ಹತ್ತೇ ನಿಮಿಷದಲ್ಲಿ ತಲೆನೋವನ್ನು ಓಡಿಸಿ…


Team Udayavani, Jul 18, 2018, 6:00 AM IST

1.jpg

ಬೆಳಗ್ಗೆದ್ದರೆ ಮನೆಕೆಲಸ, ಮಕ್ಕಳ ಕಿರಿಕಿರಿ, ಗಂಡನ ಗಡಿಬಿಡಿ, ಆಫೀಸಿನಲ್ಲಿ ಬಾಸ್‌ ಕೊಡುವ ಟಾಸ್ಕ್ಗಳು, ಇವೆಲ್ಲ ಮುಗಿಸಿ ಮತ್ತೆ ಸಂಜೆ ಬಂದಾಗ ಅದೇ ಮನೆಗೆಲಸ… ಔದ್ಯೋಗಿಕ ಮಹಿಳೆಯ ಒತ್ತಡದ ಬದುಕು ಅನೇಕ ಸಲ ತಲೆಚಿಟ್ಟು ಹಿಡಿಸುವಂತೆ ಮಾಡುತ್ತೆ. ತಲೆನೋವನ್ನು ಸೃಷ್ಟಿಸುತ್ತೆ. ಆಗಿಂದಾಗ್ಗೆ ಬರುವ ಈ ತಲೆನೋವನ್ನು ಸುಲಭದಲ್ಲಿ ಓಡಿಸುವುದು ಹೇಗೆ? ಹತ್ತೇ ನಿಮಿಷದಲ್ಲಿ ಮೊದಲಿನಂತಾಗುವುದು ಹೇಗೆ? 

1. ಮೂರ್ನಾಲ್ಕು ಹನಿ ಲವಂಗ ಎಣ್ಣೆಗೆ, ಒಂದೂವರೆ ಚಮಚ ಕೊಬ್ಬರಿ ಎಣ್ಣೆಯನ್ನು ಬೆರೆಸಿಕೊಂಡು, ಹಣೆಗೆ ಚೆನ್ನಾಗಿ ಮಸಾಜ್‌ ಮಾಡಿಕೊಳ್ಳಬೇಕು. ಹತ್ತೇ ನಿಮಿಷದಲ್ಲಿ ತಲೆನೋವು ಓಡಿಹೋಗುತ್ತೆ.

2. ಸವಿಸ್ತಾರವಾದ ಯಾವುದೇ ಸಂಗತಿಯನ್ನೂ ನೋಡುತ್ತಾ, ಕಳೆದುಹೋಗಿ. ಆಕಾಶದ ಮೋಡಗಳ ಚಲನೆ ಇಲ್ಲವೇ ಸಮುದ್ರದಲ್ಲಿನ ಅಲೆಗಳನ್ನು ನೋಡುತ್ತಾ ಕುಳಿದರೆ, ತಲೆನೋವು ಅತಿಶೀಘ್ರವೇ ಮಾಯವಾಗುತ್ತೆ.

3. ಅಡಕೆ- ವೀಳ್ಯದೆಲೆಯನ್ನು ಚೆನ್ನಾಗಿ ಜಜ್ಜಿ ಪೇಸ್ಟ್‌ ಮಾಡಿ, ಅದನ್ನು ಹಣೆಗೆ ಹಚ್ಚಿಕೊಂಡರೆ, ಆರಾಮದಾಯಕ ಅನುಭವವಾಗುತ್ತದೆ. ವಿಕ್ಸ್‌, ಜಂಡುಬಾಮ್‌ನಂತೆ ತಲೆನೋವನ್ನು ಹೀರಿಕೊಳ್ಳುವ ಶಕ್ತಿ ಈ ಪೇಸ್ಟ್‌ಗಿರುತ್ತೆ.

4. ಎರಡು ಹನಿ ಪುದೀನ ಎಣ್ಣೆಗೆ, ತುಸು ಬಾದಾಮಿ ಎಣ್ಣೆಯನ್ನು ಮಿಕ್ಸ್‌ ಮಾಡಿ, ಹಣೆಗೆ ಚೆನ್ನಾಗಿ ಹಚ್ಚಿಕೊಂಡರೆ ರಿಲ್ಯಾಕ್ಸ್‌ ಸಿಗುತ್ತದೆ. ತಲೆ ಹಗುರವಾದಂತೆ ಅನ್ನಿಸುತ್ತದೆ.

5. ತುಳಸಿ ಎಲೆಗಳನ್ನು ಚೆನ್ನಾಗಿ ಕುದಿಸಿ, ಆ ನೀರಿಗೆ ಜೇನುತುಪ್ಪ ಬೆರೆಸಿ, ಕುಡಿದರೆ ಮೆದುಳಿಗೆ ರಕ್ತಸಂಚಾರ ಸುಗಮಗೊಂಡು, ತಲೆನೋವು ನಿವಾರಣೆಯಾಗುತ್ತದೆ.

6. ಒಂದು ನಿಶ್ಶಬ್ದ ಜಾಗದಲ್ಲಿ ಕುಳಿತು, ಐದಾರು ನಿಮಿಷ ಕೋಳಿನಿದ್ರೆ ಮಾಡಿದರೂ ತಲೆನೋವು ನಿವಾರಣೆಯಾಗುತ್ತೆ.
 

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.