ಚಳಿಗಾಲಕ್ಕೆ ಸಿಂಪಲ್‌ ಟಿಪ್ಸ್‌


Team Udayavani, Dec 18, 2019, 4:47 AM IST

cv-4

ಚಳಿಗಾಲ ಮತ್ತು ಶುಷ್ಕ ಹವೆ, ಸೊಂಪಾದ ಕೂದಲಿಗೆ ಹಾನಿ ಮಾಡುವ ಎರಡು ಅಂಶಗಳು. ಕೂದಲು ಉದುರುವುದು, ತಲೆಹೊಟ್ಟು, ಕೂದಲು ಒಣಗಿ ತುಂಡಾಗುವುದು ಮುಂತಾದ ಸಮಸ್ಯೆಗಳು ಚಳಿಗಾಲದಲ್ಲಿಯೇ ಹೆಚ್ಚಾಗಿ ಕಾಡುವುದು. ಹಾಗಾಗಿ, ಮಾಗಿಯ ಕಾಲದಲ್ಲಿ ಕೂದಲಿನ ಆರೈಕೆ ಮಾಡುವುದು ಅಗತ್ಯ. ಚಳಿಗಾಲದಲ್ಲಿ ಈ ಕೆಳಗಿನ ಟಿಪ್ಸ್‌ಗಳನ್ನು ಅನುಸರಿಸಿದರೆ ಕೂದಲು ಆರೋಗ್ಯವಾಗಿರುತ್ತದೆ.

– ಅಗತ್ಯಕ್ಕಿಂತ ಹೆಚ್ಚು ಶ್ಯಾಂಪೂ ಬಳಸಿದರೆ ತಲೆಯ ಚರ್ಮ ಶುಷ್ಕವಾಗಿ ಹೆಚ್ಚು ಕೂದಲು ಉದುರುತ್ತದೆ. ಹಾಗಾಗಿ, ಶ್ಯಾಂಪೂವನ್ನು ನೇರವಾಗಿ ಬಳಸದೆ, ಸ್ವಲ್ಪ ನೀರು ಬೆರೆಸಿ, ಕೂದಲಿನ ಬುಡಕ್ಕೆ ಹಚ್ಚಿ.

– ಹೇರ್‌ ಡ್ರೈಯರ್‌, ಹೇರ್‌ ಸ್ಟ್ರೇಟ್ನರ್‌ಗಳ ಶಾಖದಿಂದ ಕೂದಲು ಮತ್ತಷ್ಟು ಡ್ರೈ ಆಗುತ್ತದೆ. ಹಾಗಾಗಿ, ಚಳಿಗಾಲದಲ್ಲಿ ಸಿಂಪಲ್‌ ಹೇರ್‌ಸ್ಟೈಲ್‌ಗ‌ಳನ್ನು ಅನುಸರಿಸಿ.

-ದೇಹದಲ್ಲಿ ನೀರಿನ ಅಂಶ ಕಡಿಮೆಯಾದರೂ ಕೂದಲು ಉದುರಬಹುದು. ಚಳಿಗಾಲದಲ್ಲಿ ದೇಹಕ್ಕೆ ಅಗತ್ಯವಿದ್ದಷ್ಟು ನೀರು ಕುಡಿಯಿರಿ.

-ಚಳಿ ಇದೆ ಅಂತ ಬಿಸಿ ನೀರಿನಿಂದ ತಲೆಗೆ ಸ್ನಾನ ಮಾಡುವುದರಿಂದಲೂ ಕೂದಲಿಗೆ ಹಾನಿಯಾಗುತ್ತದೆ. ಉಗುರು ಬೆಚ್ಚಗಿನ ನೀರಿನಿಂದ ಕೂದಲು ತೊಳೆಯುವುದು ಉತ್ತಮ.

– ಸ್ನಾನಕ್ಕೂ ಅರ್ಧ ಗಂಟೆ ಮುನ್ನ ಕೂದಲಿನ ಬುಡಕ್ಕೆ ಲಿಂಬೆರಸ ಅಥವಾ ಆ್ಯಪಲ್‌ ಸಿಡೆರ್‌ ವಿನೆಗರ್‌ ಹಚ್ಚಿದರೆ, ತಲೆಹೊಟ್ಟು ನಿವಾರಣೆಯಾಗುತ್ತದೆ.

– ಒಣ ಹವೆಯಿಂದಾಗಿ ಚರ್ಮ ಬಿರುಕು ಬಿಡುವಂತೆ ಕೂದಲಿನ ಬುಡ ಕೂಡಾ ಒಣಗುತ್ತದೆ. ಅದನ್ನು ತಡೆಯಲು, ವಾರಕ್ಕೊಮ್ಮೆ ಕೂದಲಿನ ಬುಡಕ್ಕೆ ಎಣ್ಣೆ ಹಚ್ಚಿ ಮಸಾಜ್‌ ಮಾಡಿ.

– ಗುಂಗುರು ಕೂದಲಿನವರು ಸಲ್ಫೆಟ್‌ ಫ್ರೀ ಶ್ಯಾಂಪೂ, ಮರದ ಬಾಚಣಿಗೆ ಬಳಸಬಹುದು.
– ಮಾರುಕಟ್ಟೆಯಲ್ಲಿರುವ ಉತ್ತಮ ಹೇರ್‌ ಮಾಯಿಶ್ಚರೈಸರ್‌ಗಳನ್ನು ಬಳಸಿ ಚಳಿಗಾಲದಿಂದ ರಕ್ಷಣೆ ಪಡೆಯಬಹುದು.

-ಹೇರ್‌ ಡ್ರೈಯರ್‌ ಬಳಸುವ ಬದಲು ಒಣ ಟವಲ್‌ನಿಂದ ಮೃದುವಾಗಿ ಉಜ್ಜಿದರೆ ಕೂದಲು ತುಂಡಾಗುವುದಿಲ್ಲ.

– ಕೂದಲು ಒರೆಸಲೆಂದೇ ಪ್ರತ್ಯೇಕ ಟವೆಲ್‌ ಬಳಸಿ.
-ಹೊರಗೆ ಹೋಗುವಾಗ ಟೊಪ್ಪಿ, ದುಪಟ್ಟಾದಿಂದ ಕೂದಲನ್ನು ಕವರ್‌ ಮಾಡಿಕೊಳ್ಳಿ.

-ದಾಸವಾಳ, ನೆಲ್ಲಿಕಾಯಿ, ಮೆಂತ್ಯೆ ಹಿಟ್ಟು, ಬಾಳೆಹಣ್ಣು, ಬೆಣ್ಣೆ ಹಣ್ಣು, ಮೊಸರು ಮುಂತಾದ ನೈಸರ್ಗಿಕ ಮಾಯಿಶ್ಚರೈಸರ್‌ಗಳಿಂದ ಹೇರ್‌ಪ್ಯಾಕ್‌ ತಯಾರಿಸಿ ಬಳಸಿ.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.