ಮನೆಯೇ ಸೌಂದರ್ಯಾಲಯ


Team Udayavani, Aug 21, 2019, 5:15 AM IST

2

ಬ್ಯೂಟಿ ಪಾರ್ಲರ್‌ಗೆ ಹೋಗಿ ಫೇಶಿಯಲ್‌ ಮಾಡಿಸಿಕೊಳ್ಳೋದು ಮಹಾ ಬೋರು ಅಂತ ಅನ್ನಿಸಿದೆಯಾ? ನನಗಂತೂ ಹಾಗೇ ಅನ್ನಿಸ್ತಿತ್ತು. ಅದಕ್ಕೇ ಪಾರ್ಲರ್‌ಗೆ ಹೋಗೋದನ್ನೇ ನಿಲ್ಲಿಸಿಬಿಟ್ಟೆ. ಅದರ ಬದಲು, ಈಗ ಮನೆಯಲ್ಲೇ ಫೇಶಿಯಲ್‌ ಮಾಡೋದನ್ನು ಕಲಿತಿದ್ದೇನೆ. ಅದೂ, ಅಡುಗೆ ಮನೆಯಲ್ಲಿ ಸಿಗೋ ವಸ್ತುಗಳನ್ನು ಬಳಸಿಕೊಂಡು; ಹೇಗೆ ಗೊತ್ತಾ?

– ಕಿತ್ತಳೆ ಹಾಗೂ ಟೊಮೇಟೊ ಹಣ್ಣಿನ ರಸಕ್ಕೆ, ಒಂದು ಚಮಚದಷ್ಟು ಮೊಸರು ಸೇರಿಸಿ. ಈ ಮಿಶ್ರಣದಿಂದ ಮುಖಕ್ಕೆ ಮಸಾಜ್‌ ಮಾಡಿ, ಸ್ವಲ್ಪ ಹೊತ್ತು ಒಣಗಲು ಬಿಡಿ. ನಂತರ ತಣ್ಣೀರಿನಿಂದ ಮುಖ ತೊಳೆಯಿರಿ. ಇದು ನಿಮ್ಮ ಚರ್ಮಕ್ಕೆ ಹೊಳಪು ನೀಡುತ್ತದೆ. – ಎಲೆಕೋಸನ್ನು ಗಟ್ಟಿಯಾಗಿ ಅರೆದು, ಅದರ ರಸವನ್ನು ಮುಖಕ್ಕೆ ಹಚ್ಚಿದರೆ ಸಡಿಲವಾದ ಚರ್ಮ ಬಿಗುವಾಗುವುದಲ್ಲದೆ, ಚರ್ಮದ ಸುಕ್ಕುಗಳು ಮಾಯವಾಗುತ್ತವೆ.

– ಸೇಬು ಹಣ್ಣನ್ನು ತಿನ್ನುವಾಗ, ಅದರ ಸಿಪ್ಪೆಯನ್ನು ಎಸೆಯದೆ, ಅದನ್ನು ಮುಖಕ್ಕೆ ಉಜ್ಜಿದರೆ, ಚರ್ಮಕ್ಕೆ ಕಾಂತಿ ಸಿಗುತ್ತದೆ.
– ಗೋಧಿ ಹಿಟ್ಟಿಗೆ ಸ್ವಲ್ಪ ನೀರು ಹಾಕಿ ತಯಾರಿಸಿದ ಪೇಸ್ಟ್‌ ಅನ್ನು ಮುಖಕ್ಕೆ ಹಚ್ಚಿ, ಸ್ವಲ್ಪ ಹೊತ್ತು ಬಿಟ್ಟು ತಣ್ಣೀರಿನಲ್ಲಿ ತೊಳೆಯಿರಿ. ಇದು ಚರ್ಮದಲ್ಲಿನ ಎಣ್ಣೆಯ ಅಂಶವನ್ನು ತೆಗೆದು ಹಾಕಿ, ಚರ್ಮವನ್ನು ಫ್ರೆಶ್‌ ಆಗಿಸುತ್ತದೆ. (ಸೋಪ್‌/ ಫೇಸ್‌ವಾಶ್‌ ಬದಲಿಗೆ ಗೋಧಿ ಹಿಟ್ಟನ್ನು ಬಳಸಬಹುದು).
– ಒಂದು ಚಮಚ ಹಾಲಿಗೆ, ಒಂದು ಚಮಚ ಸೌತೆಕಾಯಿ ರಸ ಮತ್ತು ಸ್ವಲ್ಪ ಲಿಂಬೆ ರಸ ಹಾಕಿ. ಒಂದು ಹತ್ತಿಯ ಉಂಡೆಯನ್ನು ಈ ಮಿಶ್ರಣದಲ್ಲಿ ಅದ್ದಿ ಮುಖ- ಕುತ್ತಿಗೆಗೆ ಮಸಾಜ್‌ ಮಾಡಿ, 20 ನಿಮಿಷ ಬಿಟ್ಟು ಮುಖ ತೊಳೆಯಿರಿ.
– ಜಾಯಿಕಾಯಿಯ ಹೋಳನ್ನು ರೋಸ್‌ ವಾಟರ್‌/ನೀರಿನಲ್ಲಿ ಪೇಸ್ಟ್‌ ಮಾಡಿ ಮುಖಕ್ಕೆ ಹಚ್ಚಿ, ಒಣಗಿದ ನಂತರ ಮುಖ ತೊಳೆದರೆ, ಮೊಡವೆ ಹಾಗೂ ಕಪ್ಪು ಕಲೆಗಳು ಮಾಯವಾಗುತ್ತವೆ.
– ಲಿಂಬೆಹಣ್ಣನ್ನು, ಹಾಲಿನೊಂದಿಗೆ ಬೆರೆಸಿ, ಮಲಗುವ ಮುನ್ನ ಮುಖಕ್ಕೆ ಹಚ್ಚಿದರೆ ಮೊಡವೆಯ ಸಮಸ್ಯೆ ಕಡಿಮೆಯಾಗುತ್ತದೆ.
– ರಾತ್ರಿ ಮಲಗುವಾಗ ಲಿಂಬೆ ಹಣ್ಣಿನ ರಸವನ್ನು ಮುಖಕ್ಕೆ ಹಚ್ಚಿ, ಬೆಳಗ್ಗೆ ಎದ್ದು ತಣ್ಣೀರಿನಲ್ಲಿ ಮುಖ ತೊಳೆದರೆ ಚರ್ಮಕ್ಕೆ ತಾಜಾ ಹೊಳಪು ಬರುವುದಲ್ಲದೆ, ಚರ್ಮ ಮೃದುವಾಗುತ್ತದೆ.
-ಪಪ್ಪಾಯ ಹಣ್ಣಿನ ರಸಕ್ಕೆ, ಜೇನುತುಪ್ಪ ಬೆರೆಸಿ ಮುಖಕ್ಕೆ ಮಸಾಜ್‌ ಮಾಡಿ.
-ಕಡಲೆಹಿಟ್ಟಿಗೆ, ಒಂದು ಚಿಟಿಕೆ ಅರಿಶಿನ ಬೆರೆಸಿ, ಅದರಿಂದ ಮುಖ ತೊಳೆದರೆ, ಮುಖದ ರೋಮಗಳು ಕಡಿಮೆಯಾಗುತ್ತವೆ.

-ಮಹೇಶ್ವರಿ ಕೈಸೊಲಗಿ

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.