ಹಲಸು ಸೊಗಸು


Team Udayavani, Apr 29, 2020, 8:02 AM IST

ಹಲಸು ಸೊಗಸು

ಇದು ಹಲಸಿನ ಸೀಸನ್‌. ಹಲಸು ಕೇವಲ ಹಣ್ಣಷ್ಟೇ ಅಲ್ಲ. ಅದನ್ನು ತರಕಾರಿಯಂತೆಯೂ ಬಳಸಬಹುದು. (ಎಳೆ ಹಲಸಿನ ಕಾಯಿ ಪಲ್ಯದ ರುಚಿ ನೆನಪಾಯಿತೇ?) ಸ್ವಲ್ಪ ಫ್ರಿ ಟೈಮ್‌ ಇದ್ದರೆ, ಹಲಸಿನಿಂದ ವೈವಿಧ್ಯಮಯ ಖಾದ್ಯಗಳನ್ನು ತಯಾರಿಸಬಹುದು. ಈಗಂತೂ ಟೈಮ್‌ ಇದ್ದೇ ಇದೆಯಲ್ಲ; ಮತ್ಯಾಕೆ ತಡ? ಈ ರೆಸಿಪಿಗಳನ್ನು ಟ್ರೈ ಮಾಡಿ.

ಪೋಡಿ
ಬೇಕಾಗುವ ಸಾಮಗ್ರಿ: ಎಳೆಯ ಹಲಸಿನಕಾಯಿ ತೊಳೆ, ಕೆಂಪು ಮೆಣಸಿನ ಕಾಯಿ – 10, ಅಕ್ಕಿ – 1 ಕಪ್‌, ಧನಿಯಾ- 1 ಚಮಚ, ಹುಣಸೆಹಣ್ಣಿನ ರಸ, ಎಣ್ಣೆ, ಇಂಗು, ಉಪ್ಪು.

ಮಾಡುವ ವಿಧಾನ: ಅಕ್ಕಿಯನ್ನು ನೀರಿನಲ್ಲಿ ನೆನೆಸಿ, ನೀರು ಬಸಿದು ತರಿ ತರಿಯಾಗಿ ಪುಡಿ ಮಾಡಿಕೊಳ್ಳಿ. ಹಲಸಿನ ತೊಳೆಯ ಬೀಜ ತೆಗೆದು, ಸ್ವಲ್ಪ ದೊಡ್ಡ ಹೋಳು ಗಳನ್ನಾಗಿ ಹೆಚ್ಚಿ. ಧನಿಯಾ, ಕೆಂಪು ಮೆಣಸಿನಕಾಯಿ, ಹುಣಸೆ ರಸ, ಉಪ್ಪು, ಇಂಗನ್ನು ಮಿಕ್ಸಿಯಲ್ಲಿ ಪುಡಿ ಮಾಡಿಕೊಳ್ಳಿ. ನಂತರ, ಅದಕ್ಕೆ ಅಕ್ಕಿ ಪುಡಿಯನ್ನು ಬೆರೆಸಿ, ಅಕ್ಕಿ ಹಿಟ್ಟಿನ ಹದದ ಪೇಸ್ಟ್ ತಯಾರಿಸಿ. ಈ ಮಸಾಲೆ ಯನ್ನು ಹಲಸಿನ ತೊಳೆಗೆ ಹಚ್ಚಿ ಎಣ್ಣೆಯಲ್ಲಿ ಗರಿಗರಿಯಾಗಿ ಕರಿಯಿರಿ.

