ಮೈಗ್ರೇನ್‌ ಸಮಸ್ಯೆಗಳಿಗೆ ಹೋಮಿಯೋಕೇರ್‌ ಪರಿಹಾರ


Team Udayavani, Jun 5, 2019, 6:00 AM IST

homeocare-migrane-(1)

ಸುಮಾರು 32 ವರ್ಷ ವಯಸ್ಸಿನ ಸಾಫ್ಟ್ವೇರ್‌ ಉದ್ಯೋಗಿ ನಮ್ಮ ಕ್ಲಿನಿಕ್‌ಗೆ ಬಂದರು. ಆತ ಕೆಲವು ಕಾಲದಿಂದ ವಿಪರೀತ ತಲೆ ನೋವಿನಿಂದ ಬಳಲುತ್ತಿದ್ದರು. ನೋವು ಶುರುವಾದರೆ ಬಹಳ ತೀವ್ರವಿರುತ್ತದೆ. ಮತ್ತು ನೋವು ಒಂದೇ ಕಡೆ ಇರುತ್ತದೆ. ಆ ಸಂದರ್ಭದಲ್ಲಿ ದೈನಂದಿನ ಕೆಲಸ ಮಾಡಿಕೊಳ್ಳಲು ಅವರಿಗೆ ಸಾಧ್ಯವಾಗುತ್ತಿಲ್ಲ. ವಾಕರಿಕೆ ಬಂದ ಹಾಗೆ ಅನಿಸುವುದು. ಬೆಳಕು ನೋಡುವುದಕ್ಕೆ ಆಗುತ್ತಿಲ್ಲ. ಶಬ್ದಗಳನ್ನು ಸರಿಯಾಗಿ ಕೇಳಿಸಿಕೊಳ್ಳಲೂ ಆಗುತ್ತಿಲ್ಲ. ವೈದ್ಯರನ್ನು ಸಂಪರ್ಕಿಸಿದಾಗ ಮೈಗ್ರೇನ್‌ ಎಂದು ಹೇಳಿದ್ದಾರೆ. ಔಷಧ ಉಪಯೋಗಿಸಿದಾಗ ತಾತ್ಕಾಲಿಕವಾಗಿ ನೋವು ಕಡಿಮೆಯಾಗುತ್ತದೆ. ನಂತರ ಮತ್ತೆ ತಲೆನೋವು ಶುರು.

