ರೋಸ್‌ ವಾಟರ್‌ ಸಿಂಪಲ್‌ ಟಿಪ್ಸ್‌


Team Udayavani, Nov 6, 2019, 4:00 AM IST

rose-water

-ಪ್ರತಿ ರಾತ್ರಿ ಮಲಗುವ ಮುನ್ನ ಮುಖ ತೊಳೆದು, ರೋಸ್‌ವಾಟರ್‌ ಹಚ್ಚಿದರೆ ತ್ವಚೆ ಮೃದುವಾಗುತ್ತದೆ.

-ಕಡಲೆಹಿಟ್ಟು 2 ಚಮಚ, ಚಿಟಿಕೆ ಅರಿಶಿನ ಮತ್ತು ರೋಸ್‌ ವಾಟರ್‌ ಬೆರೆಸಿ, ಫೇಸ್‌ಪ್ಯಾಕ್‌ ಹಾಕಿದರೆ ಮುಖದ ಜಿಡ್ಡು, ಕಲೆ ಮಾಯವಾಗುತ್ತದೆ.

-ಸೌತೆಕಾಯಿರಸಕ್ಕೆ 2 ಚಮಚ ರೋಸ್‌ವಾಟರ್‌ ಬೆರೆಸಿ ಮುಖಕ್ಕೆ ಹಚ್ಚಿ, 20 ನಿುಷಗಳ ನಂತರ ತಣ್ಣೀರಿನಲ್ಲಿ ತೊಳೆಯಿರಿ. ವಾರಕ್ಕೊಮ್ಮೆ ಹೀಗೆ ಮಾಡಿದರೆ, ಚರ್ಮಕ್ಕೆ ಕಾಂತಿ ಸಿಗುವುದು.

-ಒಂದು ಸ್ಪ್ರೆಯರ್‌ಗೆ ರೋಸ್‌ವಾಟರ್‌ ಹಾಕಿ, ಫ್ರಿಡ್ಜ್ನಲ್ಲಿ ಇಟ್ಟುಕೊಳ್ಳಿ. ಬಿಸಿಲಿನಿಂದ ಬಂದಾಗ ಮುಖಕ್ಕೆ ಸ್ಪ್ರೆ ಮಾಡಿಕೊಂಡರೆ, ಸೂರ್ಯನ ಕಿರಣಗಳಿಂದ ಚರ್ಮಕ್ಕಾದ ಹಾನಿಯನ್ನು ತಡೆಯಬಹುದು.

-2 ಚಮಚ ರೋಸ್‌ವಾಟರ್‌ಗೆ 2 ಚಮಚ ಕೊಬ್ಬರಿ ಎಣ್ಣೆ ಸೇರಿಸಿ, ಹತ್ತಿಯಿಂದ ಮುಖಕ್ಕೆ ಉಜ್ಜಿ ಮೇಕಪ್‌ ರಿಮೂವರ್‌ನಂತೆ ಬಳಸಬಹುದು.

-ಮುಲ್ತಾನಿ ಮಿಟ್ಟಿಗೆ ರೋಸ್‌ವಾಟರ್‌ ಹಾಕಿ ಕಲಸಿ, ವಾರಕ್ಕೆರಡು ಬಾರಿ ಫೇಸ್‌ಪ್ಯಾಕ್‌ ಹಾಕಿಕೊಳ್ಳಿ.

-ರೋಸ್‌ವಾಟರ್‌ಗೆ ಲಿಂಬೆರಸ ಬೆರೆಸಿ, ಹತ್ತಿಯಿಂದ ಮುಖಕ್ಕೆ ಹಚ್ಚಿ, ಅರ್ಧ ಗಂಟೆ ಬಿಟ್ಟು ಮುಖ ತೊಳೆದರೆ ಮೊಡವೆ ಕಲೆ ಮಾಯವಾಗುವುದು.

* ಶ್ರುತಿ ಕೆ.ಎಸ್‌.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.