ಕಿಡ್ನಿಯ ಕಲ್ಲುಗಳಿಗೆ ಆಪರೇಷನ್‌ ಇಲ್ಲದೆ ಹೋಮಿಯೋಕೇರ್‌ನಲ್ಲಿ ಪರಿಹಾರ


Team Udayavani, Jun 12, 2019, 5:00 AM IST

H-1

ಮೂರು ವರ್ಷಗಳ ಹಿಂದೆ ಕಿಡ್ನಿಯಲ್ಲಿ ಕಲ್ಲುಗಳು ಏರ್ಪಾಡಾದಾಗ ಶಸ್ತ್ರಚಿಕಿತ್ಸೆಯಿಂದ ತೆಗೆದುಹಾಕಿದರು. ಇವಾಗ ಮತ್ತೆ ಸ್ವಲ್ಪ ಸಮಯದಿಂದ ತೀವ್ರವಾದ ಬೆನ್ನು ನೋವು ಮತ್ತು ಮೂತ್ರದಲ್ಲಿ ಉರಿ ಏರ್ಪಾಡಾದಾಗ ಸ್ಕ್ಯಾನ್‌ ಮಾಡಿ ಮತ್ತೆ ಕಿಡ್ನಿಯಲ್ಲಿ ಕಲ್ಲುಗಳು ಏರ್ಪಾಡಾಗಿದೆ ಎಂದು ಸುಮಾರು 42 ವರ್ಷ ವಯಸ್ಸಿನ ವ್ಯಕ್ತಿ ಹೇಳಿದರು.

(RT KIDNEY – 8MM SIZE ) ಪಾಲಕ್‌ ಮತ್ತು ಟೊಮೇಟೊ ತಿನ್ನುವುದರಿಂದ ಕಿಡ್ನಿಯಲ್ಲಿ ಕಲ್ಲುಗಳು ಏರ್ಪಾಡಾಗುತ್ತದೆ ಎಂದು ಹೇಳಿದ್ದ ರಿಂದ ಅವುಗಳನ್ನು ಆಹಾರದಲ್ಲಿ ತೆಗೆದುಕೊಳ್ಳುತ್ತಿಲ್ಲ. ಆದರೂ ಕೂಡ ಈ ಸಮಸ್ಯೆಯು ಮತ್ತೆ ಬಂದಿರುವುದರಿಂದ ಬಹಳ ಚಿಂತೆಯಾಗಿದೆ ನನ್ನ ಸಮಸ್ಯೆಗೆ ನೀವೆ ಪರಿಹಾರ ನೀಡಬೇಕೆಂದು ಕೇಳಿಕೊಂಡರು.

ಕಿಡ್ನಿಯಲ್ಲಿ ಕಲ್ಲು ಗಳ ಸಮಸ್ಯೆ ಶಸ್ತ್ರಚಿಕಿತ್ಸೆ ಮಾಡಿಕೊಂಡ ನಂತರವೂ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಹೀಗೆ ನಿರಂತರವಾಗಿ ಕಿಡ್ನಿಯಲ್ಲಿ ಕಲ್ಲುಗಳು ಉಂಟಾಗುತ್ತಿದ್ದರೆ ಕಿಡ್ನಿ ವೈಫ‌ಲ್ಯಕ್ಕೂ ಕಾರಣವಾಗುತ್ತದೆ. ಬಹಳಷ್ಟು ಮಂದಿ ಪಾಲಕ್‌ ಸೊಪು, ಟೊಮೇಟೊ ತಿನ್ನುವುದರಿಂದ ಕಿಡ್ನಿ ಕಲ್ಲುಗಳು ಉಂಟಾಗುತ್ತದೆ ಎಂದು ತಿಳಿದಿದ್ದಾರೆ. ಆದರೆ ಅದಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಆದರೆ ಅದೊಂದೇ ಕಾರಣದಿಂದ ಕಿಡ್ನಿಯಲ್ಲಿ ಕಲ್ಲುಗಳು ಬರುವುದಿಲ್ಲ.

