ಬೊಜ್ಜು ಬೇಡಾ…


Team Udayavani, Sep 19, 2018, 6:00 AM IST

x-2.jpg

ಬೊಜ್ಜು ಖಾಯಿಲೆಯೋ, ಸಮಸ್ಯೆಯೋ ಎಂಬ ಚರ್ಚೆ ನಡೆದೇ ಇದೆ. ಅದೇನೇ ಇದ್ದರೂ ಬೊಜ್ಜು ಮಂಡಿನೋವು, ಅಧಿಕ ರಕ್ತದೊತ್ತಡ, ಹೃದಯದ ಸಮಸ್ಯೆ, ಮಧುಮೇಹ ಮುಂತಾದ ಹಲವು ಸಮಸ್ಯೆಗಳಿಗೆ ಎಡೆ ಮಾಡಿಕೊಡುತ್ತದೆ ಎನ್ನುವುದರಲ್ಲಿ ಅನುಮಾನವಿಲ್ಲ. ಮನುಷ್ಯ ತನ್ನ ಅನುಕೂಲಕ್ಕೆ, ಪ್ರಯಾಣಕ್ಕೆ ಹಲವು ಯಂತ್ರೋಪಕರಣಗಳನ್ನು ಅವಲಂಬಿಸಿದ್ದಾನೆ. ಇದರಿಂದ ದೇಹಕ್ಕೆ ಅಗತ್ಯ ವ್ಯಾಯಾಮ ಸಿಗುತ್ತಿಲ್ಲ. ಅಲ್ಲದೆ ಬದಲಾದ ಆಹಾರಪದ್ಧತಿಯೂ ಬೊಜ್ಜಿಗೆ ಕಾರಣವಾಗಿದೆ. 

ದೇಹಕ್ಕೆ ಅಗತ್ಯ ಇದ್ದಷ್ಟು ಆಹಾರಪೂರೈಕೆಯಾದ ಬಳಿಕ ಲೆಪ್ಟಿನ್‌ ಎಂಬ ಹಾರ್ಮೋನು ಇನ್ನು ಹೆಚ್ಚಿನ ಆಹಾರದ ಸೇವನೆ ಬೇಡ ಎಂದು ಮೆದುಳಿಗೆ ಸೂಚನೆಯನ್ನು ರವಾನಿಸುತ್ತದೆ. ಇದರಿಂದ ಹೊಟ್ಟೆ ತುಂಬಿದ ಅನುಭವ ನಮಗಾಗುತ್ತದೆ. ಆಗ ನಾವು ಆಹಾರದ ಸೇವನೆಯನ್ನು ನಿಲ್ಲಿಸುತ್ತೇವೆ. ಆದರೆ ಲೆಪ್ಟಿನ್‌ ಮೂಲಕ ಮಿದುಳಿಗೆ ಸಂದೇಶ ರವಾನೆಯಾಗದಿದ್ದಲ್ಲಿ ನಾವು ಅತ್ಯಧಿಕ ಆಹಾರ ಸೇವಿಸುತ್ತಾ ಹೋಗುತ್ತೇವೆ. 

ಬೊಜ್ಜಿನಿಂದ ಮುಕ್ತಿ ಪಡೆಯಲು ಇಲ್ಲಿನ ಸಲಹೆಗಳನ್ನು ಪಾಲಿಸಬಹುದು.
1. ಹೊಟ್ಟೆ ಬಿರಿಯುವಂತೆ ಆಹಾರ ಸೇವಿಸಬಾರದು.
2. ಅತಿಯಾದ ನಿದ್ರೆ ಮಾಡಬಾರದು. 
3. ಉಗುರು ಬೆಚ್ಚಗಿನ ನೀರಿಗೆ ಜೇನುತುಪ್ಪ ಬೆರೆಸಿ ಖಾಲಿ ಹೊಟ್ಟೆಗೆ ಕುಡಿಯಿರಿ ಇದರಿಂದ ಬೊಜ್ಜು ಕರಗುವುದು.
4. ಊಟ ಮಾಡುವುದಕ್ಕೆ ಮೊದಲು ಸುಮಾರು ಎರಡು ಚಮಚಗಳ ಜೇನುತುಪ್ಪವನ್ನು ಸೇವಿಸುವುದರಿಂದ ಬೊಜ್ಜು ಕರಗುವುದು. 
5. ಪ್ರತಿದಿನ ಬೆಳ್ಳುಳ್ಳಿಯ ಸೇವನೆಯಿಂದ ದೇಹದ ಕೊಬ್ಬನ್ನು ನಿವಾರಿಸಿಕೊಳ್ಳಬಹುದು. 
6. ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಮೊಸರಿನ ಸೇವನೆ ಒಳ್ಳೆಯದು.
8. ರಾತ್ರಿಯ ಊಟಕ್ಕೆ ಅನ್ನ ಸೇವಿಸದೇ ಒಣ ಚಪಾತಿಯನ್ನು ಸೇವಿಸಿದರೆ ಒಳ್ಳೆಯದು. 
9. ಎಣ್ಣೆಯಲ್ಲಿ ಕರಿದ ತಿಂಡಿ ತಿನಿಸುಗಳಿಂದ ದೂರವಿರಿ.
10. ಸುಲಭವಾಗಿ ಜೀರ್ಣವಾಗುವ ಆಹಾರವನ್ನು ಸೇವಿಸಿ

ಹರ್ಷಿತಾ ಕುಲಾಲ್‌ ಕಾವು

ಟಾಪ್ ನ್ಯೂಸ್

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.