ಜಾಜಿಯ ಸೋಜಿಗ


Team Udayavani, Dec 26, 2018, 9:38 AM IST

jasmine.jpg

ಜಾಜಿ ಹೂವನ್ನು ನೋಡದವರು, ಅದರ ಕಂಪಿಗೆ ಮಾರು ಹೋಗದವರು ಇಲ್ಲ. ಆದರೆ, ಆ ಗಿಡದ ಪ್ರತಿಯೊಂದು ಭಾಗವೂ ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ ಎಂಬ ವಿಷಯ ಹೆಚ್ಚಿನವರಿಗೆ ತಿಳಿದಿಲ್ಲ. ಜಾಜಿ ಹೂವಿನ ತವರೂರು ಭಾರತ. ಪೊದೆಯಾಗಿ ಹಬ್ಬುವ ಜಾಜಿ ಗಿಡವನ್ನು ಚಪ್ಪರದಲ್ಲಿ ಬೆಳೆಯಬಹುದು. ಈ
ಹೂವಿನಲ್ಲಿರುವ “ಇಂಡೋಲ’ ಎಂಬ ರಾಸಾಯನಿಕ ಪದಾರ್ಥ ಸುಗಂಧಕ್ಕೆ ಕಾರಣವಾಗಿದೆ. ಈ ಹೂವಿನ ಉಪಯೋಗಗಳು ಹೀಗಿವೆ…

* ಮಗುವಿಗೆ ಹಾಲುಣಿಸುವುದನ್ನು ಬಿಡಿಸಲು ಜಾಜಿ ಹೂವನ್ನು ಅರೆದು ಎದೆಗೆ ಲೇಪಿಸಿಕೊಳ್ಳಬಹುದು.
*  ಮಕ್ಕಳಿಗೆ ಕಜ್ಜಿ-ತುರಿಕೆಗಳಾದಾಗ ಈ ಹೂವಿನ ಎಣ್ಣೆ ಹಚ್ಚಿದರೆ ಗುಣವಾಗುತ್ತದೆ.
* ಜಾಜಿ ಬಳ್ಳಿಯ ಎಲೆಯನ್ನು ಅಗಿದು ತಿಂದರೆ ಬಾಯಿಹುಣ್ಣು ಕಡಿಮೆಯಾಗುತ್ತದೆ.
* ತಲೆಯಲ್ಲಿ, ಮೈಮೇಲೆ ಹುಳುಕಡ್ಡಿಗಳಾದರೆ, ಜಾಜಿ ಎಲೆಯ ರಸ ಹಚ್ಚಿ ತಿಕ್ಕಬೇಕು.
* ಅನಿಯಮಿತ ಮುಟ್ಟಿನ ಸಮಸ್ಯೆಗೆ, ಜಾಜಿ ಎಲೆಯ ರಸ, ಒಂದು ಚಿಟಿಕೆ ಕಾಳುಮೆಣಸಿನಪುಡಿ ಮತ್ತು ಜೇನುತುಪ್ಪ ಬೆರೆಸಿ ಬಳಸಬಹುದು.
* ದೀರ್ಘ‌ಕಾಲದ ಜ್ವರಕ್ಕೆ ಜಾಜಿ ಬೇರಿನ ಕಷಾಯ ಕೊಡಬಹುದು.
* ಜಾಜಿ ಹೂವಿನ ರಸ ತೆಗೆದು, ಬಟ್ಟೆಗೆ ಹಾಕಿ, ಕಣ್ಣಿನ ಮೇಲೆ ಒತ್ತಿಕೊಂಡರೆ ಕಣ್ಣಿನ ಉರಿ ಕಡಿಮೆಯಾಗುತ್ತದೆ
* ವಸಡಿನಲ್ಲಿ ರಕ್ತ ಬರುತ್ತಿದ್ದರೆ ಜಾಜಿ ಎಲೆಯನ್ನು ಅಗಿದು ತಿನ್ನಬಹುದು.
* ಸುಟ್ಟ ಗಾಯಗಳಿಗೆ ಜಾಜಿ ಹೂವು ಅಥವಾ ಎಲೆಗಳಿಂದ ತಯಾರಿಸಿದ ಎಣ್ಣೆ ಲೇಪಿಸಿದರೆ ಗುಣವಾಗುತ್ತ

ಗಿರಿಜಾ ಎಸ್‌. ದೇಶಪಾಂಡೆ

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.