ಚಿಪ್ಸ್
ಬೇಕಾಗುವ ಸಾಮಗ್ರಿ: ಬಲಿತ ಹಲಸಿನ ಕಾಯಿ, ಉಪ್ಪು, ಕೆಂಪು ಮೆಣಸಿನ ಪುಡಿ, ಅರಿಶಿನ, ಕರಿಯಲು ಎಣ್ಣೆ.
ಮಾಡುವ ವಿಧಾನ: ಹಲಸಿನಕಾಯಿಯ ತೊಳೆಗಳನ್ನು ಬಿಡಿಸಿ, (ಬೀಜ ಬೇರ್ಪಡಿಸಿಕೊಳ್ಳಿ) ತೆಳ್ಳಗೆ ಉದ್ದುದ್ದಕ್ಕೆ ಹೆಚ್ಚಿ, ಕಾದ ಎಣ್ಣೆಯಲ್ಲಿ ಗರಿ ಗರಿಯಾಗುವವರೆಗೆ (ಹೊಂಬಣ್ಣ ಬರುವವರೆಗೆ) ಕರಿಯಿರಿ. ಅನಂತರ ಅದನ್ನು ಎಣ್ಣೆಯಿಂದ ತೆಗೆದು ಒಂದು ಪಾತ್ರೆಯೊಳಗೆ ಹಾಕಿ, ಉಪ್ಪು ಮತ್ತು ಖಾರದ ಪುಡಿ (ಮೊದಲೇ ಎರಡನ್ನೂ ಮಿಶ್ರಣ ಮಾಡಿ ಇಡಿ) ಹಾಕಿ ಚೆನ್ನಾಗಿ ಕುಲುಕಿ. ತಣ್ಣಗಾದ ಮೇಲೆ ಇದನ್ನು ಗಾಳಿಯಾಡದ ಡಬ್ಬಿಯಲ್ಲಿ ಹಾಕಿ ಇಡಿ.

ಹಪ್ಪಳ
ಬೇಕಾಗುವ ಸಾಮಗ್ರಿ: ಬಲಿತ ಹಲಸಿನಕಾಯಿ ತೊಳೆ (ಬೀಜ ರಹಿತ), ಮೆಣಸಿನ ಪುಡಿ – 4 ಚಮಚ, ಉಪ್ಪು, ಅರಿಶಿನ, ಎಣ್ಣೆ.

ಮಾಡುವ ವಿಧಾನ: ಹಲಸಿನ ತೊಳೆಗಳನ್ನು ಹಬೆಯಲ್ಲಿ ಚೆನ್ನಾಗಿ ಬೇಯಿಸಿ, ಮೆಣಸಿನ ಪುಡಿ ಮತ್ತು ಉಪ್ಪನ್ನು ಸೇರಿಸಿ ಚಪಾತಿ ಹಿಟ್ಟಿನ ಹದಕ್ಕೆ ರುಬ್ಬಿಕೊಳ್ಳಿ. ನಂತರ, ಲಿಂಬೆ ಗಾತ್ರದ ಉಂಡೆಗಳನ್ನು ಮಾಡಿ, ಎರಡು ಪ್ಲಾಸ್ಟಿಕ್‌ ಹಾಳೆಗಳ ಮಧ್ಯ ಇಟ್ಟು ಹಪ್ಪಳದ ಮಷೀನ್‌ನಿಂದ ಒತ್ತಿ. (ಪ್ಲಾಸ್ಟಿಕ್‌ ಹಾಳೆಗೆ ಎಣ್ಣೆ ಹಚ್ಚಿದರೆ ಹಿಟ್ಟು ಅಂಟಿಕೊಳ್ಳುವುದಿಲ್ಲ) ಹೀಗೆ ಲಟ್ಟಿಸಿದ ಹಪ್ಪಳಗಳನ್ನು ತೆಳುವಾದ ಬಟ್ಟೆಯ ಮೇಲೆ ಹರಡಿ, ಬಿಸಿಲಿನಲ್ಲಿ 2-3 ದಿನ ಒಣಗಿಸಿರಿ. ಈ ಹಪ್ಪಳಗಳನ್ನು ಹಲವಾರು ತಿಂಗಳ ಕಾಲ ಕೆಡದಂತೆ ಇಡಬಹುದು.

ಟಾಪ್ ನ್ಯೂಸ್

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.