ಕೊರಗುವುದೇ ಬದುಕಾಗಬಾರದು…


Team Udayavani, Oct 28, 2020, 7:46 PM IST

avalu-tdy-4

ನಲವತ್ತು ವರ್ಷದ ಶಂಕರ್‌ಗೆ ಉಸಿರಾಟದ ಸಮಸ್ಯೆ ಎಷ್ಟು ತಿಂಗಳಾದರೂ ಬಗೆಹರಿದಿರಲಿಲ್ಲ. ಅಪೌಷ್ಟಿಕತೆ ಅವರನ್ನು ಕಾಡುತ್ತಿತ್ತು. ಚಿಕಿತ್ಸೆ ಆರಂಭಿಸಿದ ಮನೋವೈದ್ಯರು ಕೌನ್ಸೆಲಿಂಗ್‌ ತೆಗೆದುಕೊಳ್ಳಲು ಸಲಹೆ ನೀಡಿದ್ದರು.

ಶಂಕರ್‌ ಹತ್ತು ವರ್ಷದ ಮಗುವಾಗಿದ್ದಾಗ, ಮನೆಯಲ್ಲಿ ಶಾಲೆಗೆ ಫೀಸು ಕಟ್ಟಲಾಗದಷ್ಟು ಬಡತನವಿತ್ತು. ಅಸಹಾಯಕತೆಯಲ್ಲಿತಾಯಿ- ಫೀಸು ಕಟ್ಟಲು ಆಗೋಲ್ಲ ಅಂದರೆ ಹೇಗೆ? ಈ ಆರನೇ ಮಗು ಬೇಕಿತ್ತಾ? ಮುಂದೆ ದುಡ್ಡು ಸಾಕಾಗುವುದಿಲ್ಲ ಎಂದು ಯೋಚಿಸಿಯೇ ನಾನು ಈ ಕಡೆಯ ಮಗುವನ್ನು ತೆಗೆಸಿಬಿಡೋಣ ಅಂದರೆ, ನೀವು ಆವಾಗ ಕೇಳಲಿಲ್ಲ ಎಂದು ತಂದೆಗೆ ಹೇಳಿದ್ದನ್ನು ಅಚಾನಕ್‌ ಕೇಳಿಸಿಕೊಂಡಿದ್ದ ಶಂಕರ್‌ ಅವಾಕ್ಕಾಗಿದ್ದರಂತೆ. ಆ ಎಳೆಯ ವಯಸ್ಸಿನಲ್ಲಿ, ತಾಯಿಗೆ ನಾನೊಬ್ಬ ಬೇಡದ ಮಗು, ಅವರಿಗೆ ಹೊರೆಯಾಗಿಬಿಟ್ಟೆ ಎಂಬ ಭಾವನೆ ಅವರಲ್ಲಿ ಮನೆಮಾಡಿತ್ತು.

ಶಂಕರ್‌ಗೆ ಹದಿಮೂರು ವರ್ಷವಿದ್ದಾಗ, ಚೊಚ್ಚಲ ಹೆರಿಗೆಯಲ್ಲಿ ಅವರ ಅತ್ತಿಗೆ ಮತ್ತು ಮಗು ತೀರಿಕೊಂಡಿದ್ದರು. ಅತ್ತಿಗೆಯ ಮೃತ ದೇಹ ಮತ್ತು ಅಣ್ಣನ ಗೋಳು ನೋಡಿ ಶಂಕರ್‌ಗೆ ಮತ್ತೆಆಘಾತವಾಗಿತ್ತು. ವೈರಾಗ್ಯ ಮೂಡಿತು. ಬದುಕಿಗೆ ಏನೂ ಅರ್ಥವಿಲ್ಲ ಅನ್ನಿಸತೊಡಗಿತ್ತು. ಈಗ ಅವರು ಸಾಕಷ್ಟು ಹಣ ಸಂಪಾದಿಸಿದ್ದಾರೆ.

