ರಾಗಿ ಉಪ್ಪಿಟ್ಟು


Team Udayavani, Jun 13, 2018, 6:00 AM IST

z-7.jpg

ನನ್ನಮ್ಮನ ಅಡುಗೆಯಲ್ಲಿ ರುಚಿಯ ಜೊತೆಗೆ ಆರೋಗ್ಯಕ್ಕೂ ಹೆಚ್ಚಿನ ಪ್ರಾಶಸ್ತ್ಯ. ಆರೋಗ್ಯಕ್ಕೆ ಒಳ್ಳೆಯದು ಅಂತ ಅನ್ನಿಸಿದ ಪದಾರ್ಥಗಳನ್ನು ಅಡುಗೆಯಲ್ಲಿ ಜಾಸ್ತಿ ಜಾಸ್ತಿ ಬಳಸುತ್ತಾರೆ. ರಾಗಿ ಮುದ್ದೆ, ರಾಗಿ ರೊಟ್ಟಿ, ಅಂಬಲಿ ಮಾಡಿದರೆ ಮನೆಮಂದಿಗೆ ಇಷ್ಟವಾಗುವುದಿಲ್ಲ ಅಂತ, ರಾಗಿಯಿಂದ ಹೊಸ ಬಗೆಯ ಉಪ್ಪಿಟ್ಟು ಮಾಡಿ ಕೊಡುತ್ತಿದ್ದರು. ಫ‌ಟಾಫ‌ಟ್‌ ಅಂತ ತಯಾರಾಗುವ ಈ ಉಪ್ಪಿಟ್ಟು, ಸಂಜೆಯ ಸ್ನ್ಯಾಕ್ಸ್‌ಗೆ ಹೇಳಿ ಮಾಡಿಸಿದ್ದು. ಇದು ಬಾಯಿರುಚಿಯನ್ನು ತಣಿಸುವುದರ ಜೊತೆಗೆ ಆರೋಗ್ಯವನ್ನೂ ಹೆಚ್ಚಿಸುತ್ತದೆ. ಅದರ ರೆಸಿಪಿ ಇಲ್ಲಿದೆ.  

ಬೇಕಾಗುವ ಪದಾರ್ಥ: ರಾಗಿಹಿಟ್ಟು- 1 ಕಪ್‌, ಮಜ್ಜಿಗೆ- 1/2 ಕಪ್‌, ಒಗ್ಗರಣೆಗೆ- ಎಣ್ಣೆ, ಸಾಸಿವೆ, ಕರಿಬೇವಿನ ಸೊಪ್ಪು, ಕಡಲೆಬೇಳೆ, ಉದ್ದಿನಬೇಳೆ, ಕಡಲೆಬೀಜ, ಈರುಳ್ಳಿ-1, ಮೆಣಸಿನಕಾಯಿ, ತೆಂಗಿನತುರಿ, ಲಿಂಬೆರಸ, ಕೊತ್ತಂಬರಿ ಸೊಪ್ಪು.

ಮಾಡುವ ವಿಧಾನ: ಒಂದು ಕಪ್‌ ರಾಗಿಹಿಟ್ಟನ್ನು ಅರ್ಧ ಕಪ್‌ ಮಜ್ಜಿಗೆಯ (ರುಚಿಗೆ ತಕ್ಕಷ್ಟು ಉಪ್ಪನ್ನು ಮಜ್ಜಿಗೆಗೇ ಬೆರೆಸಿ) ಜೊತೆ ಸೇರಿಸಿ, ಪುಡಿ ಪುಡಿಯಾಗಿ ಇರುವಂತೆ ಕಲಸಿಟ್ಟುಕೊಳ್ಳಿ. ಬಾಣಲೆಗೆ ಎಣ್ಣೆ, ಸಾಸಿವೆ, ಕಡಲೆಬೇಳೆ, ಕಡಲೆಬೀಜ, ಕರಿಬೇವಿನ ಸೊಪ್ಪು ಹಾಕಿ ಒಗ್ಗರಣೆ ಕೊಡಿ. ಅದಕ್ಕೆ ಹೆಚ್ಚಿದ ಈರುಳ್ಳಿ ಸೇರಿಸಿ. ನಂತರ ಒಗ್ಗರಣೆಗೆ, ಮಜ್ಜಿಗೆಯಲ್ಲಿ ಸೇರಿಸಿದ ರಾಗಿಹಿಟ್ಟನ್ನು ಬೆರೆಸಿ. ಸಣ್ಣ ಉರಿಯಲ್ಲಿ ಐದು ನಿಮಿಷ ಫ್ರೈ ಮಾಡಿ. ನಂತರ ಅದಕ್ಕೆ ತೆಂಗಿನ ತುರಿ, ಲಿಂಬೆಹುಳಿ, ಕೊತ್ತಂಬರಿ ಸೊಪ್ಪು ಸೇರಿಸಿದರೆ ಪೌಷ್ಟಿಕ ರಾಗಿ ಉಪ್ಪಿಟ್ಟು ಸಿದ್ಧ. 

ಕೋಮಲ, ಬೆಂಗಳೂರು
ಫೋಟೊ: ಲಕ್ಷ್ಮಿ

 

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.