ಅಮೂಲ್ಯ ಗಣಿಕೆ


Team Udayavani, Oct 9, 2019, 4:01 AM IST

amulya-gani

ಗಣಿಕೆ, ಕಾಕಿ, ಕರಿಕಾಚಿ, ಕಾಶೀ ಸೊಪ್ಪು ಎಂಬೆಲ್ಲಾ ಹೆಸರಿನಿಂದ ಕರೆಸಿಕೊಳ್ಳುವ ಈ ಗಿಡ, ಹಿತ್ತಲಿನಲ್ಲಿ ತಾನಾಗಿಯೇ ಹುಟ್ಟಿಕೊಳ್ಳುತ್ತದೆ. ಸಾಮಾನ್ಯವಾಗಿ ಪೊದೆಯಂತೆ ಬೆಳೆಯುವ ಈ ಸಸ್ಯವನ್ನು ಮಳೆಗಾಲದಲ್ಲಿ ಹೇರಳವಾಗಿ ಕಾಣಬಹುದು. ಈ ಗಿಡದಲ್ಲಿ ಕಪ್ಪು ಮತ್ತು ಕೆಂಪು ಗಣಿಕೆ ಎಂಬ ಎರಡು ವಿಧಗಳಿವೆ.

ಎರಡೂ ಬಗೆಯ ಹಣ್ಣುಗಳು ರುಚಿಕರ. ಆದರೆ, ಕೆಂಪು ಗಣಿಕೆಯಲ್ಲಿ ಹೆಚ್ಚು ಔಷಧೀಯ ಗುಣವಿದೆ. ಬಿತ್ತದೆ ಬೆಳೆಯುವ ಈ ಸಸ್ಯ, ಜಾನುವಾರುಗಳಿಗೂ ಇಷ್ಟದ ಮೇವು. ಇದನ್ನು ಕಳೆ ಅಂತ ನಿರ್ಲಕ್ಷಿಸುವುದು ಸರಿಯಲ್ಲ. ಯಾಕಂದ್ರೆ, ಈ ಸೊಪ್ಪಿಗೆ ಅನೇಕ ರೋಗಗಳನ್ನು ಗುಣಪಡಿಸುವ ಶಕ್ತಿಯಿದೆ.

-ಗಣಿಕೆ ಸೊಪ್ಪನ್ನು ಪಲ್ಯ ಮಾಡಿ ಸೇವಿಸಿದರೆ ಬಾಯಿಹುಣ್ಣು ಗುಣವಾಗುತ್ತದೆ.

-ಗಣಿಕೆಯ ಎಲೆಗಳು ಪಿತ್ತಹರವಷ್ಟೇ ಅಲ್ಲ, ರಕ್ತಶುದ್ಧಿಗೂ ಸಹಕಾರಿ. ದೇಹದಲ್ಲಿ ಪದೇಪದೆ ಕುರು ಆಗುತ್ತಿದ್ದರೆ, ಈ ಸೊಪ್ಪನ್ನು ಸೇವಿಸಿ.

-ಗಣಿಕೆ ಸೊಪ್ಪನ್ನು ಬೇಯಿಸಿ ತೆಗೆದ ರಸಕ್ಕೆ, ಅರಿಶಿನ ಬೆರೆಸಿ ಕುರುವಿಗೆ ಹಚ್ಚಿ. ಸೊಪ್ಪಿನ ರಸಕ್ಕೆ, ಶುಂಠಿ ರಸ ಹಾಗೂ ಜೇನುತುಪ್ಪ ಬೆರೆಸಿ ಕುಡಿದರೆ, ಶೀತ-ಕೆಮ್ಮು ಗುಣವಾಗುತ್ತದೆ

-ಚರ್ಮರೋಗಗಳಾದ ಇಸುಬು, ಕಜ್ಜಿ, ಸೋರಿಯಾಸಿಸ್‌ನಿಂದ ಬಳಲುತ್ತಿದ್ದರೆ ಗಣಿಕೆ ಹೂವಿನ ಕಷಾಯ ಕುಡಿಯಿರಿ.

-ಸೊಪ್ಪಿನ ರಸಕ್ಕೆ ಜೇನುತುಪ್ಪ ಬೆರೆಸಿ ಕುಡಿದರೆ ಉರಿಮೂತ್ರ ನಿಲ್ಲುತ್ತದೆ.

-ಸರ್ಪಸುತ್ತು ಆಗಿದ್ದಲ್ಲಿ ಗಣಿಕೆ ಸೊಪ್ಪನ್ನು ಅರೆದು ಅರಿಸಿನ ಬೆರೆಸಿ ಹಚ್ಚಿ.

-ಕಪ್ಪು ಬಣ್ಣದ ಗಣಿಕೆ ಹಣ್ಣಿನ ಸೇವನೆಯೂ ಆರೋಗ್ಯಕ್ಕೆ ಒಳ್ಳೆಯದು.

-ಮುಟ್ಟಿನ ಸಮಯದಲ್ಲಿ ಅಧಿಕ ರಕ್ತಸ್ರಾವವಾಗುತ್ತಿದ್ದರೆ, ಸೊಪ್ಪಿನ ರಸಕ್ಕೆ ಜೇನುತುಪ್ಪ ಬೆರೆಸಿ ಸೇವಿಸಿ.

(ಆಕರ: “ಸೊಪ್ಪೇ ಸಂಪತ್ತು’ ಪುಸ್ತಕ. ಸಂಪಾದಕಿ: ಪಿ.ಚಂದ್ರಿಕಾ)

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.