ನಿದ್ದೆ ನೀ ಎಲ್ಲಿದ್ದೆ?


Team Udayavani, Jun 19, 2019, 5:00 AM IST

v-3

ರಾತ್ರಿ ಬೇಗ ನಿದ್ರೆ ಬರೋದಿಲ್ಲ, ಬೆಳಗ್ಗೆ ಬೇಗ ಏಳ್ಳೋಕೆ ಆಗೋದಿಲ್ಲ… ಇದು ಅನೇಕರ ಸಮಸ್ಯೆ. ಮಹಿಳೆಯರ ಪಾಲಿಗಂತೂ ಇದು ತುಂಬಾ ಕಷ್ಟದ ವಿಷಯ. ಇನ್ನೊಂದರ್ಧ ಗಂಟೆ ಮಲಗುತ್ತೇನೆ ಅಂತ ಅಲರಾಂನ ತಲೆ ಮೊಟಕುವಂತಿಲ್ಲ. ಯಾಕಂದ್ರೆ, ಏಳುವುದು ಚೂರು ಲೇಟಾದರೂ ಅಂದಿನ ಕೆಲಸಗಳು ಹಳಿ ತಪ್ಪುತ್ತವೆ. ಮಕ್ಕಳಿಗೆ ಸ್ಕೂಲ್‌ ಬಸ್‌ ತಪ್ಪುತ್ತದೆ, ಗಂಡನಿಗೂ ಆಫೀಸ್‌ಗೆ ಲೇಟಾಗುತ್ತದೆ. ಇನ್ನು ಉದ್ಯೋಗಸ್ಥ ಮಹಿಳೆಯರ ಪಾಡನ್ನು ಕೇಳುವುದೇ ಬೇಡ. ಹಾಗಾದ್ರೆ, ಈ ಸಮಸ್ಯೆಗೆ ಪರಿಹಾರವೇನು? ನಿದ್ರಾಹೀನತೆಯಿಂದ ಪಾರಾಗಿ, ಬೆಳಗ್ಗೆ ಉಲ್ಲಾಸದಿಂದ ಏಳಬೇಕು ಅಂತಿದ್ರೆ ಏನು ಮಾಡಬೇಕು ಅಂದಿರಾ? ಇಲ್ಲಿದೆ ನೋಡಿ ಟಿಪ್ಸ್‌…

– ರಾತ್ರಿ ತಡವಾಗಿ ಮಲಗುವ ಅಭ್ಯಾಸವಿದ್ದವರಿಗೆ ಬೆಳಗ್ಗೆ ಬೇಗ ಎಚ್ಚರವಾಗುವುದಿಲ್ಲ. ಹಾಗಾಗಿ, ಬೇಗ ಮಲಗುವುದನ್ನು ರೂಢಿಸಿಕೊಳ್ಳಿ.

– ಸಂಜೆ ವೇಳೆ ವ್ಯಾಯಾಮ ಅಥವಾ ಜಿಮ್‌ನಲ್ಲಿ ವಕೌìಟ್‌ ಮಾಡಿದರೆ ರಾತ್ರಿ ಚೆನ್ನಾಗಿ ನಿದ್ದೆ ಬರುತ್ತದೆ. ಹತ್ತು ನಿಮಿಷ ವಾಕಿಂಗ್‌ ಮಾಡಿದರೂ ಆದೀತು.

-ಆಹಾರ ಸೇವಿಸಿದ ತಕ್ಷಣ ಮಲಗುವುದು ಸರಿಯಲ್ಲ. ಇದು ಅಜೀರ್ಣ ಸಮಸ್ಯೆಯನ್ನುಂಟು ಮಾಡುವುದಲ್ಲದೆ, ನಿದ್ರಾಹೀನತೆಗೂ ಕಾರಣವಾಗುತ್ತದೆ. ಮಲಗುವ ಕನಿಷ್ಠ 3 ಗಂಟೆ ಮುಂಚೆ ಊಟ ಮಾಡಬೇಕು. ಮಾಂಸಾಹಾರವಾದರೆ 4-5 ಗಂಟೆಗಳ ಮುಂಚೆ ಸೇವಿಸಬೇಕು.

– ಮಗುವಿನಂತೆ ಮಲಗುವುದು ಅಂತಾರೆ. ಅಂದರೆ, ಮಕ್ಕಳಿಗೆ ಯಾವ ಚಿಂತೆಯೂ ಇರುವುದಿಲ್ಲ. ಈ ಕಾರಣದಿಂದಲೇ ಮಕ್ಕಳು ಹಾಸಿಗೆಗೆ ಜಾರಿದೊಡನೆ ನಿದ್ದೆ ಹೋಗುತ್ತಾರೆ. ಹಾಗೆಯೇ, ಮಲಗುವಾಗ ಎಲ್ಲ ಚಿಂತೆಗಳನ್ನು ದೂರ ಮಾಡಿದರೆ ಬೇಗ ನಿದ್ದೆ ಬರುತ್ತದೆ.

-ಮಲಗುವ ಮುನ್ನ ಹತ್ತು ನಿಮಿಷ ಕಣ್ಣು ಮುಚ್ಚಿ ಕುಳಿತು, ನಾಳೆ ಮಾಡಬೇಕಾದ ಕೆಲಸಗಳ ಕುರಿತು ಮನದಲ್ಲೇ ಲೆಕ್ಕಾಚಾರ ಹಾಕಿ. ನಂತರ ಐದು ನಿಮಿಷ ದೀರ್ಘ‌ವಾಗಿ ಉಸಿರಾಡಿ, ಎಲ್ಲ ವಿಚಾರಗಳನ್ನೂ ಮರೆತು ದಿಂಬಿಗೆ ತಲೆ ಕೊಡಿ.

– ಮಲಗುವ ಒಂದು ಗಂಟೆಗೂ ಮುನ್ನ ಟಿ.ವಿ. ಆಫ್ ಮಾಡಿ, ಮೊಬೈಲ್‌ ತೆಗೆದು ಪಕ್ಕಕ್ಕೆ ಇಡಿ.

-ಪುಷ್ಪಲತಾ

ಟಾಪ್ ನ್ಯೂಸ್

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.