mask no risk


Team Udayavani, Feb 26, 2020, 4:29 AM IST

cha-3

ಕೊರೊನಾ ವೈರಸ್‌ ಭಯಕ್ಕೆ ಇಡೀ ಜಗತ್ತು ತತ್ತರಿಸಿದೆ. ಕೆಮ್ಮು/ ಸೀನಿನಿಂದ ಈ ವೈರಸ್‌ ಒಬ್ಬರಿಂದ ಮತ್ತೂಬ್ಬರಿಗೆ ಹರಡುತ್ತದೆ ಎಂಬುದು ಈ ಆತಂಕಕ್ಕೆ ಕಾರಣ. ಜನರ ಸಂಪರ್ಕದಿಂದ ದೂರ ಉಳಿಯಲು ಅಸಾಧ್ಯವಾದ್ದರಿಂದ, ರಕ್ಷಣೆಗೆಂದು ಎಲ್ಲರೂ ಮಾಸ್ಕ್ನ ಮೊರೆ ಹೋಗಿದ್ದಾರೆ. ಹಾಗಾಗಿ ಎಲ್ಲೆಡೆ ಮಾಸ್ಕ್ಗೆ ಬೇಡಿಕೆ ಹೆಚ್ಚುತ್ತಿದೆ. ಆದರೆ, ಎಲ್ಲ ಮಾಸ್ಕ್ಗಳಿಗೂ ವೈರಸ್‌ ಹರಡದಂತೆ ತಡೆಯಲು ಸಾಧ್ಯವಿಲ್ಲ ಎಂಬುದು ತಿಳಿದಿರಲಿ.

ತಜ್ಞರು ಹೇಳುವ ಪ್ರಕಾರ, ಎನ್‌ 95 ಸುರಕ್ಷಾ ಮಾಸ್ಕ್ಗಳನ್ನು ಬಳಸುವುದು ಉತ್ತಮ. ಇವುಗಳನ್ನು ಸಾಮಾನ್ಯವಾಗಿ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ವೈದ್ಯರು ಬಳಸುತ್ತಾರೆ. ಮೂರು ಮೈಕ್ರಾನ್‌ಗಿಂತ ದೊಡ್ಡ ಕಣಗಳು ಉಸಿರಿನ ಸಂಪರ್ಕಕ್ಕೆ ಬಾರದಂತೆ ತಡೆಯುವ ಸಾಮರ್ಥ್ಯ ಇದಕ್ಕಿದೆ. ಎನ್‌ 95 ಮಾಸ್ಕ್ ಶೇ.95ರಷ್ಟು ಸೂಕ್ಷ್ಮಾಣುಗಳನ್ನು ತಡೆಯಬಲ್ಲದು. ಹೀಗಾಗಿ ಇದು ದುಬಾರಿ. ಮೂರು ಪದರುಗಳನ್ನು ಹೊಂದಿದ ಈ ಮಾಸ್ಕ್ಗಳನ್ನು ರೋಗಿಗಳು, ರೋಗಿಗಳ ಸಂಪರ್ಕದಲ್ಲಿರುವವರು, ವೈದ್ಯರು ಧರಿಸಬೇಕೆಂದು ಜಾಗತಿಕ ಆರೋಗ್ಯ ಸಂಸ್ಥೆ ತಿಳಿಸಿದೆ.

ಗುಣಮಟ್ಟಕ್ಕೆ ಗಮನ
ಮಾಧ್ಯಮಗಳಲ್ಲಿ ಪೋಟೊ ನೋಡಿ, ಮುಖಕ್ಕೊಂದು ಮಾಸ್ಕ್ ಧರಿಸಿಬಿಟ್ಟರೆ, ರೋಗ ಹರಡುವುದಿಲ್ಲ ಅಂತ ಜನರು ತಪ್ಪಾಗಿ ಭಾವಿಸಿದ್ದಾರೆ. ಗುಣಮಟ್ಟಕ್ಕೆ ಗಮನ ಕೊಡದೆ, ಕಡಿಮೆ ಬೆಲೆಯ ಮಾಸ್ಕ್ ಅನ್ನು ಕೊಳ್ಳುತ್ತಿದ್ದಾರೆ. ಇದರಿಂದ ವ್ಯಾಪಾರಿಗಳಿಗೆ ಲಾಭವಷ್ಟೇ ಹೊರತು, ಇತರರಿಗೆ ಯಾವುದೇ ಪ್ರಯೋಜನವಿಲ್ಲ. ಎಫ್.ಡಿ.ಎ. ಮಾನ್ಯತೆ ಹೊಂದಿದ ಮಾಸ್ಕ್ಗಳು ಮಾತ್ರ ಸೂಕ್ಷ್ಮಾಣುಗಳಿಂದ ರಕ್ಷಿಸಬಲ್ಲವು. ಹಾಗಾಗಿ, ಬೆಲೆ ಸ್ವಲ್ಪ ಹೆಚ್ಚಾದರೂ ಪರವಾಗಿಲ್ಲ. ಎಫ್.ಡಿ.ಎ. ಮಾನ್ಯತೆ ಹೊಂದಿದ ಮಾಸ್ಕ್ಗಳನ್ನೇ ಖರೀದಿಸಿ.

ಜೊತೆಗೆ, ಕೆಲವೊಂದಷ್ಟು ಮುಂಜಾಗ್ರತೆಗಳನ್ನು ಪಾಲಿಸಿ. ಜನನಿಬಿಡ ಸ್ಥಳಗಳಲ್ಲಿ ಸಂಚರಿಸಿ ಮನೆಗೆ ಬಂದ ನಂತರ, ಸೋಪು, ಬಿಸಿನೀರಿನಿಂದ ಕೈ ತೊಳೆಯಿರಿ. ಹೊರಗಡೆ ಸಾಧ್ಯವಾದಷ್ಟು ಏನನ್ನೂ ಮುಟ್ಟಬೇಡಿ. ಮೂಗು, ಮುಖ ಮುಟ್ಟುವುದನ್ನು ಕಡೆಗಣಿಸಿ. ಕಣ್ಣು ಉಜ್ಜಿಕೊಳ್ಳಬೇಡಿ. ಅನಾರೋಗ್ಯ ಪೀಡಿತ ವ್ಯಕ್ತಿಗಳಿಂದ ದೂರವಿರಿ.

 -ಡಾ. ಕರವೀರಪ್ರಭು ಕ್ಯಾಲಕೊಂಡ

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.