ಓ ಗುಲಾಬಿಯೇ…


Team Udayavani, Oct 17, 2018, 6:00 AM IST

1.jpg

ಈಜಿಪ್ತಿನ ಖ್ಯಾತ ರಾಣಿ ಕ್ಲಿಯೋಪಾತ್ರಳ ಸೌಂದರ್ಯ ಗುಲಾಬಿ ಜಲದಲ್ಲಿ ಅಡಗಿತ್ತು. ದೇಹ ಮತ್ತು ಮನಸ್ಸಿನ ಆಹ್ಲಾದ, ಆರೋಗ್ಯಕ್ಕಾಗಿ ಮೈಕೆಲೆಂಜೆಲೋ, ಗುಲಾಬಿ ಜಲದ ಚಹಾ ಸವಿಯುತ್ತಿದ್ದುದು ಚರಿತ್ರೆ. ಮೊಘಲರ ರಾಣಿಯರು ಗುಲಾಬಿ ಜಲವನ್ನು ಹಾಲು, ಜೇನು, ಸಮುದ್ರ ಉಪ್ಪು ಇತ್ಯಾದಿಗಳ ಜೊತೆ ಬಳಸಿ, ಸೌಂದರ್ಯವರ್ಧಕ ಹಾಗೂ ಸೌಂದರ್ಯ ರಕ್ಷಕಗಳನ್ನು ಬಳಸುತ್ತಿದ್ದುದು ಐತಿಹ್ಯ. ಇಂಥ ಗುಲಾಬಿ ಜಲವನ್ನು ಮನೆಯಲ್ಲಿಯೇ ತಯಾರಿಸೋದು ಹೇಗೆ ಗೊತ್ತಾ? 

ಬೇಕಾಗುವ ಸಾಮಗ್ರಿ: 8-10 ತಾಜಾ ಗುಲಾಬಿ ಹೂಗಳು, 1ರಿಂದ ಒಂದೂವರೆ ಲೀಟರ್‌ನಷ್ಟು ಡಿಸ್ಟಿಲ್ಡ್‌ ವಾಟರ್‌ (ಭಟ್ಟಿ ಇಳಿಸಿದ ಶುದ್ಧ ನೀರು)

ಮಾಡುವ ವಿಧಾನ: ಮೊದಲು ಒಂದು ಪಾತ್ರೆಯಲ್ಲಿ ಗುಲಾಬಿ ಹೂವುಗಳ ಪಕಳೆಗಳನ್ನು ತೆಗೆದುಕೊಂಡು, ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ನಂತರ, ಒಂದು ಮಣ್ಣಿನ ಗಡಿಗೆಯಲ್ಲಿ ಈ ಗುಲಾಬಿ ದಳಗಳನ್ನು ತೆಗೆದುಕೊಂಡು, ಅದರಲ್ಲಿ ನೀರು ಹಾಕಿ. ಪಾತ್ರೆಯನ್ನು ಮುಚ್ಚಿ, ಸಣ್ಣ ಉರಿಯಲ್ಲಿ ಬಿಸಿ ಮಾಡಿ. ಹೀಗೆ ಬಿಸಿಯಾದ ಗುಲಾಬಿಯ ಪಕಳೆಗಳು ಬಣ್ಣ ಕಳೆದುಕೊಳ್ಳುವವರೆಗೆ ಬಿಸಿ ಮಾಡಿ. ನಂತರ ಸೋಸಿ, ಗುಲಾಬಿ ಜಲವನ್ನು ಗಾಜಿನ ಬಾಟಲಿಯಲ್ಲಿ ಸಂಗ್ರಹಿಸಿಡಿ. 

ಸೌಂದರ್ಯವರ್ಧಕವಾಗಿ ಗುಲಾಬಿ ಜಲ
– ಮೇಕಪ್‌ ರಿಮೂವರ್‌
ಎರಡು ಚಮಚ ಗುಲಾಬಿ ಜಲಕ್ಕೆ 1 ಚಮಚ ಬಿಸಿ ಮಾಡಿದ ಕೊಬ್ಬರಿ ಎಣ್ಣೆ ಬೆರೆಸಿ, ಹತ್ತಿಯ ಉಂಡೆಯಲ್ಲಿ ಅದ್ದಿ, ಮುಖದ ಮೇಕಪ್‌ ತೆಗೆಯಲು ಉಪಯೋಗಿಸಬಹುದು. 
– ಬಾಡಿ ಮಾಯಿಶ್ಚರೈಸರ್‌
20 ಚಮಚ ಬಾದಾಮಿ ತೈಲಕ್ಕೆ, 15 ಚಮಚ ಶುದ್ಧ ಗುಲಾಬಿ ಜಲವನ್ನು ಬೆರೆಸಿ, ಮೈಗೆ ಲೇಪಿಸಿ ಮಾಲೀಶು ಮಾಡಿದರೆ, ಚರ್ಮದ ಹೊಳಪು ಮತ್ತು ಸ್ನಿಗ್ಧತೆ ವರ್ಧಿಸುತ್ತದೆ.
– ಮೊಡವೆ ನಿವಾರಕ
 10 ಚಮಚ ಗುಲಾಬಿಜಲ, 10 ಚಮಚ ಕಡಲೆಹಿಟ್ಟು, 2 ಚಮಚ ಕಿತ್ತಳೆ ರಸ, 1/2 ಚಮಚ ಗ್ಲಿಸರಿನ್‌ ಹಾಗೂ 2 ಚಿಟಿಕೆ ಅರಿಶಿನವನ್ನು ಚೆನ್ನಾಗಿ ಮಿಶ್ರಣ ಮಾಡಿ, ಫೇಸ್‌ ಕ್ರೀಮ್‌ ತಯಾರಿಸಿ. ಮಿಶ್ರಣ ದಪ್ಪವಾಗಿದ್ದರೆ ಸ್ವಲ್ಪ ಗುಲಾಬಿ ಜಲ ಬೆರೆಸಿ, ತೆಳ್ಳಗೆ ಮಾಡಿಕೊಳ್ಳಿ. ಇದನ್ನು ಮೊಡವೆಯ ಮೇಲೆ ಲೇಪಿಸಿ 15 ನಿಮಿಷ ಬಿಟ್ಟು ಮುಖ ತೊಳೆಯಿರಿ. ನಂತರ ಸ್ಕಿನ್‌ ಟೋನರ್‌ ಆಗಿ ಗುಲಾಬಿ ಜಲ ಲೇಪಿಸಿದರೆ, ಮೊಡವೆ, ಕಲೆ ನಿವಾರಣೆಯಾಗುತ್ತದೆ.
– ಕಪ್ಪು ವರ್ತುಲ ನಿವಾರಣೆಗೆ
ಮೂರು ಚಮಚ ಗುಲಾಬಿ ಜಲದ ಜೊತೆಗೆ 2 ಚಮಚ ಸೌತೆಕಾಯಿ ರಸ ಹಾಗೂ 2 ಚಮಚ ಜೇನು ಬೆರೆಸಿ ಹತ್ತಿಯ ಉಂಡೆಯಲ್ಲಿ ಅದ್ದಿ ಲೇಪಿಸಿದರೆ ಕಣ್ಣಿನ ಸುತ್ತಲಿನ ಕಪ್ಪು ವರ್ತುಲ ನಿವಾರಣೆಯಾಗುತ್ತದೆ. 

 ಡಾ. ಅನುರಾಧಾ ಕಾಮತ್‌

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.