“ದಂತ’ದ ಗೊಂಬೆ


Team Udayavani, Sep 26, 2018, 6:00 AM IST

e-2.jpg

ಹಲ್ಲು ಫ‌ಳಫ‌ಳ ಅಂತಿದ್ರೆ, ಮುಖಕ್ಕೂ ಒಂದು ಹೊಳಪು. ಆದರೆ, ಮುಖದ ಕಾಂತಿಗೆ ನೀಡುವಷ್ಟು ಆದ್ಯತೆಯನ್ನು ನಾವು ದಂತಪಂಕ್ತಿಗೆ ನೀಡುವುದು ಬಹಳ ಕಡಿಮೆ. ನಿಮ್ಮ ಹಲ್ಲು ಸದಾ ಚಂದ್ರನ ತುಣುಕಿನಂತೆ ಬೆಳ್ಳಗಿರಲು ಮಾಡಬೇಕಾದ್ದೇನು?

1. ತುಸು ಬೆಚ್ಚನೆಯ ನೀರಿಗೆ ಒಂದು ಚಮಚ ಕೊಬ್ಬರಿ ಎಣ್ಣೆಯನ್ನು ಮಿಕ್ಸ್‌ ಮಾಡಿ, 3- 4 ಸಲ ಬಾಯಿ ಮುಕ್ಕಳಿಸಬೇಕು. ಇಲ್ಲವೇ ಒಂದೆರಡು ಹನಿ ಕೊಬ್ಬರಿ ಎಣ್ಣೆಯನ್ನು ಟೂತ್‌ಬ್ರಶ್‌ ಮೇಲೆ ಸಿಂಪಡಿಸಿ, ಚೆನ್ನಾಗಿ ಹಲ್ಲುಜ್ಜಬೇಕು. ಇದರಿಂದ ಹಲ್ಲುಗಳು ಶುಭ್ರತೆ ಹೊಂದುವುದಲ್ಲದೇ, ಕಾಂತಿಯನ್ನೂ ಪಡೆದುಕೊಳ್ಳುತ್ತವೆ.

2. ಸೇಬಿನಿಂದ ತಯಾರಿಸಿದಂಥ ವಿನೇಗರ್‌ಗೆ ಬ್ಯಾಕ್ಟೀರಿಯಾಗಳನ್ನು ನಾಶಪಡಿಸುವ ಶಕ್ತಿ ಇರುವುದರಿಂದ, ಹಲ್ಲುಗಳನ್ನು ಇದರಿಂದಲೂ ಸ್ವತ್ಛಗೊಳಿಸಬಹುದು. 5 ನಿಮಿಷದ ಬಳಿಕ ಬಾಯಿ ಮುಕ್ಕಳಿಸಿದರೆ, ದುರ್ವಾಸನೆ ದೂರವಾಗಿ, ಹಲ್ಲುಗಳು ಹೊಳಪು ಹೊಂದುತ್ತವೆ.

3. ಲಿಂಬೆಹಣ್ಣಿನ ಸಿಪ್ಪೆಗಿಂತ ಅತ್ಯುತ್ತಮ ಬ್ರಶ್‌ ಬೇಕೇ? ಸಿಪ್ಪೆಯಿಂದ ಹಲ್ಲನ್ನು ಸಂಪೂರ್ಣವಾಗಿ ಸ್ವತ್ಛಗೊಳಿಸಿ, 10 ನಿಮಿಷದ ನಂತರ ಬೆಚ್ಚಗಿನ ನೀರಿನಲ್ಲಿ ಬಾಯಿ ಮುಕ್ಕಳಿಸಬೇಕು. ನಿತ್ಯವೂ ಈ ಅಭ್ಯಾಸ ರೂಢಿಸಿಕೊಂಡರೆ, ಹಲ್ಲುಗಳು ಹುಣ್ಣಿಮೆಯ ಬೆಳಕನ್ನು ಸು#ರಿಸುತ್ತವೆ.

4. ತುಸು ನೀರಿನಲ್ಲಿ ಬೇಕಿಂಗ್‌ ಸೋಡಾವನ್ನು ಹಾಕಿ, ಪೇಸ್ಟ್‌ ಮಾಡಿ, ಅದನ್ನು ಟೂತ್‌ ಪೇಸ್ಟ್‌ನಂತೆಯೇ ಬಳಸಬೇಕು. ಹಲ್ಲಿನ ಕಾಂತಿಯನ್ನು ಹೆಚ್ಚಿಸಲು ಇದು ಕೂಡ ಒಂದು ಸರಳ ಮಾರ್ಗ.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.