ಮಕ್ಕಳಿಲ್ಲವೆಂದು ಕೊರಗದಿರಿ: ಅನಾಥ ಮಗುವಿಗೆ ಅಮ್ಮನಾಗಿ


Team Udayavani, Mar 22, 2017, 3:50 AM IST

22-AVALU-3.jpg

ಮದುವೆ ಆಗಿ ಒಂದು ವರ್ಷದೊಳಗೆ ಮಡಿಲಲ್ಲಿ ಮಗು ಇರಬೇಕು. ಇಲ್ಲವೆಂದರೆ, ಈ ಸಮಾಜ ಅಂಥ ಹೆಂಗಸರನ್ನು ಬಂಜೆ ಎಂದು ಕರೆಯೋಕೆ ಶುರು ಮಾಡುತ್ತೆ. ಯಾವಾಗ ಒಂದು ವರ್ಷ ಆದರೂ ಮಕ್ಕಳು ಆಗಲ್ವೋ ಅಂದಿನಿಂದ ಆಸ್ಪತ್ರೆಗಳಿಗೆ ಅಲೆದಾಟ ಶುರುವಾಗುತ್ತೆ. ಆಸ್ಪತ್ರೆಗಳ ಅಲೆದಾಟ ಮುಗಿದ ಮೇಲೂ ಅಂದುಕೊಂಡಂತಹ ಫ‌ಲಿತಾಂಶ ಸಿಗದಿದ್ದರೆ, ಗಂಡನ ಮನೆಯವರಿಗೆ, ಅವಳ ಮೇಲಿನ ಕಾಳಜಿ ಕಡಿಮೆಯಾಗುತ್ತೆ, ಆಗ ಅತ್ತೆ ಮಾವಂದಿರು ತಮ್ಮ ಮಗನಿಗೆ ಬೇರೆ ಮದುವೆ ಮಾಡಲು ಯೋಚನೆ ಮಾಡೋಕೆ ಶುರು ಮಾಡುತ್ತಾರೆ. ಅದಕ್ಕೆ ಇವಳ ಸಮ್ಮತಿ ಅವರಿಗೆ ಬೇಕಾಗಿಲ್ಲ. ಯಾವಾಗ ಮಕ್ಕಳು ಆಗಲಿಲ್ಲವೋ, ಆಗ ಅವಳ ಮಾತಿಗೆ ಕಿಂಚಿತ್ತೂ ಬೆಲೆ ಇರುವುದಿಲ್ಲ. ಇಂತಹ ಬೆಳವಣಿಗೆಗಳು ಮಕ್ಕಳಿಲ್ಲದ ಎಷ್ಟೋ ಹೆಣ್ಣು ಮಕ್ಕಳಿಗೆ ಅನುಭವವಾಗಿರುತ್ತೆ. ಈಗ ಎಷ್ಟೋ ಚಿಕಿತ್ಸೆಗಳು ಬಂದಿವೆ. ಐ.ವಿ.ಎಫ‌… ನಿಂದ ಮಗು ಪಡೆಯಬಹುದಾಗಿದೆ, ಆದರೆ ಅದು ಶ್ರೀಮಂತರಿಗೆ. ಮಧ್ಯಮ ವರ್ಗದ ಹೆಣ್ಣು ಮಕ್ಕಳಿಗೆ ಅದು ಕೈಗೆಟುಕದ ದ್ರಾಕ್ಷಿ. ಇಂಥ ಸಂದರ್ಭದಲ್ಲಿ ಒಂದು ಮಾತು ಹೇಳಬೇಕು ಅನ್ನಿಸುತ್ತದೆ. ಮಕ್ಕಳಿಲ್ಲವೆಂದು ಕೊರಗುತ್ತಾ ಕೂರಬೇಡಿ, ಒಂದು ಅನಾಥ ಮಗುವನ್ನು ದತ್ತು ಪಡೆದು ಆ ಮಗುವಿಗೆ ತಾಯಿಯಾಗಿ ಅದರ ನಲಿವನ್ನು ನೋಡುತ್ತಾ ನಿಮ್ಮ ನೋವನ್ನು ಮರೆಯಿರಿ.  

* ಮಕ್ಕಳಿಲ್ಲವೆಂದು ಕೊರಗುತ್ತಾ ಕೂರಬೇಡಿ. ಸದಾ ಏನಾದರೊಂದು ಕೆಲಸದಲ್ಲಿ ಬ್ಯುಸಿಯಾಗಿರಿ.
* ಸೀರೆಗಳಿಗೆ ಕುಚ್ಚು ಹಾಕಿ ಕೊಡುವುದು, ಹೊಲಿಗೆ ಕಲಿಯುವುದು
* ಸಂಗೀತ, ಪೇಟಿಂಗÕ…, ರೇಖಾಚಿತ್ರ ತರಗತಿಗಳಿಗೆ ಸೇರಿಕೊಳ್ಳಿ
* ಕಥೆ, ಕವಿತೆ ಕಾದಂಬರಿ ಬರೆಯಿರಿ. ನಿಮ್ಮ ಜೀವನದ ಅನುಭವಗಳೇ ಒಂದು ಕಾದಂಬರಿ ಯಾಕಾಗಬಾರದು.
* ಒಂದು ಅನಾಥ ಮಗುವಿಗೆ ತಾಯಿಯಾದರೆ ಅದಕ್ಕಿಂತ ಪುಣ್ಯದ ಕೆಲಸ ಬೇರೊಂದಿಲ್ಲ.
* ಅಕ್ಕ ಪಕ್ಕದ ಮನೆಯ ಮಕ್ಕಳಿಗೆ ಟ್ಯೂಷನ… ಹೇಳಿಕೊಡಿ. ಮಕ್ಕಳ ಜೊತೆ ಬೆರೆತರೆ ಮನಸ್ಸಿಗೆ ಖುಷಿ ಆಗುತ್ತದೆ. 

ಚೈತ್ರಾ ವಿ. ಮಾಲವಿ 

ಟಾಪ್ ನ್ಯೂಸ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.