ಮನೆಯೇ ಮಂತ್ರಾಲಯ
Team Udayavani, Jun 24, 2020, 4:31 AM IST
ಶೃಂಗೇರಿಯ ಶಾರದೆ, ಜ್ಞಾನ ದೇವತೆ. ಆಕೆಯನ್ನು ಭಜಿಸುವುದರಿಂದ ವಿದ್ಯಾ ಬುದ್ಧಿ ಲಭಿಸುತ್ತದೆ ಎಂಬುದು ನಂಬಿಕೆ.
ಸುವಕ್ಷೊಜಕುಂಭಾಂ ಸುಧಾಪೂರ್ಣಕುಂಭಾಂ
ಪ್ರಸಾದಾವಲಂಬಾಂ ಪ್ರಪುಣ್ಯಾವಲಂಬಾಮ್|
ಸದಾಸ್ಯೆಂದುಬಿಂಬಾಂ ಸದಾನೋಷ್ಠಬಿಂಬಾಂ
ಭಜೇಶಾರದಾಂಬಾಮಜಸ್ರಂ ಮದಂಬಾಮ್|
ಶ್ಲೋಕದ ಅರ್ಥ: ವಿಶ್ವಪೋಷಣೆಗಾಗಿ ಅಮೃತದಿಂದ ತುಂಬಿರುವ ವಕ್ಷವುಳ್ಳ, ಭಕ್ತರ ಮೇಲೆ ತನ್ನ ಅನುಗ್ರಹವನ್ನು ಹರಿಸಲು ಸದಾ ಸಿದ್ಧವಾಗಿರುವ, ಪ್ರಸನ್ನ ಮುಖಮುದ್ರೆಯ ಆಕೆ ಪುಣ್ಯವಂತರಿಗೆ ಆಶ್ರಯದಾತಳು. ಚಂದ್ರಬಿಂಬದಂಥ ಮುಖಮಂಡಲ, ಅಮೃತವನ್ನು ಸೂಸುತ್ತಿರುವ ತುಟಿಗಳಿಂದ ಸದಾ ವರದಾನದ ಮಾತುಗಳನ್ನು ಆಡುವ, ತಾಯಿ ಶಾರದೆಯನ್ನು ಸದಾ ಭಜಿಸುತ್ತೇನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