ಲೋಕವು ಹೇಳಿದ ಮಾತಿದು!


Team Udayavani, Mar 11, 2020, 5:32 AM IST

sthree-loka

ಈಗಷ್ಟೇ ಮಹಿಳಾ ದಿನಾಚರಣೆಯ ಸಂಭ್ರಮ ಮುಗಿದಿದೆ. ಫೇಸ್‌ಬುಕ್‌, ವಾಟ್ಸ್‌ಆ್ಯಪ್‌ಗ್ಳಲ್ಲೆಲ್ಲ ಸ್ತ್ರೀಯರನ್ನು ಹೊಗಳಿ, ಶುಭಾಶಯಗಳ ಸುರಿಮಳೆ ಸುರಿಸಾಗಿದೆ. “ಆಹಾ, ಜಗತ್ತಿನ ಗಂಡಸರೆಲ್ಲ ಬದಲಾಗಿದ್ದಾರೆ’ ಎಂಬ ಭಾವನೆ ಬಹುತೇಕ ಮಹಿಳೆಯರಲ್ಲಿ ಮೂಡಿರಬಹುದು. ತಡೆಯಿರಿ, ವಾಸ್ತವದಲ್ಲಿ ಹೆಚ್ಚೇನೂ ಬದಲಾಗಿಲ್ಲ ಅಂತಿವೆ ಕೆಲವು ಸಮೀಕ್ಷೆಗಳು. 2020ರ ಇಸವಿಯಲ್ಲೂ, ಹೆಣ್ಣು ಎಲ್ಲ ವಿಧದಲ್ಲೂ ಗಂಡಿಗೆ ಸಮಾನಳು ಎಂಬ ಸಂಗತಿಯನ್ನು ಬಹುತೇಕರು ಒಪ್ಪಿಕೊಳ್ಳಲು ತಯಾರಿಲ್ಲ. ವಿಶ್ವಸಂಸ್ಥೆಯ ಅಭಿವೃದ್ಧಿ ಯೋಜನೆ ಬಿಡುಗಡೆ ಮಾಡಿರುವ, “ಲಿಂಗ ಸಾಮಾಜಿಕ ನಿಯಮಗಳ ಸೂಚ್ಯಂಕ’ದಲ್ಲೂ ಈ ಮಾತು ರುಜುವಾತಾಗಿದೆ. ವಿಶ್ವಾದ್ಯಂತ ಶೇ. 90ರಷ್ಟು ಜನ (ಪುರುಷರಷ್ಟೇ ಅಲ್ಲ, ಮಹಿಳೆಯರೂ ಸೇರಿ) ಮಹಿಳೆಯರ ವಿರುದ್ಧ ಒಂದು ಬಗೆಯ ಪಕ್ಷಪಾತವನ್ನು ಹೊಂದಿ¨ªಾರಂತೆ. ಶೇ. 50ರಷ್ಟು ಜನರು, ಮಹಿಳೆಯರಿಗಿಂತ ಪುರುಷರೇ ಉತ್ತಮ ರಾಜಕೀಯ ನಾಯಕರಾಗಬಲ್ಲರು ಅಂತ ಭಾವಿಸಿದ್ದರೆ, ಶೇ.40ಕ್ಕೂ ಹೆಚ್ಚು ಜನರು, ಗಂಡಸರೇ ಉದ್ಯಮ ಕ್ಷೇತ್ರದಲ್ಲಿ ಮೇಲಧಿಕಾರಿಗಳಾಗಲು ಯೋಗ್ಯರು ಅಂತ ನಂಬಿದ್ದಾರೆ. ಉದ್ಯೋಗ ಪಡೆಯಲು ಹೆಂಗಸರಿಗಿಂತ ತಮಗೇ ಜಾಸ್ತಿ ಹಕ್ಕು ಇದೆ ಅಂತ ಶೇ.50ಕ್ಕಿಂತ ಹೆಚ್ಚು ಗಂಡಸರು ಉತ್ತರಿಸಿದ್ದಾರಂತೆ! ಜಿಂಬಾಬ್ವೆಯಲ್ಲಿ ಶೇ. 96ಕ್ಕಿಂತ ಹೆಚ್ಚು ಮಂದಿ, ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿರುವುದನ್ನು ಸಮರ್ಥಿಸಿದ್ದಾರಂತೆ. ಈಗ ಹೇಳಿ, ಲಿಂಗ ಸಮಾನತೆಯೇ ಇಲ್ಲವೆಂದ ಮೇಲೆ “ಮಹಿಳಾ ದಿನಾಚರಣೆ’ ಎಂಬ ಒಂದು ದಿನದ ಸಂಭ್ರಮಕ್ಕೆ ಅರ್ಥ ಇದೆಯೇ?

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.