ಬಹು ಉಪಯೋಗಿ ಕಾಮ ಕಸ್ತೂರಿ

ಹಿತ್ತಲ ಮದ್ದು

Team Udayavani, Sep 18, 2019, 5:12 AM IST

e-15

ಹಳ್ಳಿ ಮನೆಯ ಹಿತ್ತಲಿನಲ್ಲಿ, ಹೂದೋಟದಲ್ಲಿ ಬೆಳೆಯುವ, ನೋಡಲು ತುಳಸಿಯಂತೆಯೇ ಕಾಣುವ ಸಸ್ಯ ಕಾಮಕಸ್ತೂರಿ. ಸುಗಂಧಭರಿತವಾಗಿರುವ ಇದರ ಎಲೆಗಳನ್ನು ದೇವರ ಪೂಜೆಗೆ, ಹೂವಿನೊಂದಿಗೆ ಸೇರಿಸಿ ಮುಡಿದುಕೊಳ್ಳಲು ಬಳಸುತ್ತಾರೆ. ತುಳಸಿಯಂತೆಯೇ ಹೂವು, ತೆನೆ ಬಿಡುವ ಕಾಮ ಕಸ್ತೂರಿಯ ಬೀಜಗಳನ್ನು ತಂಪು ಪಾನೀಯದಲ್ಲಿ ಬಳಸುತ್ತಾರೆ. ಅಷ್ಟೇ ಅಲ್ಲ, ಈ ಸಸ್ಯವನ್ನು ಮನೆಮದ್ದಾಗಿ, ಅನೇಕ ಸಣ್ಣ-ಪುಟ್ಟ ಆರೋಗ್ಯ ಬಾಧೆಗಳನ್ನು ದೂರ ಮಾಡಲೂ ಉಪಯೋಗಿಸಬಹುದು.

– ಕಾಮಕಸ್ತೂರಿ ಎಲೆಯ ರಸವನ್ನು ಜೇನುತುಪ್ಪದೊಂದಿಗೆ ಬೆರೆಸಿ ಸೇವಿಸಿದರೆ ಗಂಟಲು ನೋವು ನಿವಾರಣೆಯಾಗುತ್ತದೆ.
– ಎಲೆಯನ್ನು ಕುದಿಸಿ ಕಷಾಯ ಮಾಡಿ, ಜೇನುತುಪ್ಪ ಬೆರೆಸಿ ಕುಡಿದರೆ ಶೀತಬಾಧೆ ಗುಣವಾಗುತ್ತದೆ.
-ಕಾಮಕಸ್ತೂರಿ ಬೀಜ ಮತ್ತು ಎಲೆಗಳನ್ನು ರಾತ್ರಿ ನೀರಲ್ಲಿ ನೆನೆಸಿ, ಬೆಳಗ್ಗೆ ಆ ನೀರನ್ನು ಸಕ್ಕರೆ ಜೊತೆ ಸೇವಿಸಿದರೆ ಮೂಲವ್ಯಾಧಿಯಿಂದ ಆಗುವ ರಕ್ತಸ್ರಾವ ನಿಲ್ಲುತ್ತದೆ.
-ಹೂವುಗಳನ್ನು ನೀರಿನಲ್ಲಿ ಅರೆದು, ಬೆಳಗ್ಗೆ ಮತ್ತು ರಾತ್ರಿ ಜೇನು ಬೆರೆಸಿ ಸೇವಿಸುವುದರಿಂದ ಅಜೀರ್ಣ ಸಮಸ್ಯೆ ಗುಣವಾಗುತ್ತದೆ.
– ಕಾಮಕಸ್ತೂರಿ ಬೀಜಗಳನ್ನು 2-3 ಗಂಟೆ ನೆನೆಸಿ, 1 ಲೋಟ ಹಾಲು ಮತ್ತು 1 ಚಮಚ ಸಕ್ಕರೆ ಜೊತೆ ಸೇವಿಸಿದರೆ ಪಿತ್ತ ಶಮನವಾಗುತ್ತದೆ.
-ಬೀಜವನ್ನು ತಣ್ಣೀರಿನಲ್ಲಿ ನೆನೆಸಿ, ನುಣ್ಣಗೆ ರುಬ್ಬಿ ಶೋಧಿಸಿ ಸೇವಿಸುವುದರಿಂದ ರಕ್ತ ಭೇದಿ ನಿಲ್ಲುತ್ತದೆ.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.