ಸ್ವಲ್ಪ ನಿಲ್ಲಿ, ಇದು ನೆಲನೆಲ್ಲಿ


Team Udayavani, Oct 23, 2019, 4:04 AM IST

swalpa-nilli

ನೆಲ್ಲಿಕಾಯಿ ಬಗ್ಗೆ ಎಲ್ಲರಿಗೂ ಗೊತ್ತೇ ಇದೆ. ಆದರೆ, ಹೆಚ್ಚಿನವರಿಗೆ ನೆಲನೆಲ್ಲಿಯ ಬಗ್ಗೆ ಗೊತ್ತಿಲ್ಲ. ನೆಲನೆಲ್ಲಿ ಅಥವಾ ಕೀಳುನೆಲ್ಲಿ ಎಂದು ಕರೆಯಲ್ಪಡುವ ಗಿಡ, ಹಳ್ಳಿಗಳ ಕಡೆ ಗದ್ದೆ/ ತೋಟಗಳಲ್ಲಿ ಕಳೆಯಂತೆ ಬೆಳೆಯುತ್ತದೆ. ಸರಿಯಾಗಿ ಗಮನಿಸದಿದ್ದರೆ, ಕಳೆಯ ಮಧ್ಯೆ ಕಳೆದೇ ಹೋಗಿಬಿಡುವ ಔಷಧೀಯ ಗಿಡ ಇದು.

ನೆಲ್ಲಿಯ ಎಲೆಗಳನ್ನೇ ಹೋಲುವುದರ ಜೊತೆಗೆ, ನೆಲ್ಲಿ ಕಾಯಿಯನ್ನು ಹೋಲುವ, ಸಾಸಿವೆ ಗಾತ್ರದ ಕಾಳುಗಳು ಎಲೆಯ ಹಿಂಬದಿಗೆ ಅಂಟಿ ಕೊಂಡಿರುತ್ತವೆ. ಹಾಗಾಗಿ, ಈ ಗಿಡಕ್ಕೆ ನೆಲ ನೆಲ್ಲಿ ಎಂಬ ಹೆಸರು. ಹಸಿರು-ಕೆಂಪು ಮಿಶ್ರಿತ ಕಾಂಡದ ಈ ಗಿಡವು ಸಂಸ್ಕೃತದಲ್ಲಿ ಭೂಮ್ಯಾಮಲಕ, ಹಿಂದಿಯಲ್ಲಿ ಭೂ ಆಮ್ಲ ಎಂದು ಕರೆಸಿಕೊಳ್ಳುತ್ತದೆ. ಕೇವಲ ಹೆಸರಷ್ಟೇ ಅಲ್ಲ, ಗುಣದಲ್ಲಿಯೂ ಇದು ಬೆಟ್ಟದ ನೆಲ್ಲಿ ಯನ್ನು ಹೋಲುತ್ತದೆ. ಈ ಸಸ್ಯದ ಆಯುರ್ವೇದ ಗುಣಗಳು ಹೀಗಿವೆ.

-ನೆಲನಲ್ಲಿ ಸಸ್ಯದ ಕಷಾಯವನ್ನು ದಿನಕ್ಕೆ ಮೂರ್ನಾಲ್ಕು ಬಾರಿ ಸೇವಿಸಿದರೆ ಅತಿಸಾರ ಭೇದಿ ನಿಲ್ಲುತ್ತದೆ.

-ನೆಲನೆಲ್ಲಿ ಸಸ್ಯದ ರಸವನ್ನು ಹಾಲು ಅಥವಾ ಮಜ್ಜಿಗೆಯೊಂದಿಗೆ ಬೆರೆಸಿ ಸೇವಿಸುವುದರಿಂದ ಕಾಮಾಲೆ ರೋಗ ನಿಯಂತ್ರಣಕ್ಕೆ ಬರುತ್ತದೆ (ವೈದ್ಯರ ಸಲಹೆ ಮೇರೆಗೆ ಸೇವಿಸಬೇಕು.)

-ಯುನಾನಿ ವೈದ್ಯ ಪದ್ಧತಿಯಲ್ಲಿ, ನೆಲನೆಲ್ಲಿ ಗಿಡದ ರಸವನ್ನು ಕಜ್ಜಿ, ಗಾಯಗಳಿಗೆ ಲೇಪಿಸಲಾಗುತ್ತದೆ.

-ನೆಲನೆಲ್ಲಿಯ ಎಲೆಗಳನ್ನು ಉಪ್ಪಿನೊಂದಿಗೆ ಅರೆದು ಲೇಪಿಸಿದರೆ ಚರ್ಮರೋಗಗಳು ಗುಣವಾಗುತ್ತದೆ.

-ನೆಲನೆಲ್ಲಿ ಸೊಪ್ಪಿನ ಕಷಾಯಕ್ಕೆ, ಚಿಟಿಕೆ ಇಂಗನ್ನು ತುಪ್ಪದಲ್ಲಿ ಹುರಿದು ಬೆರೆಸಿ ಕುಡಿದರೆ ಅಜೀರ್ಣ ಸಮಸ್ಯೆ ಕಾಡುವುದಿಲ್ಲ.

-ಮುಟ್ಟಿನ ದಿನಗಳಲ್ಲಿ ಅಧಿಕ ರಕ್ತಸ್ರಾವವಾಗುತ್ತಿದ್ದರೆ, ನೆಲನೆಲ್ಲಿ ಸೊಪ್ಪಿನ ಚಟ್ನಿ ಅಥವಾ ಕಷಾಯ ಸೇವಿಸಬೇಕು.

-ನೆಲ ನೆಲ್ಲಿಯ ಕಷಾಯವನ್ನು ಸೇವಿಸಿದರೆ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.