ಮೇಲಿನ ಲಕ್ಷಣಗಳಿಂದ ಅವರು ಪಾರ್ಶ್ವ ತಲೆ ನೋವಿನಿಂದ ಬಳಲುತ್ತಿದ್ದಾರೆಂದು ಅರ್ಥವಾಯಿತು. ಪಾರ್ಶ್ವ ತಲೆ ನೋವು ಎಂದರೆ ಬಹಳ ತೀವ್ರವಾದ ತಲೆ ನೋವು. ಸಾಮಾನ್ಯವಾಗಿ ಒಂದು ಕಡೆ ತಲೆ ನೋವು ಬರುವುದನ್ನು ನೋಡುತ್ತೇವೆ. ಸಾಧಾರಣವಾಗಿ ಇದು ಕುತ್ತಿಗೆಯ ಹಿಂಭಾಗದಲ್ಲಿ ಪ್ರಾರಂಭವಾಗಿ ಕಣ್ಣುಗಳವರೆಗೆ ವಿಸ್ತಾರವಾಗಿರುತ್ತದೆ. ಮೈಗ್ರೇನ್‌ ನೋವಿಗೆ ಕಾರಣವಾದ ಜೀವ ಪ್ರಕ್ರಿಯೆ ವ್ಯವಸ್ಥೆ ಬಗ್ಗೆ ಯಾವುದೇ ವೈಜ್ಞಾನಿಕ ಆಧಾರಗಳು ಈವರೆಗೆ ಸ್ಪಷ್ಟವಾಗಿ ತಿಳಿದಿಲ್ಲ. ಆದರೆ ತಲೆಯಲ್ಲಿರುವ ನರಗಳಲ್ಲಿ ಕೆಲವು ರೀತಿಯ ರಾಸಾಯನಿಕಗಳು ಹೆಚ್ಚಿನ ಪ್ರಮಾಣದಲ್ಲಿ ಬಿಡುಗಡೆ ಆದಾ ಕಾರಣ ಪಾರ್ಶ್ವ ತಲೆ ನೋವು ಬರುತ್ತದೆ ಎಂಬುದಷ್ಟೇ ತಿಳಿದಿರುವುದು. ಇದಕ್ಕೆ ಉದ್ವೇಗರಾಗುವ ಅವಶ್ಯಕತೆಯಿಲ್ಲ. ಹೋಮಿಯೋಕೇರ್‌ ಇಂಟರ್‌ನ್ಯಾಷನಲ್‌ ಚಿಕಿತ್ಸೆಯಿಂದ ನಿಮ್ಮ ಸಮಸ್ಯೆಯನ್ನು ನಿಯಂತ್ರಣದಲ್ಲಿ ಇಡುವ ಅವಕಾಶವಿದೆ. ಹೋಮಿಯೋಕೇರ್‌ ಇಂಟರ್‌ನ್ಯಾಷನಲ್‌ನಲ್ಲಿ ಐದು ತಿಂಗಳು ಚಿಕಿತ್ಸೆ ತೆಗೆದುಕೊಂಡ ಮೇಲೆ ವಾಕರಿಕೆ ಕಡಿಮೆ ಆಗಿದೆ, ತಲೆ ನೋವಿನಲ್ಲಿ ಸ್ವಲ್ಪ ಗಮನಾರ್ಹ ಇಳಿಕೆ ಕಂಡುಬಂದಿದೆ.

ಮತ್ತೆ ಆರು ತಿಂಗಳು ಚಿಕಿತ್ಸೆ ತೆಗೆದುಕೊಂಡಲ್ಲಿ ಕ್ರಮವಾಗಿ ತಲೆ ನೋವು ಕಡಿಮೆಯಾದುದರ ಜೊತೆಗೆ, ಆತನು ಬೆಳಕನ್ನು ನೋಡಬಲ್ಲ ಸಾಮರ್ಥ್ಯ ಮತ್ತು ಶಬ್ದಗಳನ್ನು ಕೇಳಬಲ್ಲ ಸಾಮರ್ಥ್ಯವು ಹಿಂದಿರುಗಿ ಬಂದಿತು. ಈಗ ಆತನಿಗೆ ಯಾವ ತೊಂದರೆಯೂ ಇಲ್ಲ. ತನ್ನೆಲ್ಲಾ ಕೆಲಸಗಳನ್ನು ತಾನೇ ಮಾಡಿಕೊಳ್ಳುತ್ತಿದ್ದಾನೆ.

ಹೋಮಿಯೋಕೆರ್‌ ಇಂಟರ್‌ನ್ಯಾಷನಲ್‌ನಲ್ಲಿ ನೀಡುವ ಜೆನೆಟಿಕ್‌ ಕಾನ್ಸ್‌ಟಿಟ್ಯೂಷನಲ್‌ ಚಿಕಿತ್ಸಾ ವಿಧಾನದಿಂದ ರೋಗಿಯ ಮಾನಸಿಕ ಹಾಗೂ ಶಾರೀರಿಕ ಲಕ್ಷಣಗಳನ್ನು ಪರಿಗಣಿಸಿ ಚಿಕಿತ್ಸೆ ನೀಡುವುದರಿಂದ ಪಾರ್ಶ್ವನೋವಿಂದ ಪರಿಹಾರ ಪಡೆಯಬಹುದು. ಅಲ್ಲದೆ ಯಾವುದೇ ಅಡ್ಡ ಪರಿಣಾಮಗಳಿಲ್ಲದೆ ಸುರಕ್ಷಿತವಾಗಿ ಚಿಕಿತ್ಸೆ ಕೊಡಲಾಗುವುದು.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.