ಆದರೆ ನೀವು ಇದಕ್ಕೆ ಭಯಪಡುವ ಅಗತ್ಯವಿಲ್ಲ. ಕಿಡ್ನಿ ಕಲ್ಲುಗಳ ಸಮಸ್ಯೆ ಹೋಮಿಯೋ ಚಿಕಿತ್ಸೆಯಿಂದ ಸಂಪೂರ್ಣ ಗುಣಪಡಿಸಬಹುದು. ಹೋಮಿಯೋಕೇರ್‌ ಇಂಟರ್‌ನ್ಯಾಷ‌ನಲ್‌ಗೆ ಬಂದ ಆ ವ್ಯಕ್ತಿ ಆರು ತಿಂಗಳುಗಳ ಕಾಲ ಚಿಕಿತ್ಸೆ ಪಡೆದುಕೊಂಡ ಮೇಲೆ ಅವರಿಗೆ ಕ್ರಮವಾಗಿ ಬೆನ್ನು ನೋವು ಮತ್ತು ಮೂತ್ರದಲ್ಲಿ ಉರಿ ನಿಯಂತ್ರಣಕ್ಕೆ ಬಂದಿದೆ. ನಂತರ ಎಂಟು ತಿಂಗಳ ಚಿಕಿತ್ಸೆಯ ನಂತರ ಉರಿ ಸಂಪೂರ್ಣವಾಗಿ ಕಡಿಮೆಯಾಗಿದೆ. ಸ್ಕ್ಯಾನ್‌ ರಿಪೋರ್ಟ್‌ನಲ್ಲಿ ನಾರ್ಮಲ್‌ ಎಂದು ಬಂದಿದೆ. ಈಗ ಅವರು ಯಾವುದೇ ತೊಂದರೆ ಇಲ್ಲದೆ ಬಹಳ ಸಂತಸದಿಂದಿದ್ದಾರೆ.

ಹೋಮಿಯೋಕೇರ್‌ ಇಂಟರ್‌ನ್ಯಾಷನಲ್‌ನಲ್ಲಿ ಕಿಡ್ನಿ ಕಲ್ಲುಗಳನ್ನು ಸಮಸ್ಯೆ ನಿವಾರಿಸಲು ಶಸ್ತ್ರಚಿಕಿತ್ಸೆ ರಹಿತ ಚಿಕಿತ್ಸಾವಿಧಾನವನ್ನು ಅನುಸರಿಸಲಾಗುತ್ತದೆ. ಇಲ್ಲಿ ವ್ಯಾಧಿಯ ಲಕ್ಷಣಗಳ ಜೊತೆ ಮಾನಸಿಕ ಶಾರೀರಿಕ ಲಕ್ಷಣಗಳನ್ನು ಪರಿಗಣಿಸಿ ಚಿಕಿತ್ಸೆ ಕೊಡಲಾಗುವುದು. ಶಸ್ತ್ರಚಿಕಿತ್ಸೆಯಿಂದ ಕಲ್ಲುಗಳನ್ನು ತೆಗೆದು ಹಾಕಿದ್ದರೂ ಕೂಡ ಕಲ್ಲುಗಳು ಮತ್ತೆ ಉಂಟಾಗುವ ಸಾಧ್ಯತೆ ಶೇ.50ರಷ್ಟಿರುತ್ತದೆ. ಹೋಮಿಯೋಕೇರ್‌ ಇಂಟರ್‌ನ್ಯಾಷನಲ್‌ನಲ್ಲಿ ಕಿಡ್ನಿಯ ಲವಣಗಳ ಸಮತೋಲನ ಕಾಪಾಡಿ, ಕಿಡ್ನಿಯ ಕಾರ್ಯಕ್ಷಮತೆ ಹೆಚ್ಚುವಂತೆ ಮಾಡಲಾಗುತ್ತದೆ. ಮತ್ತೆಂದೂ ಕಲ್ಲುಗಳು ಕಿಡ್ನಿಯಲ್ಲಿ ಆಗದಂತೆ ತಡೆಯುವುದು ಇದರಿಂದ ಸಾಧ್ಯ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.