ಹೊಸ ಚರ್ಚೆ: “ಋತು ವಿರಾಮ’ ಅವಳಿಗೇ ಇರಲಿ ಆಯ್ಕೆ…


Team Udayavani, Aug 30, 2017, 12:13 PM IST

30-AVALU-3.jpg

ಅವಳು ಅವಳಾಗಿರುವುದೇ ಈ ಋತುಚಕ್ರದಿಂದ. ಋತುಸ್ರಾವ ಅನಾರೋಗ್ಯವಲ್ಲ. ಅದು ಹೆಣ್ಣಿನ ಆರೋಗ್ಯದ ಸೂಚ್ಯಂಕ. ಇಂದು ಸಮಾಜದಲ್ಲಿ ಹೆಣ್ಣಿನ ಸ್ಥಾನಮಾನ ಸಾಕಷ್ಟು ಬದಲಾಗಿದೆ. ಕೇವಲ ಗೃಹ ಕೃತ್ಯಗಳಿಗೆ ಮಾತ್ರ ಸೀಮಿತವಾಗಿದ್ದ ಅವಳು ಇಂದು ಸಮಾಜಮುಖೀಯಾಗಿಳೆ. ಅವಳು ಕೂಡ ಅವನಂತೆಯೇ ಸರ್ವರಂಗಗಳಲ್ಲೂ ಸಕ್ರಿಯಳಾಗಿ, ಶ್ರದ್ಧೆಯಿಂದ ದುಡಿಯುತ್ತಿದ್ದಾಳೆ. ಅತ್ಯುನ್ನತ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿ ಯಶಸ್ಸಿನ ಮೆಟ್ಟಿಲನ್ನು ಏರುತ್ತಿದ್ದಾಳೆ. ಹೀಗಿರುವಾಗ ಋತುಚಕ್ರದ ಕಾರಣದಲ್ಲಿ ರಜೆ ಕೊಟ್ಟು, ಆಕೆಯನ್ನು ಬದಿಗಿಡುವ ಪರಿ ಎಷ್ಟರಮಟ್ಟಿಗೆ ಸರಿ?

ಇನ್ನು ಆ ದಿನಗಳಲ್ಲಿ ಅವಳಲ್ಲಾಗುವ ಮಾನಸಿಕ, ದೈಹಿಕ ವ್ಯತ್ಯಯಗಳನ್ನು ಗಮನದಲ್ಲಿಟ್ಟುಕೊಂಡು ಯೋಚಿಸಿದರೆ ರಜೆ ಕೊಡುವ ನಿರ್ಧಾರ ಉತ್ತಮವೇ. ಆದರೆ ಆ ರಜಾದಿನದ ಅವಳ ಕೆಲಸವನ್ನು ಮಾಡುವವರು ಯಾರು? ಅವಳೇ ಮರುದಿನ ಬಂದು ಮಾಡಬೇಕು ತಾನೆ? ಆಗ ಅವಳಿಗೆ ಕೆಲಸದ ಒತ್ತಡ ಹೆಚ್ಚಾಗಬಹುದು. ಋತುಚಕ್ರದ ಸಾರ್ವತ್ರಿಕ ರಜೆ ಅವಳಿಗೆ ಸಜೆಯಾಗಬಹುದು.

ಹಾಗಾಗಿ ರಜೆ ತೆಗೆದುಕೊಳ್ಳುವುದು ಅವಳ ಆಯ್ಕೆಯಾಗಿರಬೇಕು ಎಂಬುದು ನನ್ನ ಅಭಿಪ್ರಾಯ. ಇದರೊಂದಿಗೆ ಅವಳು ಕೆಲಸ ಮಾಡುವ ಜಾಗದಲ್ಲಿ ಅವಳಿಗೆ ಅನುಕೂಲಕರ ವಾತಾವರಣ ಕಲ್ಪಿಸಿ ಕೊಡಬೇಕು. ಸಾಮಾನ್ಯವಾಗಿ 13ನೇ ವಯಸ್ಸಿನಲ್ಲೇ ಪ್ರಾರಂಭವಾಗುವ ಈ ಋತುಚಕ್ರದ ಪ್ರಕ್ರಿಯೆಯೊಂದಿಗೇ ಅವಳು ತನ್ನ ವಿದ್ಯಾಭ್ಯಾಸ, ಪರೀಕ್ಷೆಗಳಂಥ ಹಲವಾರು ಒತ್ತಡಗಳನ್ನು ಎದುರಿಸಿಯೇ ಉದ್ಯೋಗ ಗಳಿಸಿ ಸಮಾಜದಲ್ಲಿ ಗುರುತಿಸಿಕೊಳ್ಳುತ್ತಿದ್ದಾಳೆ. ಋತುಚಕ್ರದ ವೇದನೆಯ ನಡುವೆಯೂ ಸಮರ್ಥವಾಗಿ ಕೆಲಸ ನಿಭಾಯಿಸಬಲ್ಲಳು ಎಂಬುದನ್ನಾಕೆ ಸಾಧಿಸಿ ತೊರಿಸಿದ್ದಾಳೆ. ಸರ್ವ ಸಂದರ್ಭಗಳಲ್ಲೂ ಮಾನಸಿಕ-ದೈಹಿಕ ದೃಢತೆ ಹೊಂದಿದವಳೇ “ಅವಳು’. ರಜೆಯ ಆಯ್ಕೆ ಅವಳದ್ದೇ ಆಗಿರಲಿ.     
 
ಕಮಲಾಂಬಿಕಾ ಎಂ.ಪುರಾಣಿಕ್‌  

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.