ಪ್ರಗ್ನೆನ್ಸಿ ಫಿಲಾಸಫಿ: ಗರ್ಭಿಣಿ ಏಕೆ ಹಾರರ್‌ ಸಿನಿಮಾ ನೋಡಬಾರದು?


Team Udayavani, Aug 30, 2017, 12:05 PM IST

30-AVALU-2.jpg

ಮಳೆಗಾಲದಲ್ಲಿ ಗರ್ಭಿಣಿಯರಿಗೆ ಡೆಂಘೀ, ಮಲೇರಿಯಾದಂಥ ಜ್ವರಗಳು ಬಾಧಿಸಬಾರದು. ಇಂಥ ಸೊಂಕು ಮತ್ತು ಮಾರಕ ರೋಗಗಳಿಂದ ರಕ್ಷಿಸಿಕೊಳ್ಳಲು ಕೆಲವು ಮುಂಜಾಗ್ರತಾ ಕ್ರಮಗಳು ಇಲ್ಲಿವೆ…

1. ಭ್ರೂಣವು ಬೆಳವಣಿಗೆಯ ಹಂತದಲ್ಲಿರುವಾಗ ತಾಯಿಯಿಂದ ಪೌಷ್ಟಿಕತೆಯನ್ನು ಪಡೆದುಕೊಳ್ಳುತ್ತದೆ. ಆದ್ದರಿಂದ ಪೌಷ್ಟಿಕ ಆಹಾರ ಸೇವಿಸಿ, ಆರೋಗ್ಯ ಕಾಪಾಡಿಕೊಳ್ಳಬೇಕು.

2. ಗರ್ಭಾವಸ್ಥೆಯ ಸಮಯದಲ್ಲಿ ಸರಿಯಾದ ಕ್ರಮದಲ್ಲಿ ಔಷಧಗಳನ್ನು ಮತ್ತು ಲಸಿಕೆಗಳನ್ನು ತೆಗೆದುಕೊಳ್ಳಬೇಕು.

3. ಡೆಂಘೀ, ಮಲೇರಿಯಾಗಳು ಸೊಂಕು ರೋಗಗಳಾಗಿರುವುದರಿಂದ ಪೀಡಿತ ಪ್ರದೇಶಗಳ ಕಡೆಗೆ ಹೋಗದಂತೆ ಎಚ್ಚರವಹಿಸಬೇಕು.

4. ಸೋಂಕುಗಳನ್ನು ಹರಡುವ ಸೊಳ್ಳೆಗಳಿಂದ ರಕ್ಷಿಸಿಕೊಳ್ಳಲು ಮತ್ತು ಬೆಚ್ಚಗಿರಲು ಉದ್ದನೆಯ ಬಟ್ಟೆಗಳನ್ನು ಧರಿಸಬೇಕು.

5. ಸುತ್ತಲಿನ ಪರಿಸರವನ್ನು ಸ್ವತ್ಛವಾಗಿರುವಂತೆ ನೋಡಿಕೊಳ್ಳಿ. ನೀವು ಇರುವ ಕೊಠಡಿಯಲ್ಲಿ ಶುಭ್ರವಾದ ಗಾಳಿ, ಬೆಳಕು ಬರುವಂತೆ ನೋಡಿಕೊಳ್ಳಿ.

6. ಭಾರವಾದ ವಸ್ತುಗಳನ್ನು ಎತ್ತುವ ಮತ್ತು ನಿರಂತರವಾಗಿ ಕೆಲಸದಲ್ಲಿ ತೊಡಗಬೇಡಿ. ಸಮಯೋಜಿತವಾಗಿ ಮನೆಯವರ ನೆರವು ಪಡೆಯಿರಿ.

7. ಭಯ ಹುಟ್ಟಿಸುವ, ಹಾರರ್‌ ಸಿನಿಮಾಗಳನ್ನು ಮತ್ತು ಕ್ರೈಮ್‌ ಪುಸ್ತಕಗಳನ್ನು ಓದಬೇಡಿ. ಇವುಗಳಿಂದ ಮಾನಸಿಕವಾಗಿ ಉದ್ವಿಘ್ನತೆಗಳು ಎದುರಾಗಬಹುದು. ಈ ಉದ್ವಿಘ್ನತೆಗಳು ಮಗುವಿನ ಮೇಲೂ ಪರಿಣಾಮ ಬೀರಬಹುದು.

ಕವಿತಾ ದೊಡವಾಡ

ಟಾಪ್ ನ್ಯೂಸ್

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.