ಆ ಫೋಟೊ ನನ್ನ ದೊಡ್ಡ ಆಸ್ತಿ

ಆ ಫೋಟೋದಲ್ಲಿದೆ ನೂರು ಮಾತು, ಸಾವಿರ ನೆನಪು!

Team Udayavani, Jul 17, 2019, 5:27 AM IST

dodda-asti

ಸೆಲೆಬ್ರಿಟಿ ನಟಿಯೊಬ್ಬಳು ಆಗಾಗ ನೆನಪಿಸಿಕೊಳ್ಳುವ ಸಂಗತಿ, ಪದೇ ಪದೆ ನೋಡುವ ಫೋಟೊ ಯಾವುದಿರಬಹುದು? ಮೊದಲ ಬಾರಿಗೆ ಬಣ್ಣ ಹಚ್ಚಿದ್ದು, ಮೊದಲ ರ್‍ಯಾಂಪ್‌ ವಾಕ್‌, ಅದ್ಧೂರಿ ಫೋಟೊಶೂಟ್‌ ಅಥವಾ ಯಾವುದಾದರೂ ಪ್ರಶಸ್ತಿ ಸ್ವೀಕರಿಸುವ ಸಂದರ್ಭದ ಫೋಟೊ ಅಂದುಕೊಂಡಿರಾ? ಉಹೂಂ, ಬಾಲ್ಯದಲ್ಲಿ ಅಪ್ಪ-ಅಮ್ಮನ ಜೊತೆಗೆ ತೆಗೆಸಿಕೊಂಡ ಆ “ಒಂದು ಫೋಟೊ’ವೇ ನನ್ನ ಪಾಲಿನ ಬಹು ದೊಡ್ಡ ಆಸ್ತಿ ಅಂತಿದ್ದಾರೆ ಬಾಲಿವುಡ್‌ ನಟಿ ದಿಯಾ ಮಿರ್ಜಾ.

ಸಣ್ಣ ಮಗುವಾಗಿದ್ದಾಗ ಅಪ್ಪ-ಅಮ್ಮನ ಜೊತೆ ತೆಗೆಸಿಕೊಂಡ ಒಂದು ಫೋಟೊ, ದಿಯಾ ಜೀವನದ ಅತ್ಯಂತ ಬೆಲೆಬಾಳುವ ವಸ್ತುವಂತೆ. ಯಾಕಂದ್ರೆ, ಬೇಬಿ ದಿಯಾ ಹಾಗೂ ಅಪ್ಪ-ಅಮ್ಮ ಜೊತೆಯಾಗಿ ಇರುವ ಫೋಟೊ ಅದೊಂದೇ ಅಂತೆ. “ಮುಂಬೈ ಮಿರರ್‌’ಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ, ದಿಯಾ ಈ ವಿಷಯವನ್ನು ಹೇಳಿಕೊಂಡಿದ್ದಾರೆ. “ಅಪ್ಪ-ಅಮ್ಮನ ಜೊತೆಗಿರೋ ಬಾಲ್ಯದ ಒಂದೇ ಒಂದು ಫೋಟೊ ನನ್ನಲ್ಲಿದೆ. ಆ ಫೋಟೊವೇ ನನ್ನ ಬಳಿ ಇರುವ ಬೆಲೆ ಕಟ್ಟಲಾಗದ, ಅಮೂಲ್ಯ ವಸ್ತು. ಅದನ್ನು ತುಂಬಾ ತುಂಬಾ ಜೋಪಾನವಾಗಿ ಇಟ್ಟುಕೊಂಡಿದ್ದೇನೆ. ನನ್ನ ರೀತಿ, ಅಪ್ಪ-ಅಮ್ಮನ ಜೊತೆಗೆ ಒಂದೇ ಒಂದು ಫೋಟೊ ಇದೆ ಅಂತ ಹೇಳುವವರ ಸಂಖ್ಯೆ ಬಹಳ ಇರಲಾರದು ಅಂತ ನನ್ನ ಅನಿಸಿಕೆ. ಆ ಒಂದು ಫೋಟೊದಲ್ಲಿ ಸಾವಿರ ಮಾತುಗಳು, ನೆನಪುಗಳು ಅಡಗಿವೆ’ ಅಂತ ಅವರು ಹಂಚಿಕೊಂಡಿದ್ದಾರೆ.

ದಿಯಾ ತಂದೆ ಫ್ರಾಂಕ್‌ ಹ್ಯಾಂಡ್ರಿಚ್‌ ಜರ್ಮನಿಯವರು, ತಾಯಿ ದೀಪಾ ಮಿರ್ಜಾ, ಬಂಗಾಳಿಯವರು. ನನ್ನ ಅಪ್ಪ ಉತ್ತಮ ಫೋಟೋಗ್ರಾಫ‌ರ್‌ ಆಗಿದ್ದರು. ಅವರು, ನನ್ನ ಮತ್ತು ಅಮ್ಮನ ಫೋಟೊಗಳನ್ನು ತೆಗೆಯುತ್ತಿದ್ದುದು ನೆನಪಿದೆ. ಆದರೆ, ನನಗೆ ಐದು ವರ್ಷವಾಗಿದ್ದಾಗ ಅಪ್ಪ-ಅಮ್ಮ ವಿಚ್ಛೇದನ ಪಡೆದರು. ಒಂಬತ್ತು ವರ್ಷವಾಗಿದ್ದಾಗ ಅಪ್ಪ ತೀರಿಕೊಂಡರು. ಹಾಗಾಗಿ, ಅವರೊಂದಿಗೆ ಇರುವ ಫೋಟೊ ಅದೊಂದೇ ಅಂತಲೂ ದಿಯಾ ನೆನಪಿಸಿಕೊಂಡಿದ್ದಾರೆ.

ದಿಯಾ, ಕಳೆದ ವರ್ಷ ತೆರೆ ಕಂಡ “ಸಂಜು’ ಚಿತ್ರದಲ್ಲಿ ನಟಿಸಿದ್ದು, ಸದ್ಯ ವೆಬ್‌ಸೀರೀಸ್‌ ಮತ್ತು ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಚಿತ್ರಕೃಪೆ: ಮುಂಬೈ ಮಿರರ್‌

ಟಾಪ್ ನ್ಯೂಸ್

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.