ಚಾರಣವೆಲ್ಲೋ, ಮದುವೆಯೂ ಅಲ್ಲೇ!


Team Udayavani, Feb 20, 2019, 12:30 AM IST

u-7.jpg

ಮದುವೆಗಳು ಸ್ವರ್ಗದಲ್ಲಿ ನಡೆಯುತ್ತವೆ ಅಂತಾರೆ. ಆದರೆ, ಈ ಮದುವೆ ನಡೆದಿದ್ದು ಟ್ರೆಕಿಂಗ್‌ನಲ್ಲಿ ಅಂದರೆ ಅಚ್ಚರಿಯಾಗಬಹುದು. ಇದು ದೆಹಲಿಯ ಎನ್‌ಜಿಓ ಒಂದರಲ್ಲಿ ಕೆಲಸ ಮಾಡುತ್ತಿರುವ ಸೌಮ್ಯಾ ಮತ್ತು ಮೊಬೈಲ್‌ ಆ್ಯಪ್‌ ಡೆವಲಪರ್‌ ಸಾರಾಂಶ್‌ರ ಲವ್‌ಸ್ಟೋರಿ. ಮೂರು ವರ್ಷಗಳ ಹಿಂದೆ, ಸೌಮ್ಯಾ ಮತ್ತು ಆಕೆಯ ಸ್ನೇಹಿತರ ಗುಂಪು, ಹಿಮಾಚಲ ಪ್ರದೇಶದ ಪ್ರಶಾರ್‌ ಸರೋವರ ಎಂಬ ಸ್ಥಳಕ್ಕೆ ಟ್ರೆಕಿಂಗ್‌ ಹೊರಟಿದ್ದರು. ಕೊನೆಯ ಕ್ಷಣದಲ್ಲಿ ಗುಂಪಿನ ಒಬ್ಬ ಸದಸ್ಯನಿಗೆ ಟ್ರೆಕ್‌ಗೆ ಬರಲಾಗಲಿಲ್ಲ. ಅವನ ಬದಲಿಗೆ ಗುಂಪನ್ನು ಸೇರಿಕೊಂಡವನೇ ಸಾರಾಂಶ್‌. ಮೊದಲ ನೋಟದಲ್ಲೇ ಸೌಮ್ಯಾ- ಸಾರಾಂಶ್‌ ನಡುವೆ ಪ್ರೀತಿ ಅಂಕುರಿಸಿತು. ಮೊದಲ ದಿನ ಸಂಜೆ ಎಲ್ಲರೂ ನಡೆದೂ ನಡೆದು ಸುಸ್ತಾಗಿ ಮಲಗಿದರೆ, ಇವರಿಬ್ಬರು ಮಾತ್ರ ಹಳೇ ಪರಿಚಿತರಂತೆ ರಾತ್ರಿಯಿಡೀ ಕುಳಿತು ಹರಟಿದ್ದರಂತೆ. ಆ ಚಾರಣ ಮುಗಿಯುವಷ್ಟರಲ್ಲಿ, ಇಬ್ಬರ ನಡುವೆ ಮಧುರ ಬಾಂಧವ್ಯವೊಂದು ಗಟ್ಟಿಯಾಗಿತ್ತು. ದೆಹಲಿಗೆ ವಾಪಸಾದ ಮೇಲೂ ಇಬ್ಬರು ಆಗಾಗ ಭೇಟಿಯಾಗುತ್ತಿದ್ದರು ಹಾಗೂ ಬೇರೆ ಬೇರೆ ಸ್ಥಳಗಳಿಗೆ ಟ್ರೆಕಿಂಗ್‌ ಹೋಗುತ್ತಿದ್ದರು. ಇತ್ತೀಚೆಗೆ ಕೆಲವೇ ಕೆಲವು ಆಪ್ತರ ಸಮ್ಮುಖದಲ್ಲಿ ಈ ಜೋಡಿಯ ಮದುವೆಯಾಯ್ತು. ಮದುವೆ ನಡೆದಿದ್ದು ಎಲ್ಲಿ ಅಂದಿರಾ? ಇಬ್ಬರೂ ಮೊದಲ ಬಾರಿಗೆ ಭೇಟಿಯಾದ ಸ್ಥಳದಲ್ಲಿಯೇ! ಮದುವೆ ದಿರಿಸಿನ ಜೊತೆಗೆ, ಟ್ರೆಕಿಂಗ್‌ ಶೂ ಧರಿಸಿ ಇಬ್ಬರೂ ಹೊಸ ಪಯಣಕ್ಕೆ ಸಜ್ಜಾಗಿದ್ದು ವಿಶೇಷ. 
 

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.