ಜಿಮ್‌ಗೆ ಚಕ್ಕರ್‌ ಹೊಡೆದ್ರಾ?


Team Udayavani, Apr 24, 2019, 6:25 AM IST

Avalu-Gym

ಜಿಮ್‌ ಅಥವಾ ಫಿಟ್‌ನೆಸ್‌ ಕ್ಲಾಸ್‌ಗೆ ಹೊಸದಾಗಿ ಸೇರಿದವರ ಉತ್ಸಾಹ ನೋಡಬೇಕು. ಇನ್ಮೇಲಿಂದ ದಿನಾ ಜಿಮ್‌ಗೆ ಹೋಗ್ತೀನಿ, ಮೂರು ತಿಂಗಳಲ್ಲಿ ಬೊಜ್ಜು ಕರಗಿಸ್ತೀನಿ ಅಂತೆಲ್ಲಾ ಪ್ರತಿಜ್ಞೆ ಮಾಡಿಕೊಳ್ತಾರೆ. ಆದ್ರೆ, ಒಂದೇ ವಾರಕ್ಕೆ ಸೋಮಾರಿತನ ಮತ್ತೆ ಹೆಗಲ ಮೇಲೆ ಬಂದು ಕೂತಿರುತ್ತೆ. ಇವತ್ಯಾಕೋ ಸುಸ್ತಾಗಿದೆ ಅಂತಲೋ, ಭಾನುವಾರ ವರ್ಕ್‌ಔಟ್‌ಗೂ ರಜ ಅಂತಲೋ ಜಿಮ್‌ಗೆ ಚಕ್ಕರ್‌ ಹೊಡೆಯುತ್ತಾರೆ.

ಒಂದು ದಿನ ಜಿಮ್‌ ಮಿಸ್‌ ಮಾಡಿದರೆ ಓಕೆ. ಆದ್ರೆ, ಸತತವಾಗಿ ಎರಡು ಅಥವಾ ಹೆಚ್ಚು ದಿನ ವರ್ಕ್‌ಔಟ್‌ ಮಾಡದೇ ಇರೋದು ಒಳ್ಳೆಯದಲ್ಲ ಅಂತಾರೆ ಫಿಟ್‌ನೆಸ್‌ ಟ್ರೇನರ್‌ಗಳು. ಹಾಗೆ ಮಾಡಿದರೆ, ಅಷ್ಟೂ ದಿನ ಜಿಮ್‌ನಲ್ಲಿ ನೀವು ಬೆವರಿಳಿಸಿದ್ದು ಕೂಡಾ ವ್ಯರ್ಥ­ವಾಗುತ್ತಂತೆ. ವಾರಗಟ್ಟಲೆ ಜಿಮ್‌ ತಪ್ಪಿಸಿದರೆ ದೇಹ ಮತ್ತೆ ತನ್ನ ತೂಕವನ್ನು ಹೆಚ್ಚಿಸಿಕೊಳ್ಳಲೂಬಹುದು!

ಜಿಮ್‌ ಬದಲಿಗೆ ಏನು?
ಅನಿವಾರ್ಯ ಸಂದರ್ಭಗಳಲ್ಲಿ ಜಿಮ್‌ಗೆ ಹೋಗಲು ಸಾಧ್ಯವಾಗದೇ ಇರಬಹುದು. ಆಗೇನು ಮಾಡಬೇಕು ಗೊತ್ತಾ?
– ಮನೆಯಲ್ಲಿಯೇ 15-20 ನಿಮಿಷ ವರ್ಕ್‌ಔಟ್‌ ಮಾಡಿ
– ವಾಕ್‌ ಅಥವಾ ಜಾಗಿಂಗ್‌ಗೆ ಹೋಗಿ
– ಜಿಮ್‌ಗೆ ಹೋಗದ ದಿನ ಆಫೀಸ್‌ನಲ್ಲಿ ಲಿಫ್ಟ್ ಬಳಸಬೇಡಿ. ಮೆಟ್ಟಿಲು ಹತ್ತಿ- ಇಳಿಯುವುದು ಕೂಡಾ ಒಳ್ಳೆಯ ವ್ಯಾಯಾಮವೇ
– ಹಸಿರು ತರಕಾರಿ, ಸಲಾಡ್‌, ಹಣ್ಣು, ಹಣ್ಣಿನ ರಸ… ಹೀಗೆ ಆರೋಗ್ಯಕರ ಡಯಟ್‌ ಪರಿಪಾಲಿಸಿ.
– ಸಕ್ಕರೆ, ಸಿಹಿ ತಿನಿಸುಗಳನ್ನು ಜಾಸ್ತಿ ತಿನ್ನಬೇಡಿ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.