ಹುಬ್ಬಿಗೆ ಅಭ್ಯಂಜನ ಎಣ್ಣೆ ಕುಡಿದ ಹುಬ್ಬು ದಪ್ಪ ಆಗುತ್ತೆ!


Team Udayavani, May 30, 2018, 12:17 PM IST

hubbu-2.jpg

“ಅಯ್ಯೋ, ಆ ಪಾರ್ಲರ್‌ನೊàಳು ನನ್ನ ದಪ್ಪ ಹುಬ್ಬನ್ನು ಕಿತ್ತು ಸಣ್ಣ ಗೆರೆ ಥರ ಮಾಡಿದ್ದಾಳೆ’… ಅನ್ನೋದು ಹುಡುಗಿಯರ ಸಾಮಾನ್ಯ ಗೋಳಾಟ. ಹುಬ್ಬಿನ ಒಂದೆರಡು ಕೂದಲು ಆಚೀಚೆ ಆದರೂ ಮನಸ್ಸಿಗೆ ಕಸಿವಿಸಿ ಆಗುತ್ತೆ. ಇನ್ನೂ ಕೆಲವರಿಗೆ ಹುಬ್ಬಿನಲ್ಲಿ ದಟ್ಟ ಕೂದಲೇ ಇರುವುದಿಲ್ಲ. ದಿನಾ ಪೆನ್ಸಿಲ್‌ನಿಂದ ಹುಬ್ಬು ತೀಡುವ ಕೆಲಸ ಜೊತೆಯಾಗಿರುತ್ತದೆ. ಅಂಥವರಿಗೆ ಹುಬ್ಬಿನ ಕೂದಲನ್ನು ದಟ್ಟವಾಗಿಸಲು ಇಲ್ಲಿ ಕೆಲವು ಸಲಹೆಗಳಿವೆ…
   - – –
1. ಆಲಿವ್‌ ಎಣ್ಣೆ
ಆಲಿವ್‌ ಎಣ್ಣೆಯಲ್ಲಿ ಎ ಮತ್ತು ಇ ವಿಟಮಿನ್‌ ಹೇರಳವಾಗಿದ್ದು, ಅದು ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸುತ್ತದೆ. ಒಂದೆರಡು ಹನಿ ಎಣ್ಣೆಯನ್ನು ತೆಗೆದುಕೊಂಡು, ನಿಧಾನವಾಗಿ ಹುಬ್ಬಿಗೆ ಮಸಾಜ್‌ ಮಾಡಿದರೆ, ಹುಬ್ಬು ದಟ್ಟವಾಗಿ, ಕಪ್ಪಾಗಿ ಕಂಗೊಳಿಸುತ್ತದೆ.

2. ಕೊಬ್ಬರಿ ಎಣ್ಣೆ
ಕೊಬ್ಬರಿ ಎಣ್ಣೆಯನ್ನು ತಲೆಗೂದಲಿಗೆ, ಮುಖದ ಚರ್ಮಕ್ಕೆ ಹಚ್ಚುವುದು ಗೊತ್ತೇ ಇದೆ. ಹುಬ್ಬಿಗೆ ಕೊಬ್ಬರಿ ಎಣ್ಣೆ ಹಚ್ಚುವುದರಿಂದ ಚರ್ಮ ತೇವಗೊಂಡು ಕೂದಲಿನ ಬೆಳವಣಿಗೆ ಹೆಚ್ಚುತ್ತದೆ. ಪ್ರತಿ ರಾತ್ರಿ ಹುಬ್ಬಿಗೆ ಎಣ್ಣೆ ಹಚ್ಚಿ ಬೆಳಗ್ಗೆ ಎದ್ದು ಮುಖ ತೊಳೆಯಿರಿ. 

3. ಹರಳೆಣ್ಣೆ
ಜಿಡ್ಡು ಜಿಡ್ಡಾಗಿ ಕಮಟು ವಾಸನೆ ಬರುವ ಹರಳೆಣ್ಣೆಯಿಂದ ದೂರ ಓಡುವವರೇ ಹೆಚ್ಚು. ಆದರೆ, ಈ ಹರಳೆಣ್ಣೆ ಕೂದಲನ್ನು ಕಪ್ಪಾಗಿಸುವುದಷ್ಟೇ ಅಲ್ಲ, ಸದೃಢವನ್ನಾಗಿಸುತ್ತದೆ. ಪ್ರೋಟಿನ್‌ ಅಂಶ ಅಧಿಕವಾಗಿರುವ ಹರಳೆಣ್ಣೆ ಹಚ್ಚಿದರೆ ಹುಬ್ಬಿನ ಕೂದಲು ಮಿರಮಿರ ಮಿಂಚುತ್ತದೆ.

4. ಬಾದಾಮಿ ಎಣ್ಣೆ
ಈ ಎಣ್ಣೆ ಚರ್ಮವನ್ನು ಮೃದುವಾಗಿಸುವುದರ ಜೊತೆಗೆ, ಉದುರಿದ ಕೂದಲು ಮರುಹುಟ್ಟು ಪಡೆಯಲು ಸಹಾಯ ಮಾಡುತ್ತದೆ. ಹುಬ್ಬಿಗೆ ಬಾದಾಮಿ ಎಣ್ಣೆಯ ಮಸಾಜ್‌ ಮಾಡಿ, 2-3 ಗಂಟೆ ಬಿಟ್ಟು ಮುಖ ತೊಳೆಯಿರಿ.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.