ಮದರಂಗಿಯಲ್ಲಿ ಪ್ರೀತಿಯ ರಂಗು ಮೂಡಿದೆ…


Team Udayavani, Dec 25, 2019, 4:19 AM IST

sz-14

ಮದುವೆಯಲ್ಲಿ ಬಹಳ ಮುಖ್ಯ ಪಾತ್ರ ವಹಿಸುವುದು ಮೆಹಂದಿ. ಹೆಣ್ಣಿನ ಕೈ-ಕಾಲಿಗೆ ಮದರಂಗಿ ಬಿಡಿಸುವ ದಿನವನ್ನು “ಮೆಹಂದಿ ಶಾಸ್ತ್ರ’ದ ಹೆಸರಿನಲ್ಲಿ ಅದ್ಧೂರಿಯಾಗಿ ಆಚರಿಸುವುದುಂಟು. ಮದುವೆಯಾಗುವ ಹುಡುಗನ ಹೆಸರನ್ನು ಮದರಂಗಿಯ ಚಿತ್ತಾರದೊಳಗೆ ಸಣ್ಣದಾಗಿ ಬರೆದು, ಅದನ್ನು ವರನಿಗೆ ಹುಡುಕಲು ಹೇಳುವುದು, ಮದರಂಗಿಯಲ್ಲಿ ವಧು-ವರರ ಚಿತ್ರವನ್ನು ಮೂಡಿಸುವುದು, ಮದುವೆ ಶಾಸ್ತ್ರಗಳನ್ನು ಬಿಂಬಿಸುವ ಚಿತ್ತಾರಗಳು… ಹೀಗೆ ಅನೇಕ ಬಗೆಯ ಚಿತ್ತಾರಗಳು ಟ್ರೆಂಡ್‌ನ‌ಲ್ಲಿವೆ. ಆದರೆ, ಇಲ್ಲೊಬ್ಬಳ ಮದರಂಗಿ ಆಕೆಯ ಪ್ರೇಮ ಕತೆಯನ್ನೇ ಹೇಳಿ ಬಿಡುತ್ತದೆ.

ಕೋಲ್ಕತ್ತಾ ಮೂಲದ ಯುವತಿಯೊಬ್ಬಳು ತನ್ನ ಲವ್‌ಸ್ಟೋರಿಯನ್ನು, ಮದರಂಗಿ ಚಿತ್ತಾರವಾಗಿ ಕೈ ಮೇಲೆ ಮೂಡಿಸಿಕೊಂಡಿದ್ದಾಳೆ. ಅಂಗೈನಲ್ಲಿ, ಹದಿಹರೆಯದ ಹುಡುಗ-ಹುಡುಗಿಯ ಚಿತ್ರವಿದ್ದು, ಅದು ಹದಿನಾರನೇ ವಯಸ್ಸಿನಲ್ಲಿ ಅವರಿಬ್ಬರ ನಡುವೆ ಮೂಡಿದ ಪ್ರೀತಿಯನ್ನು ಬಿಂಬಿಸುತ್ತದೆ. ನಂತರ, ಆಕೆ ನ್ಯೂಯಾರ್ಕ್‌ಗೆ ಹೋಗಿದ್ದು, ಭಾರತದಲ್ಲಿದ್ದ ಹುಡುಗನನ್ನು ಮಿಸ್‌ ಮಾಡಿಕೊಂಡಿದ್ದು, ಕಾಲ-ದೇಶಗಳ ಅಂತರವಿದ್ದರೂ ಅವರ ಪ್ರೀತಿ ಕಿಂಚಿತ್ತೂ ಮುಕ್ಕಾಗದೆ ಉಳಿದಿದ್ದು…ಇವೆಲ್ಲವೂ ಮದರಂಗಿಯ ಚಿತ್ತಾರವಾಗಿ ಕೈ ಮೇಲೆ ಮೂಡಿವೆ. ಪ್ರೀತಿಸಿದವರ ಹೆಸರನ್ನು ಟ್ಯಾಟೂ ಹಾಕಿಸಿಕೊಳ್ಳುವ ಬಹಳಷ್ಟು ಜನರಿದ್ದಾರೆ. ಆದರೆ, ಇಷ್ಟು ಕ್ರಿಯೇಟಿವ್‌ ಆಗಿ ಯೋಚಿಸುವವರ ಸಂಖ್ಯೆ ಕಡಿಮೆಯೇ.

ಟಾಪ್ ನ್ಯೂಸ್

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.