ಅಲೋವೆರಾ ಕೊಟ್ಟ ಹೈ ವೋಲ್ಟೆಜ್‌ ಬ್ಯೂಟಿ 


Team Udayavani, May 31, 2017, 11:01 AM IST

alovera.jpg

ಅಂದಕ್ಕೂ, ಆರೋಗ್ಯಕ್ಕೂ ಮದ್ದಾಗುವ ಕೆಲವೇ ಕೆಲವು ನಿಸರ್ಗದ ಉತ್ಪನ್ನಗಳಲ್ಲಿ ಅಲೋವೆರಾ ಪ್ರಮುಖವಾದದ್ದು. ಹಾಗಿದ್ದರೆ, ಏನಿದರ ಉಪಯೋಗ? ತಿಳಿಯೋಣ ಬನ್ನಿ…

1. ಚಿಟಿಕೆ ಅರಿಶಿನ, ಒಂದು ಚಮಚ ಜೇನುಹನಿ, ಒಂದು ಚಮಚ ಹಾಲು, ರೋಸ್‌ ವಾಟರ್‌ನ ಹನಿಗಳನ್ನು ಅಲೋವೆರಾ ಪೇಸ್ಟ್‌ಗೆ ಬೆರೆಸಿ, ಮೈಗೆ ಹಚ್ಚಿಕೊಂಡರೆ, ಡ್ರೈ ಸ್ಕಿನ್‌ ನಿವಾರಣೆ ಆಗುತ್ತದೆ.

2. ಇದರಲ್ಲಿರುವ ಪ್ರೊಟಿಯೋಲಿಟಿಕ್‌ ಅಂಶವು ಕೂದಲು ಉದುರುವುದನ್ನು ತಡೆಯುತ್ತದೆ. ವಾರಕ್ಕೊಮ್ಮೆ ಕೂದಲಿಗೆ ಅಲೋವೆರಾ ಜೆಲ್‌ ಬಳಸಿದರೆ, ರೇಷ್ಮೆಯಂಥ ಕೂದಲು ನಿಮ್ಮದಾಗುವುದು. ಅಲೋವೆರಾ ಕೇಶಕ್ಕೆ ನುಣುಪು ತಂದುಕೊಡುತ್ತದೆ.

3. ಅಲೋವೆರಾದಲ್ಲಿ ವಿಟಮಿನ್‌ ಮತ್ತು ಮಿನರಲ್ಸ್‌ಗಳು ಅಧಿಕವಿರುತ್ತವೆ. ಇದರ ಲೋಳೆ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

4. ಅಲೋವೆರಾ ಜೆಲ್‌ ಅನ್ನು ಪ್ರತಿನಿತ್ಯ ಒಂದರಿಂದ ಮೂರು ಔನ್ಸ್‌ಗಳಷ್ಟನ್ನು ಸೇವಿಸುವುದರಿಂದ ಜೀರ್ಣಕ್ರಿಯೆ ಮತ್ತು ಪಚನಶಕ್ತಿಯು ಸುಧಾರಿಸುತ್ತದೆ. ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳು ದೂರವಾಗುತ್ತವೆ.

5. ದೇಹವು ತಾಜಾತನದಿಂದ ಕೂಡಿರಲು ಆಗಿಂದಾಗ್ಗೆ ಅಲೋವೆರಾವನ್ನು ಬಳಸುತ್ತಿರಬೇಕು.

6. ಮುಖದಲ್ಲಿನ ಮೊಡವೆ ನಿವಾರಣೆಗೆ ಇದರಲ್ಲಿನ ಆಕ್ಸಿನ್‌ ಅಂಶ ನೆರವಾಗುತ್ತದೆ.

7. ದುರ್ಗಂಧ ದೂರ ಮಾಡುವುದರಲ್ಲಿ ಇದರ ಪ್ರಯೋಜನ ಬಹಳ. ರಾಸಾಯನಿಕಯುಕ್ತ ಮೌತ್‌ವಾಶ್‌ಗಳನ್ನು ನಿತ್ಯ ಬಳಸುವುದಕ್ಕಿಂತಲೂ, ನ್ಯಾಚುರಲ್‌ ಆಗಿ ಸಿಗುವಂಥ ಅಲೋವೆರಾ ಜೆಲ್‌ ಅನ್ನು ಬಳಸಿದರೆ, ಒಳ್ಳೆಯ ಫ‌ಲಿತಾಂಶ ಸಿಗುತ್ತದೆ.

8. ಅಲೋವೆರಾ ಜ್ಯೂಸ್‌ ಅನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಮಲಬದ್ಧತೆ ದೂರವಾಗುತ್ತದೆ. ಕರುಳಿನ ಸಮಸ್ಯೆಗಳೂ ಬರುವುದಿಲ್ಲ.

9. ನಿತ್ಯ ಒಂದು ಲೋಟ ಅಲೋವೆರಾ ಜ್ಯೂಸನ್ನು ಸೇವಿಸುವುದರಿಂದ ಬೊಜ್ಜು ಕಡಿಮೆಯಾಗುತ್ತದೆ. ಹಸಿವು ಕಡಿಮೆಯಾಗಿ, ಆಹಾರ ನಿಯಂತ್ರಣ ಸಾಧ್ಯವಾಗುತ್ತದೆ.

– ಭಾಗ್ಯ ನಂಜುಂಡಸ್ವಾಮಿ

ಟಾಪ್ ನ್ಯೂಸ್

malpeKasaragod ಚೀಮೇನಿ: ಬಾಲಕರಿಬ್ಬರು ನೀರುಪಾಲು

Kasaragod ಚೀಮೇನಿ: ಬಾಲಕರಿಬ್ಬರು ನೀರುಪಾಲು

1-adsddsad

T20 World Cup;106 ರನ್‌ ಮಾಡಿಯೂ ಗೆಲುವು: ಬಾಂಗ್ಲಾಕ್ಕೆ ಸೂಪರ್‌-8 ಟಿಕೆಟ್‌

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

1-sl

T20 World Cup; ಲಂಕೆಗೆ ಕೊನೆಯಲ್ಲೊಂದು ಸಮಾಧಾನ

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

mಕರಾವಳಿಯಲ್ಲಿ ಸಂಭ್ರಮದ ಬಕ್ರೀದ್‌ ಆಚರಣೆ; ಮಸೀದಿಗಳಲ್ಲಿ ಪ್ರಾರ್ಥನೆ

ಕರಾವಳಿಯಲ್ಲಿ ಸಂಭ್ರಮದ ಬಕ್ರೀದ್‌ ಆಚರಣೆ

malpeKasaragod ಚೀಮೇನಿ: ಬಾಲಕರಿಬ್ಬರು ನೀರುಪಾಲು

Kasaragod ಚೀಮೇನಿ: ಬಾಲಕರಿಬ್ಬರು ನೀರುಪಾಲು

1-adsddsad

T20 World Cup;106 ರನ್‌ ಮಾಡಿಯೂ ಗೆಲುವು: ಬಾಂಗ್ಲಾಕ್ಕೆ ಸೂಪರ್‌-8 ಟಿಕೆಟ್‌

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.