ತದೆ
4. ಅಧಿಕ ರಕ್ತದೊತ್ತಡ ವಿದ್ದರೆ ಹತೋಟಿಗೆ ತರುತ್ತದೆ.
5. ಐರನ್‌, ಮೆಗ್ನಿàಶಿಯಂ, ಪೊಟ್ಯಾಷಿಯಂ, ಸೋಡಿಯಂ ಖನಿಜಾಂಶಗಳಲ್ಲದೆ ವಿಟಮಿನ್‌ಗಳಾದ ನೈಯಾಸಿನ್‌ ಮತ್ತು ಫೋಲೇಟ್‌  ಅಧಿಕ ಪ್ರಮಾಣದಲ್ಲಿವೆ.
6. ಮೂತ್ರನಾಳದ ಸೋಂಕಿನಿಂದ ರಕ್ಷಿಸುತ್ತದೆ
7. ದಾಸವಾಳದ ಟೀ,ss ಕ್ಯಾನ್ಸರ್‌ ನಿರೋಧಕ ಗುಣವನ್ನು ಹೊಂದಿದೆ
8. ಮುಟ್ಟಿನ ಸಂದರ್ಭದಲ್ಲಿ ನೋವನ್ನು ಕಡಿಮೆ ಮಾಡುತ್ತದೆ.
9. ಖನ್ನತೆಯನ್ನು ನಿವಾರಿಸುವ ಫ್ಲೇವನಾಯ್ಡ ವಿಟಮಿನ್‌ ಇದರಲ್ಲಿದೆ.
10. ಜೀರ್ಣಕ್ರಿಯೆ ಸುಗಮವಾಗುತ್ತದೆ.
11. ಬಾಯಾರಿಕೆ ಹೋಗುತ್ತದೆ. ಈ ಕಾರಣಕ್ಕಾಗಿ ಅನೇಕ ಕ್ರೀಡಾಪಟುಗಳು ಆಟದ ನಡುವಿನ ವಿರಾಮದ ಸಮಯದಲ್ಲಿ ದಾಸವಾಳ ಟೀಗೆ ಮೊರೆ ಹೋಗುವರು. 
12. ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.
 

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.