ಅಧರ ಮಧುರ


Team Udayavani, Nov 20, 2019, 6:00 AM IST

adhara-madu

ತುಟಿ ಕಪ್ಪಾಗಿದೆ. ಏನು ಮಾಡಿದರೂ ಅಂದ ಗಾಣಿಸಲು ಆಗುತ್ತಿಲ್ಲ- ಇದು ಹಲವು ಹುಡುಗಿಯರ ಗೊಣಗಾಟ. ನೀನು ಸ್ಮೋಕ್‌ ಮಾಡ್ತೀಯಾ? ಕಾಫಿ, ಟೀ ಜಾಸ್ತಿ ಕುಡಿತೀಯ ಅನ್ಸುತ್ತೆ, ಅದಕ್ಕೇ ಹೀಗಾಗಿದೆ… ಎಂಬಿತ್ಯಾದಿ ಪ್ರಶ್ನೆ, ಸಲಹೆಗಳಿಂದ ಬೇಸತ್ತು ಹೋಗಿರುವ ಹುಡುಗಿಯರಿಗಾಗಿ ಇಲ್ಲಿ ಕೆಲವು ಸಲಹೆಗಳಿವೆ. ದುಬಾರಿ ಕ್ರೀಂ, ಜೆಲ್‌ಗ‌ಳನ್ನು ಬಳಸದೆಯೇ, ತುಟಿಯ ಬಣ್ಣವನ್ನು ತಿಳಿಯಾಗಿಸುವ ವಿಧಾನ ಗಳನ್ನು ನೀವೂ ಮಾಡಿ ನೋಡಿ.

-ಒಂದು ಚಮಚ ಅರಿಶಿಣ, ಹಾಲು, ಅರ್ಧ ಚಮಚ ಜೇನುತುಪ್ಪ, ಅರ್ಧ ಚಮಚ ಲಿಂಬೆರಸ ಮತ್ತು ಒಂದು ಚಮಚ ರೋಸ್‌ವಾಟರ್‌ ಅನ್ನು ಮಿಶ್ರಣ ಮಾಡಿ, ತುಟಿಗಳಿಗೆ ಲೇಪಿಸಿ, ಅರ್ಧ ಗಂಟೆ ನಂತರ ತೊಳೆಯಿರಿ.

-ಯೋಗರ್ಟ್‌/ ಮೊಸರು, ಜೇನುತುಪ್ಪ, ಕಡಲೆಹಿಟ್ಟು, ಲಿಂಬೆರಸವನ್ನು ಸಮಪ್ರಮಾಣದಲ್ಲಿ ಬೆರೆಸಿ ಪೇಸ್ಟ್‌ ತಯಾರಿಸಿ. ಅದನ್ನು ತುಟಿಗಳಿಗೆ ಹಚ್ಚಿ, ಅರ್ಧ ಗಂಟೆ ನಂತರ ತೊಳೆಯಿರಿ.

-ಚಂದನ ಮತ್ತು ಅರಿಶಿಣವನ್ನು ಸಮಪ್ರಮಾಣ­ದಲ್ಲಿ ನೀರಿನಲ್ಲಿ ಕಲಸಿ, ತುಟಿಗಳಿಗೆ ಹಚ್ಚಿ.

-ಗ್ಲಿಸರಿನ್‌ ಅನ್ನು ರೋಸ್‌ವಾಟರ್‌ ಜೊತೆಗೆ ಮಿಶ್ರಣ ಮಾಡಿ, ತುಟಿ ಹಾಗೂ ಬಾಯಿಯ ಸುತ್ತ ಹಚ್ಚಬಹುದು.

-ಟೊಮೇಟೊ ಹೋಳನ್ನು ತುಟಿಗಳಿಗೆ ಉಜ್ಜಿದರೆ ಅಥವಾ ಟೊಮೆಟೋ ರಸವನ್ನು ಹಚ್ಚಿದರೆ, ತುಟಿಯ ರಂಗು ಹೆಚ್ಚುತ್ತದೆ.

-ಅರ್ಧ ಚಮಚ ಸಕ್ಕರೆಗೆ (ಬ್ರೌನ್‌ಶುಗರ್‌ ಇದ್ದರೆ ಉತ್ತಮ), ಸಮಪ್ರಮಾಣದಲ್ಲಿ ಜೇನುತುಪ್ಪ ಬೆರೆಸಿ, ತುಟಿಗೆ ಹಚ್ಚಿ ಹತ್ತು ನಿಮಿಷದ ನಂತರ ತೊಳೆದುಕೊಳ್ಳಿ.

-ಲಿಂಬೆರಸಕ್ಕೆ, ಬಾದಾಮಿ ಎಣ್ಣೆಯನ್ನು ಬೆರೆಸಿ ಹಚ್ಚಿದರೂ ಉಪಯೋಗವಾಗುತ್ತದೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.