ದಂತದ ಗೊಂಬೆ;ಹಲ್ಲು ಫ‌ಳ ಫ‌ಳ ಎನ್ನಲು 


Team Udayavani, Oct 3, 2018, 12:15 PM IST

601.jpg

ಹಲ್ಲು ಫ‌ಳಫ‌ಳ ಅಂತಿದ್ರೆ, ಮುಖಕ್ಕೂ ಒಂದು ಹೊಳಪು. ಆದರೆ, ಮುಖದ ಕಾಂತಿಗೆ ನೀಡುವಷ್ಟು ಆದ್ಯತೆಯನ್ನು ನಾವು ದಂತಪಂಕ್ತಿಗೆ ನೀಡುವುದು ಬಹಳ ಕಡಿಮೆ. ನಿಮ್ಮ ಹಲ್ಲು ಸದಾ ಚಂದ್ರನ ತುಣುಕಿನಂತೆ ಬೆಳ್ಳಗಿರಲು ಮಾಡಬೇಕಾದ್ದೇನು ಗೊತ್ತಾ?

1. ತುಸು ಬೆಚ್ಚನೆಯ ನೀರಿಗೆ ಒಂದು ಚಮಚ ಕೊಬ್ಬರಿ ಎಣ್ಣೆಯನ್ನು ಮಿಕ್ಸ್‌ ಮಾಡಿ, 3- 4 ಸಲ ಬಾಯಿ ಮುಕ್ಕಳಿಸಬೇಕು. ಇಲ್ಲವೇ ಒಂದೆರಡು ಹನಿ ಕೊಬ್ಬರಿ ಎಣ್ಣೆಯನ್ನು ಟೂತ್‌ಬ್ರಶ್‌ ಮೇಲೆ ಸಿಂಪಡಿಸಿ, ಚೆನ್ನಾಗಿ ಹಲ್ಲುಜ್ಜಬೇಕು. ಇದರಿಂದ ಹಲ್ಲುಗಳು ಶುಭ್ರತೆ ಹೊಂದುವುದಲ್ಲದೇ, ಕಾಂತಿಯನ್ನೂ ಪಡೆದುಕೊಳ್ಳುತ್ತವೆ.

2.ಸೇಬಿನಿಂದ ತಯಾರಿಸಿದಂಥ ವಿನೇಗರ್‌ಗೆ ಬ್ಯಾಕ್ಟೀರಿಯಾಗಳನ್ನು ನಾಶಪಡಿಸುವ ಶಕ್ತಿ ಇರುವುದರಿಂದ, ಹಲ್ಲುಗಳನ್ನು ಇದರಿಂದಲೂ ಸ್ವತ್ಛಗೊಳಿಸಬಹುದು. 5 ನಿಮಿಷದ ಬಳಿಕ ಬಾಯಿ ಮುಕ್ಕಳಿಸಿದರೆ, ದುರ್ವಾಸನೆ ದೂರವಾಗಿ, ಹಲ್ಲುಗಳು ಹೊಳಪು ಹೊಂದುತ್ತವೆ.

3.ಲಿಂಬೆಹಣ್ಣಿನ ಸಿಪ್ಪೆಗಿಂತ ಅತ್ಯುತ್ತಮ ಬ್ರಶ್‌ ಬೇಕೇ? ಸಿಪ್ಪೆಯಿಂದ ಹಲ್ಲನ್ನು ಸಂಪೂರ್ಣವಾಗಿ ಸ್ವತ್ಛಗೊಳಿಸಿ, 10 ನಿಮಿಷದ ನಂತರ ಬೆಚ್ಚಗಿನ ನೀರಿನಲ್ಲಿ ಬಾಯಿ ಮುಕ್ಕಳಿಸಬೇಕು. ನಿತ್ಯವೂ ಈ ಅಭ್ಯಾಸ ರೂಢಿಸಿಕೊಂಡರೆ,
ಹಲ್ಲುಗಳು ಫ‌ಳಫ‌ಳ ಹೊಳೆಯುತ್ತವೆ.

4.ನೀರಿನಲ್ಲಿ ಬೇಕಿಂಗ್‌ ಸೋಡಾವನ್ನು ಹಾಕಿ, ಪೇಸ್ಟ್‌ ಮಾಡಿ, ಅದನ್ನು ಟೂತ್‌ ಪೇಸ್ಟ್‌ನಂತೆಯೇ ಬಳಸಬೇಕು. ಹಲ್ಲಿನ ಕಾಂತಿಯನ್ನು ಹೆಚ್ಚಿಸಲು ಇದು ಕೂಡ ಒಂದು ಸರಳ ಮಾರ್ಗ.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.