![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಅನುದಿನ ಅನಾನಸ್
Team Udayavani, May 1, 2019, 6:30 AM IST
![Avalu-Ananasu](https://www.udayavani.com/wp-content/uploads/2019/04/Avalu-Ananasu-620x384.jpg)
ಬೇಸಿಗೆಯಲ್ಲಿ ತಿನ್ನಲು ಹಣ್ಣಿಗಿಂತ ಅಪ್ಯಾಯಮಾನ ಪದಾರ್ಥ ಬೇರೊಂದಿಲ್ಲ. ಅದರಲ್ಲೂ, ಯಥೇಚ್ಛವಾಗಿ ನೀರಿನ ಅಂಶವಿರುವ, ಹುಳಿ-ಸಿಹಿ ರುಚಿಯ ಅನಾನಸ್ ಹಣ್ಣು ಯಾರಿಗೆ ಇಷ್ಟವಾಗದು ಹೇಳಿ? ಆರೋಗ್ಯದ ದೃಷ್ಟಿಯಿಂದಲೂ ಅನಾನಸ್ ಸೇವನೆಯಿಂದ ಅನೇಕ ಲಾಭಗಳಿವೆ.
– ಅನಾನಸ್ನಲ್ಲಿರುವ ಬ್ರೊಮಿಲಿಯಾನ್ ಅಂಶವು ಜೀರ್ಣಕ್ರಿಯೆಯನ್ನು ಸುಲಭವಾಗಿಸುತ್ತದೆ.
– ವಿಟಮಿನ್ ಸಿ ಹೇರಳವಾಗಿರುವ ಈ ಹಣ್ಣಿನ ಸೇವನೆ, ಚರ್ಮ, ಕೂದಲು ಮತ್ತು ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು.
– ಅನಾನಸ್ನಲ್ಲಿ ಆ್ಯಂಟಿ ಆಕ್ಸಿಡೆಂಟ್ಸ್ ಅಂಶ ಹೆಚ್ಚಿದ್ದು, ಹೃದಯ ಸಂಬಂಧಿ ರೋಗ ಮತ್ತು ಕ್ಯಾನ್ಸರ್ ಅನ್ನು ತಡೆಯುವ ಶಕ್ತಿ ಹೊಂದಿದೆ.
– ಅನಾನಸ್ಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣವಿದೆ.
– ಈ ಹಣ್ಣಿನ ಸೇವನೆಯಿಂದ ಅರ್ಥೈಟ್ರಿಸ್ನ ಸಮಸ್ಯೆಗೂ ಪರಿಹಾರ ಸಿಗುತ್ತದೆ.
– ಈ ಹಣ್ಣನ್ನು ನಿಯಮಿತವಾಗಿ ಸೇವಿಸುವುದರಿಂದ ಉರಿಯೂತದ ಸಮಸ್ಯೆ ಪರಿಹಾರವಾಗುತ್ತದೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.