ದೇವಸ್ಥಾನವನ್ನು ಕಟ್ಟಿ ಭಕ್ತಿ ಮಾರ್ಗವನ್ನು ಬೋಧಿಸುತ್ತಿದ್ದಾರೆ. ಅನ್ನ ಸಂತರ್ಪಣೆ ಮತ್ತು ವಿದ್ಯಾ ದಾಸೋಹ ನಡೆಸಿದ್ದಾರೆಅನೇಕರಿಗೆ ಪ್ರೇರಣೆಯಾಗಿದ್ದಾರೆ. ಆದರೂ ಮನಸ್ಸು ಮಾತ್ರ ಜೀವನಕ್ಕೆ, ಹುಟ್ಟು- ಸಾವಿಗೆ ಅರ್ಥ ಸಿಗದೇ ಒದ್ದಾಡುತ್ತಿದೆ. ಶರೀರದ ಕುಪೋಷಣೆಮತ್ತು ಅಪೌಷ್ಟಿಕತೆಗೆ ಕಾರಣ, ತಾಯಿ ನನ್ನನ್ನು ಹೊಟ್ಟೆಯಲ್ಲಿಯೇ ತಿರಸ್ಕಾರ ಮಾಡಿದ್ದಳು ಎಂಬ ಚಿಂತೆ. ಜೊತೆಗೆ ಅತ್ತಿಗೆಯ ಮೃತ ದೇಹವನ್ನು ನೋಡಿದಾಗ ಹುಟ್ಟಿದ ವೈರಾಗ್ಯ ಭಾವ ಅವರನ್ನು ಮಾನಸಿಕವಾಗಿ ಕುಗ್ಗಿಸಿಬಿಟ್ಟಿದೆ. ಇದರಿಂದ ಅವರು ಹೊರಬಂದರೆ ಮಾತ್ರ ಉಸಿರಾಟದ ಸಮಸ್ಯೆಕಡಿಮೆಯಾಗುವುದು. ಆಘಾತಗಳುಘಟಿಸಿದಾಗ, ದಿಕ್ಸೂಚಿ ಇಲ್ಲದ ಹಡಗಿನಂತೆ ಮನಸ್ಸು ಹೊಯ್ದಾಡುತ್ತದೆ. ಹೀಗಾಗಿಬಿಟ್ಟರೆ ಆರೋಗ್ಯ ಎಲ್ಲಿಂದ ಬರಬೇಕು?

ಶೋಷಿತ ಭಾವದಲ್ಲಿ ಸಿಲುಕಿದ ಮನಸ್ಸು- “ನಾನು ಶೋಷಿತ, ನಾನು, ಏಕಾಂಗಿ, ಕಷ್ಟ ಕಾಲದಲ್ಲಿ ನನಗೆ ಯಾರೂ ಸಹಾಯಮಾಡಲಾರರು’ ಎಂಬ ಸಂಕಟದಲ್ಲೇ ಬದುಕುತ್ತದೆ. ಆಘಾತಗಳ ಕುರಿತೇ ಯೋಚಿಸುತ್ತಿದ್ದರೆ, ಮನೋದೈಹಿಕ ಬೇನೆ ಜೊತೆಯಾಗುತ್ತದೆ. ಈ ಚಕ್ರವ್ಯೂಹದಿಂದ ಹೊರಬರಲು ಸಹಾಯ ಮಾಡುವುದೇ ಸಲಹಾ ಮನೋವಿಜ್ಞಾನ. ಶಂಕರ್‌ ಅವರಿಗೆ ಚಿಕಿತ್ಸೆ ಮುಂದುವರೆದಿದೆ.

 

ಡಾ. ಶುಭಾ ಮಧುಸೂದನ್‌ ಚಿಕಿತ್ಸಾ ಮನೋ ವಿಜ್ಞಾನಿ

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.