ಅವತಾರಪುರುಷ ಶ್ರೀರಾಮ


Team Udayavani, Apr 21, 2021, 12:47 PM IST

Untitled-2

ಒಬ್ಬ ಈಜು ಬಾರದಿರುವ ಮನುಷ್ಯ ಪ್ರವಾಹದಲ್ಲಿ ಸಿಲುಕಿದಾಗ, ಈಜಿನಲ್ಲಿ ಪರಿಣಿತನಾದವನು ಬಂದು, ಪ್ರವಾಹದಲ್ಲಿ ಸಿಲುಕಿದವನನ್ನು ಪಾರು ಮಾಡುತ್ತಾನೆ. ಪಾರು ಮಾಡಿದವನ ಪೂರ್ಣ ಕಾರ್ಯವನ್ನು ನೋಡದಿದ್ದರೆ ಇವನೂ ಒಬ್ಬ ಪ್ರವಾಹದಲ್ಲಿ ನಮ್ಮಂತೆಯೇ ಸಿಲುಕಿರುವವನು ಎಂದಷ್ಟೇ ಭಾವಿಸಬಹುದು.

ಹಾಗೆಯೇ ಲೌಕಿಕ ಜೀವನವನ್ನು ಮಾಡುತ್ತಿರುವ ಮನುಷ್ಯರ ಮಧ್ಯದಲ್ಲಿ ಒಬ್ಬ ಅವತಾರ ಪುರುಷನು ಜನಿಸಿದರೂ ಆತ ಸಾಮಾನ್ಯ ಜನರಿಗೆ ಉಳಿದೆಲ್ಲ ಮನುಷ್ಯರಂತೆಯೇ ಕಾಣುತ್ತಾನೆ. ಅವತಾರಪುರುಷನ ಗುಣ, ನಡವಳಿಕೆಗಳನ್ನು ಗುರುತಿಸಲು ಸಾಮಾನ್ಯ ದೃಷ್ಟಿ ಸಾಲದು. ಅವತಾರ ಪುರುಷರು ಲೌಕಿಕವಾದ ಜೀವನವನ್ನೇ ಮಾಡುತ್ತಿದ್ದರೂ, ಅವರ ಜೀವನದ ಉದ್ದೇಶ ಲೋಕಕಲ್ಯಾಣವೇ ಆಗಿರುತ್ತದೆ. ಪ್ರವಾಹದಿಂದ ಪಾರು ಮಾಡುವವನ ಉದಾಹರಣೆಯನ್ನು ಶ್ರೀರಂಗ ಮಹಾಗುರುಗಳು ಕೊಟ್ಟು, ಅವತಾರಪುರುಷರಿಗೂ- ಸಾಮಾನ್ಯ ಮನುಷ್ಯರಿಗೂ ಇರುವ ವ್ಯತ್ಯಾಸವನ್ನು ವಿವರಿಸಿದ್ದಾರೆ.

ಶ್ರೀರಾಮನಲ್ಲಿ ಜಿತೇಂದ್ರಿಯತ್ವವಿತ್ತು; ಸ್ಥಿತ ಪ್ರಜ್ಞತ್ವವಿತ್ತು; ತಪಸ್ಸಿನಿಂದ ಮಾತ್ರ ಅರಿತುಕೊಳ್ಳಬಹುದಾದ ಶ್ರೀರಾಮನ ನಡೆಯು, ಅವನ ಜೀವನದ ಒಂದೊಂದು ಹೆಜ್ಜೆಯೂ ಧರ್ಮಮಯವಾಗಿತ್ತು ಎಂಬುದನ್ನು ಅರಿತು ರಾಮೋ ವಿಗ್ರಹವಾನ್‌ ಧರ್ಮಃ’ (ಮೂರ್ತಿಮತ್ತಾದ ಧರ್ಮವೇ ಶ್ರೀರಾಮನು) ಎಂದು ಮಹರ್ಷಿ ವಾಲ್ಮೀಕಿಯವರು ಕೊಂಡಾಡಿದ್ದಾರೆ. ಶ್ರೀರಾಮನು ಆದರ್ಶ ಪುತ್ರ, ಆದರ್ಶ ಪತಿ,ಆದರ್ಶ ರಾಜ ಹಾಗೂ ಆದರ್ಶ ಮಿತ್ರನಾಗಿದ್ದಾನೆ. ವಾಲ್ಮೀಕಿಗಳು ತಮ್ಮ ತಪೋದೃಷ್ಟಿಯಿಂದ ಕಂಡಶ್ರೀರಾಮನಲ್ಲಿದ್ದ ಧರ್ಮದ ನಡೆಯಿಂದ ಕೂಡಿದ ಸೂಕ್ಷ್ಮ ವಿಷಯಗಳನ್ನು ಗುರುತಿಸುವ ಮನಸ್ಸನ್ನು ಶ್ರೀರಾಮನೇ ಅನುಗ್ರಹಿಸ ಬೇಕೆಂದು ಪುಣ್ಯತಮವಾದ ಈ ಶ್ರೀರಾಮನವಮಿಯ ಶುಭ ಸಂದರ್ಭದಲ್ಲಿ ಶ್ರೀರಾಮನನ್ನೇ ಪ್ರಾರ್ಥಿಸೋಣ.

 

-ಶ್ರೀವಿದ್ಯಾ .ಸಿ. ಭಟ್

ಟಾಪ್ ನ್ಯೂಸ್

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

ಯುಗಾದಿ ಮರಳಿ ಬರುತಿದೆ…

ಯುಗಾದಿ ಮರಳಿ ಬರುತಿದೆ…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.