ಬಹು ಉಪಯೋಗಿ ಕಾಮ ಕಸ್ತೂರಿ

ಹಿತ್ತಲ ಮದ್ದು

Team Udayavani, Sep 18, 2019, 5:12 AM IST

e-15

ಹಳ್ಳಿ ಮನೆಯ ಹಿತ್ತಲಿನಲ್ಲಿ, ಹೂದೋಟದಲ್ಲಿ ಬೆಳೆಯುವ, ನೋಡಲು ತುಳಸಿಯಂತೆಯೇ ಕಾಣುವ ಸಸ್ಯ ಕಾಮಕಸ್ತೂರಿ. ಸುಗಂಧಭರಿತವಾಗಿರುವ ಇದರ ಎಲೆಗಳನ್ನು ದೇವರ ಪೂಜೆಗೆ, ಹೂವಿನೊಂದಿಗೆ ಸೇರಿಸಿ ಮುಡಿದುಕೊಳ್ಳಲು ಬಳಸುತ್ತಾರೆ. ತುಳಸಿಯಂತೆಯೇ ಹೂವು, ತೆನೆ ಬಿಡುವ ಕಾಮ ಕಸ್ತೂರಿಯ ಬೀಜಗಳನ್ನು ತಂಪು ಪಾನೀಯದಲ್ಲಿ ಬಳಸುತ್ತಾರೆ. ಅಷ್ಟೇ ಅಲ್ಲ, ಈ ಸಸ್ಯವನ್ನು ಮನೆಮದ್ದಾಗಿ, ಅನೇಕ ಸಣ್ಣ-ಪುಟ್ಟ ಆರೋಗ್ಯ ಬಾಧೆಗಳನ್ನು ದೂರ ಮಾಡಲೂ ಉಪಯೋಗಿಸಬಹುದು.

– ಕಾಮಕಸ್ತೂರಿ ಎಲೆಯ ರಸವನ್ನು ಜೇನುತುಪ್ಪದೊಂದಿಗೆ ಬೆರೆಸಿ ಸೇವಿಸಿದರೆ ಗಂಟಲು ನೋವು ನಿವಾರಣೆಯಾಗುತ್ತದೆ.
– ಎಲೆಯನ್ನು ಕುದಿಸಿ ಕಷಾಯ ಮಾಡಿ, ಜೇನುತುಪ್ಪ ಬೆರೆಸಿ ಕುಡಿದರೆ ಶೀತಬಾಧೆ ಗುಣವಾಗುತ್ತದೆ.
-ಕಾಮಕಸ್ತೂರಿ ಬೀಜ ಮತ್ತು ಎಲೆಗಳನ್ನು ರಾತ್ರಿ ನೀರಲ್ಲಿ ನೆನೆಸಿ, ಬೆಳಗ್ಗೆ ಆ ನೀರನ್ನು ಸಕ್ಕರೆ ಜೊತೆ ಸೇವಿಸಿದರೆ ಮೂಲವ್ಯಾಧಿಯಿಂದ ಆಗುವ ರಕ್ತಸ್ರಾವ ನಿಲ್ಲುತ್ತದೆ.
-ಹೂವುಗಳನ್ನು ನೀರಿನಲ್ಲಿ ಅರೆದು, ಬೆಳಗ್ಗೆ ಮತ್ತು ರಾತ್ರಿ ಜೇನು ಬೆರೆಸಿ ಸೇವಿಸುವುದರಿಂದ ಅಜೀರ್ಣ ಸಮಸ್ಯೆ ಗುಣವಾಗುತ್ತದೆ.
– ಕಾಮಕಸ್ತೂರಿ ಬೀಜಗಳನ್ನು 2-3 ಗಂಟೆ ನೆನೆಸಿ, 1 ಲೋಟ ಹಾಲು ಮತ್ತು 1 ಚಮಚ ಸಕ್ಕರೆ ಜೊತೆ ಸೇವಿಸಿದರೆ ಪಿತ್ತ ಶಮನವಾಗುತ್ತದೆ.
-ಬೀಜವನ್ನು ತಣ್ಣೀರಿನಲ್ಲಿ ನೆನೆಸಿ, ನುಣ್ಣಗೆ ರುಬ್ಬಿ ಶೋಧಿಸಿ ಸೇವಿಸುವುದರಿಂದ ರಕ್ತ ಭೇದಿ ನಿಲ್ಲುತ್ತದೆ.

ಟಾಪ್ ನ್ಯೂಸ್

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

1-wqeqweqwewq

IPL; ಸೂರ್ಯ ಶತಕದ ಪ್ರತಾಪ: ಹೈದರಾಬಾದ್ ವಿರುದ್ಧ ಮುಂಬೈಗೆ 7 ವಿಕೆಟ್ ಜಯ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

1-wqeqweqwewq

IPL; ಸೂರ್ಯ ಶತಕದ ಪ್ರತಾಪ: ಹೈದರಾಬಾದ್ ವಿರುದ್ಧ ಮುಂಬೈಗೆ 7 ವಿಕೆಟ್ ಜಯ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.